AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಜೆ ಹಳ್ಳಿ ಗಲಭೆ: ಆರೋಪಿಗಳನ್ನು ಕೋರ್ಟ್‌ಗೆ ಹಾಜರು ಪಡಿಸಿದ ಪೊಲೀಸರು

ಬೆಂಗಳೂರು: ಡಿಜೆ ಹಳ್ಳಿ ಹಾಗೂ ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂದಿಸಲಾಗಿರುವ ಆರೋಪಿಗಳನ್ನು ಪೊಲೀಸಲು ಕೋರ್ಟ್‌ಗೆ ಹಾಜರು ಪಡಿಸಿದ್ದಾರೆ. ಇದುವರೆಗೆ 151 ಆರೋಪಿಗಳನ್ನು ಬಂಧಿಸಲಾಗಿದ್ದು, ಇವರೆಲ್ಲರನ್ನು ನ್ಯಾಯಧೀಶರ ಮುಂದೆ ಹಾಜರು ಪಡಿಸಲಾಗಿದೆ. ಪ್ರಮುಖ ಆರೋಪಿಗಳಾದ ಅಫ್ನಾನ್ ಹಾಗೂ ಮುಜಾಮಿಲ್ ಸಹಿತ ಮೇಯೋ ಹಾಲ್ ಕೋರ್ಟ್ ನ್ಯಾಯಾಧೀಶರ ಮುಂದೆ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರುಪಡಿಸಿದ್ದಾರೆ ಪೊಲೀಸರು. ವಿಚಾರಣೆ ನಡೆಸಿರೋ ನ್ಯಾಯಾಲಯ, ಸಿಸಿಬಿ ಬಂಧಿಸಿರೋ ಈ ಎಲ್ಲ 151 ಮಂದಿ ಆರೋಪಿಗಳನ್ನು ಅವರ ಕೋವಿಡ್ ರಿಪೋರ್ಟ್ ಬರುವವರೆಗೆ ಪೊಲೀಸ್‌ […]

ಡಿಜೆ ಹಳ್ಳಿ ಗಲಭೆ: ಆರೋಪಿಗಳನ್ನು ಕೋರ್ಟ್‌ಗೆ ಹಾಜರು ಪಡಿಸಿದ ಪೊಲೀಸರು
Guru
|

Updated on:Aug 13, 2020 | 6:47 PM

Share

ಬೆಂಗಳೂರು: ಡಿಜೆ ಹಳ್ಳಿ ಹಾಗೂ ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂದಿಸಲಾಗಿರುವ ಆರೋಪಿಗಳನ್ನು ಪೊಲೀಸಲು ಕೋರ್ಟ್‌ಗೆ ಹಾಜರು ಪಡಿಸಿದ್ದಾರೆ.

ಇದುವರೆಗೆ 151 ಆರೋಪಿಗಳನ್ನು ಬಂಧಿಸಲಾಗಿದ್ದು, ಇವರೆಲ್ಲರನ್ನು ನ್ಯಾಯಧೀಶರ ಮುಂದೆ ಹಾಜರು ಪಡಿಸಲಾಗಿದೆ. ಪ್ರಮುಖ ಆರೋಪಿಗಳಾದ ಅಫ್ನಾನ್ ಹಾಗೂ ಮುಜಾಮಿಲ್ ಸಹಿತ ಮೇಯೋ ಹಾಲ್ ಕೋರ್ಟ್ ನ್ಯಾಯಾಧೀಶರ ಮುಂದೆ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರುಪಡಿಸಿದ್ದಾರೆ ಪೊಲೀಸರು.

ವಿಚಾರಣೆ ನಡೆಸಿರೋ ನ್ಯಾಯಾಲಯ, ಸಿಸಿಬಿ ಬಂಧಿಸಿರೋ ಈ ಎಲ್ಲ 151 ಮಂದಿ ಆರೋಪಿಗಳನ್ನು ಅವರ ಕೋವಿಡ್ ರಿಪೋರ್ಟ್ ಬರುವವರೆಗೆ ಪೊಲೀಸ್‌ ಕಸ್ಟಡಿಗೆ ಒಪ್ಪಿಸಿದ್ದಾರೆ. ಈ ಆರೋಪಿಗಳ ಕೋವಿಡ್‌ ರಿಪೋರ್ಟ್‌ ಬಂದ ನಂತರ ಮತ್ತೇ ಇವರನ್ನು ಕೋರ್ಟ್‌ಗೆ ಹಾಜರು ಪಡಿಸಲಾಗುವದು.

ಆಗ ಒಂದು ವೇಳೆ ಆರೋಪಿಗಳನ್ನು ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೊಪ್ಪಿಸಿದರೇ ಅವರನ್ನು ಕಾರಾಗೃಹಕ್ಕೆ ಶಿಫ್ಟ್ ಮಾಡಲಾಗುವುದು.

Published On - 6:47 pm, Thu, 13 August 20

ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಐದೇ ನಿಮಿಷ, ಪಕ್ಕಾ ಪ್ಲ್ಯಾನ್​​: ಕೆಜಿಗಟ್ಟಲೆ ಚಿನ್ನ ಕದ್ದು ಎಸ್ಕೇಪ್​
ಐದೇ ನಿಮಿಷ, ಪಕ್ಕಾ ಪ್ಲ್ಯಾನ್​​: ಕೆಜಿಗಟ್ಟಲೆ ಚಿನ್ನ ಕದ್ದು ಎಸ್ಕೇಪ್​
‘ಉತ್ತರ ಕರ್ನಾಟಕ ಅಳ್ತಿದೆ, ಯಾರನ್ನೂ ವಿನ್ನರ್ ಅಂತ ಒಪ್ಪಿಕೊಳ್ಳಲ್ಲ’; ಮಾಳು
‘ಉತ್ತರ ಕರ್ನಾಟಕ ಅಳ್ತಿದೆ, ಯಾರನ್ನೂ ವಿನ್ನರ್ ಅಂತ ಒಪ್ಪಿಕೊಳ್ಳಲ್ಲ’; ಮಾಳು
ಮೆಕ್ಸಿಕೋದಲ್ಲಿ ಹಳಿ ತಪ್ಪಿದ ರೈಲು, 13 ಮಂದಿ ಸಾವು, ಹಲವರಿಗೆ ಗಾಯ
ಮೆಕ್ಸಿಕೋದಲ್ಲಿ ಹಳಿ ತಪ್ಪಿದ ರೈಲು, 13 ಮಂದಿ ಸಾವು, ಹಲವರಿಗೆ ಗಾಯ
ಸ್ಪಂದನಾ ಸೇವ್ ಆಗಿದ್ದು ಸರಿಯಲ್ಲ; ನೇರವಾಗಿ ಆರೋಪಿಸಿದ ಮಾಳು
ಸ್ಪಂದನಾ ಸೇವ್ ಆಗಿದ್ದು ಸರಿಯಲ್ಲ; ನೇರವಾಗಿ ಆರೋಪಿಸಿದ ಮಾಳು
ಭೀಕರ ಅವಘಡದಿಂದ ಆಟಗಾರರು ಕೂದಲೆಳೆಯ ಅಂತರದಲ್ಲಿ ಪಾರು..!
ಭೀಕರ ಅವಘಡದಿಂದ ಆಟಗಾರರು ಕೂದಲೆಳೆಯ ಅಂತರದಲ್ಲಿ ಪಾರು..!
ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರಿನ ಮೇಲೆ ಉರುಳಿದ ಲಾರಿ
ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರಿನ ಮೇಲೆ ಉರುಳಿದ ಲಾರಿ