AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರ ಕಾರಾಗೃಹದ ಮೇಲೆ ಜಿಲ್ಲಾ ಪೊಲೀಸರ ದಾಳಿ, ಏನೇನು ಸಿಕ್ತು ಗೊತ್ತಾ?

ವಿಜಯಪುರ: ಕೇಂದ್ರ ಕಾರಾಗೃಹದ ಮೇಲೆ ಜಿಲ್ಲಾ ಪೊಲೀಸರು ಇಂದು ದಾಳಿ ನಡೆಸಿದ್ದಾರೆ. ವಿಜಯಪುರ ASP ರಾಮ ಅರಸಿದ್ಧಿಯವರ ನೇತೃತ್ವದಲ್ಲಿ ದಾಳಿ ನಡೆಸಲಾಯಿತು. ಕಾರಾಗೃಹದ ಮೇಲೆ ದಾಳಿ ನಡೆಸಿದ ವೇಳೆ ಕೈದಿಗಳ‌ ಹಾಗೂ ಆರೋಪಿಗಳ ಬಳಿ ಮೂರು ಮೊಬೈಲ್, ಚಾರ್ಜರ್ ಹಾಗೂ ಇಯರ್​ ಫೋನ್ ಪತ್ತೆಯಾಗಿದೆ. ಇದಲ್ಲದೆ, ಕೈದಿಗಳ ಬಳಿ ತಂಬಾಕು ಮತ್ತು ಬೀಡಿ ಕಟ್ಟುಗಳು ಸಹ ದೊರೆತಿವೆ. ಇವೆಲ್ಲಾ ಸಾಮಾನುಗಳನ್ನು ಕೈದಿಗಳು ಮತ್ತು ಆರೋಪಿಗಳು ಕಾನೂನು ಬಾಹಿರವಾಗಿ ಇಟ್ಟುಕೊಂಡಿದ್ದ ಹಿನ್ನೆಲೆಯಲ್ಲಿ ಎಲ್ಲವನ್ನು ಜಪ್ತಿ ಮಾಡಲಾಗಿದೆ.

ಕೇಂದ್ರ ಕಾರಾಗೃಹದ ಮೇಲೆ ಜಿಲ್ಲಾ ಪೊಲೀಸರ ದಾಳಿ, ಏನೇನು ಸಿಕ್ತು ಗೊತ್ತಾ?
KUSHAL V
|

Updated on:Sep 24, 2020 | 11:12 AM

Share

ವಿಜಯಪುರ: ಕೇಂದ್ರ ಕಾರಾಗೃಹದ ಮೇಲೆ ಜಿಲ್ಲಾ ಪೊಲೀಸರು ಇಂದು ದಾಳಿ ನಡೆಸಿದ್ದಾರೆ. ವಿಜಯಪುರ ASP ರಾಮ ಅರಸಿದ್ಧಿಯವರ ನೇತೃತ್ವದಲ್ಲಿ ದಾಳಿ ನಡೆಸಲಾಯಿತು.

ಕಾರಾಗೃಹದ ಮೇಲೆ ದಾಳಿ ನಡೆಸಿದ ವೇಳೆ ಕೈದಿಗಳ‌ ಹಾಗೂ ಆರೋಪಿಗಳ ಬಳಿ ಮೂರು ಮೊಬೈಲ್, ಚಾರ್ಜರ್ ಹಾಗೂ ಇಯರ್​ ಫೋನ್ ಪತ್ತೆಯಾಗಿದೆ. ಇದಲ್ಲದೆ, ಕೈದಿಗಳ ಬಳಿ ತಂಬಾಕು ಮತ್ತು ಬೀಡಿ ಕಟ್ಟುಗಳು ಸಹ ದೊರೆತಿವೆ. ಇವೆಲ್ಲಾ ಸಾಮಾನುಗಳನ್ನು ಕೈದಿಗಳು ಮತ್ತು ಆರೋಪಿಗಳು ಕಾನೂನು ಬಾಹಿರವಾಗಿ ಇಟ್ಟುಕೊಂಡಿದ್ದ ಹಿನ್ನೆಲೆಯಲ್ಲಿ ಎಲ್ಲವನ್ನು ಜಪ್ತಿ ಮಾಡಲಾಗಿದೆ.

Published On - 11:04 am, Thu, 24 September 20

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು