AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಬ್ಬಕ್ಕೆ ಬಲಿ ಕೊಡಲು ತಂದಿದ್ದ 8 ಒಂಟೆ ರಕ್ಷಣೆ, ಎಲ್ಲಿ?

ಕಲಬುರಗಿ: ಬಕ್ರೀದ್‌ ವೇಳೆ ಬಲಿ ಕೊಡಲು ರಾಜಾಸ್ಥಾನದಿಂದ ತರಲಾಗಿದ್ದ 8 ಒಂಟೆಗಳನ್ನು ಆಳಂದ ಪಟ್ಟಣದ ಹಳೆ ಚೆಕ್ ಪೋಸ್ಟ್ ಬಳಿ ರಕ್ಷಿಸಿರುವ ಘಟನೆ ಇಂದು ನಗರದಲ್ಲಿ ನೆಡೆದಿದೆ. ಆಗಸ್ಟ್ 1ರಂದು ನಡೆಯುವ ಬಕ್ರೀದ್ ಹಬ್ಬ ಸಂದರ್ಭದಲ್ಲಿ ಪ್ರಾಣಿ ವಧೆ ಮಾಡಲೆಂದು ರಾಜಾಸ್ಥಾನದಿಂದ ಒಂಟೆಗಳನ್ನು ತಂದಿದ್ದ ಆರೋಪಿಗಳನ್ನು ಆಳಂದ ಪೊಲೀಸರು ವಶಕ್ಕೆ ಪಡೆದಿದ್ದು, ಬಂಧಿತರೆಲ್ಲ ಮಧ್ಯ ಪ್ರದೇಶಕ್ಕೆ ಸೇರಿದವರು ಎಂದು ತಿಳಿದುಬಂದಿದೆ. ಆಳಂದ ಪಟ್ಟಣದ ಹಳೆ ಚೆಕ್ ಪೋಸ್ಟ್ ಬಳಿ ಒಟ್ಟು 8 ಒಂಟೆಗಳನ್ನು ರಕ್ಷಿಸಿರುವ ಪೊಲೀಸರು ರಾಜಸ್ಥಾನದಿಂದ […]

ಹಬ್ಬಕ್ಕೆ ಬಲಿ ಕೊಡಲು ತಂದಿದ್ದ 8 ಒಂಟೆ ರಕ್ಷಣೆ, ಎಲ್ಲಿ?
ಸಾಧು ಶ್ರೀನಾಥ್​
|

Updated on:Jul 21, 2020 | 11:11 AM

Share

ಕಲಬುರಗಿ: ಬಕ್ರೀದ್‌ ವೇಳೆ ಬಲಿ ಕೊಡಲು ರಾಜಾಸ್ಥಾನದಿಂದ ತರಲಾಗಿದ್ದ 8 ಒಂಟೆಗಳನ್ನು ಆಳಂದ ಪಟ್ಟಣದ ಹಳೆ ಚೆಕ್ ಪೋಸ್ಟ್ ಬಳಿ ರಕ್ಷಿಸಿರುವ ಘಟನೆ ಇಂದು ನಗರದಲ್ಲಿ ನೆಡೆದಿದೆ.

ಆಗಸ್ಟ್ 1ರಂದು ನಡೆಯುವ ಬಕ್ರೀದ್ ಹಬ್ಬ ಸಂದರ್ಭದಲ್ಲಿ ಪ್ರಾಣಿ ವಧೆ ಮಾಡಲೆಂದು ರಾಜಾಸ್ಥಾನದಿಂದ ಒಂಟೆಗಳನ್ನು ತಂದಿದ್ದ ಆರೋಪಿಗಳನ್ನು ಆಳಂದ ಪೊಲೀಸರು ವಶಕ್ಕೆ ಪಡೆದಿದ್ದು, ಬಂಧಿತರೆಲ್ಲ ಮಧ್ಯ ಪ್ರದೇಶಕ್ಕೆ ಸೇರಿದವರು ಎಂದು ತಿಳಿದುಬಂದಿದೆ.

ಆಳಂದ ಪಟ್ಟಣದ ಹಳೆ ಚೆಕ್ ಪೋಸ್ಟ್ ಬಳಿ ಒಟ್ಟು 8 ಒಂಟೆಗಳನ್ನು ರಕ್ಷಿಸಿರುವ ಪೊಲೀಸರು ರಾಜಸ್ಥಾನದಿಂದ ಒಂಟೆ ತರುತ್ತಿದ್ದ 6 ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಸಧ್ಯಕ್ಕೆ ಆಳಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

Published On - 11:02 am, Tue, 21 July 20

Follow Us
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು