AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರ ಕಾರಾಗೃಹದ ಮೇಲೆ ಜಿಲ್ಲಾ ಪೊಲೀಸರ ದಾಳಿ, ಏನೇನು ಸಿಕ್ತು ಗೊತ್ತಾ?

ವಿಜಯಪುರ: ಕೇಂದ್ರ ಕಾರಾಗೃಹದ ಮೇಲೆ ಜಿಲ್ಲಾ ಪೊಲೀಸರು ಇಂದು ದಾಳಿ ನಡೆಸಿದ್ದಾರೆ. ವಿಜಯಪುರ ASP ರಾಮ ಅರಸಿದ್ಧಿಯವರ ನೇತೃತ್ವದಲ್ಲಿ ದಾಳಿ ನಡೆಸಲಾಯಿತು. ಕಾರಾಗೃಹದ ಮೇಲೆ ದಾಳಿ ನಡೆಸಿದ ವೇಳೆ ಕೈದಿಗಳ‌ ಹಾಗೂ ಆರೋಪಿಗಳ ಬಳಿ ಮೂರು ಮೊಬೈಲ್, ಚಾರ್ಜರ್ ಹಾಗೂ ಇಯರ್​ ಫೋನ್ ಪತ್ತೆಯಾಗಿದೆ. ಇದಲ್ಲದೆ, ಕೈದಿಗಳ ಬಳಿ ತಂಬಾಕು ಮತ್ತು ಬೀಡಿ ಕಟ್ಟುಗಳು ಸಹ ದೊರೆತಿವೆ. ಇವೆಲ್ಲಾ ಸಾಮಾನುಗಳನ್ನು ಕೈದಿಗಳು ಮತ್ತು ಆರೋಪಿಗಳು ಕಾನೂನು ಬಾಹಿರವಾಗಿ ಇಟ್ಟುಕೊಂಡಿದ್ದ ಹಿನ್ನೆಲೆಯಲ್ಲಿ ಎಲ್ಲವನ್ನು ಜಪ್ತಿ ಮಾಡಲಾಗಿದೆ.

ಕೇಂದ್ರ ಕಾರಾಗೃಹದ ಮೇಲೆ ಜಿಲ್ಲಾ ಪೊಲೀಸರ ದಾಳಿ, ಏನೇನು ಸಿಕ್ತು ಗೊತ್ತಾ?
KUSHAL V
|

Updated on:Sep 24, 2020 | 11:12 AM

Share

ವಿಜಯಪುರ: ಕೇಂದ್ರ ಕಾರಾಗೃಹದ ಮೇಲೆ ಜಿಲ್ಲಾ ಪೊಲೀಸರು ಇಂದು ದಾಳಿ ನಡೆಸಿದ್ದಾರೆ. ವಿಜಯಪುರ ASP ರಾಮ ಅರಸಿದ್ಧಿಯವರ ನೇತೃತ್ವದಲ್ಲಿ ದಾಳಿ ನಡೆಸಲಾಯಿತು.

ಕಾರಾಗೃಹದ ಮೇಲೆ ದಾಳಿ ನಡೆಸಿದ ವೇಳೆ ಕೈದಿಗಳ‌ ಹಾಗೂ ಆರೋಪಿಗಳ ಬಳಿ ಮೂರು ಮೊಬೈಲ್, ಚಾರ್ಜರ್ ಹಾಗೂ ಇಯರ್​ ಫೋನ್ ಪತ್ತೆಯಾಗಿದೆ. ಇದಲ್ಲದೆ, ಕೈದಿಗಳ ಬಳಿ ತಂಬಾಕು ಮತ್ತು ಬೀಡಿ ಕಟ್ಟುಗಳು ಸಹ ದೊರೆತಿವೆ. ಇವೆಲ್ಲಾ ಸಾಮಾನುಗಳನ್ನು ಕೈದಿಗಳು ಮತ್ತು ಆರೋಪಿಗಳು ಕಾನೂನು ಬಾಹಿರವಾಗಿ ಇಟ್ಟುಕೊಂಡಿದ್ದ ಹಿನ್ನೆಲೆಯಲ್ಲಿ ಎಲ್ಲವನ್ನು ಜಪ್ತಿ ಮಾಡಲಾಗಿದೆ.

Published On - 11:04 am, Thu, 24 September 20

ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ