AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಬ್ಬಕ್ಕೆ ಬಲಿ ಕೊಡಲು ತಂದಿದ್ದ 8 ಒಂಟೆ ರಕ್ಷಣೆ, ಎಲ್ಲಿ?

ಕಲಬುರಗಿ: ಬಕ್ರೀದ್‌ ವೇಳೆ ಬಲಿ ಕೊಡಲು ರಾಜಾಸ್ಥಾನದಿಂದ ತರಲಾಗಿದ್ದ 8 ಒಂಟೆಗಳನ್ನು ಆಳಂದ ಪಟ್ಟಣದ ಹಳೆ ಚೆಕ್ ಪೋಸ್ಟ್ ಬಳಿ ರಕ್ಷಿಸಿರುವ ಘಟನೆ ಇಂದು ನಗರದಲ್ಲಿ ನೆಡೆದಿದೆ. ಆಗಸ್ಟ್ 1ರಂದು ನಡೆಯುವ ಬಕ್ರೀದ್ ಹಬ್ಬ ಸಂದರ್ಭದಲ್ಲಿ ಪ್ರಾಣಿ ವಧೆ ಮಾಡಲೆಂದು ರಾಜಾಸ್ಥಾನದಿಂದ ಒಂಟೆಗಳನ್ನು ತಂದಿದ್ದ ಆರೋಪಿಗಳನ್ನು ಆಳಂದ ಪೊಲೀಸರು ವಶಕ್ಕೆ ಪಡೆದಿದ್ದು, ಬಂಧಿತರೆಲ್ಲ ಮಧ್ಯ ಪ್ರದೇಶಕ್ಕೆ ಸೇರಿದವರು ಎಂದು ತಿಳಿದುಬಂದಿದೆ. ಆಳಂದ ಪಟ್ಟಣದ ಹಳೆ ಚೆಕ್ ಪೋಸ್ಟ್ ಬಳಿ ಒಟ್ಟು 8 ಒಂಟೆಗಳನ್ನು ರಕ್ಷಿಸಿರುವ ಪೊಲೀಸರು ರಾಜಸ್ಥಾನದಿಂದ […]

ಹಬ್ಬಕ್ಕೆ ಬಲಿ ಕೊಡಲು ತಂದಿದ್ದ 8 ಒಂಟೆ ರಕ್ಷಣೆ, ಎಲ್ಲಿ?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Jul 21, 2020 | 11:11 AM

Share

ಕಲಬುರಗಿ: ಬಕ್ರೀದ್‌ ವೇಳೆ ಬಲಿ ಕೊಡಲು ರಾಜಾಸ್ಥಾನದಿಂದ ತರಲಾಗಿದ್ದ 8 ಒಂಟೆಗಳನ್ನು ಆಳಂದ ಪಟ್ಟಣದ ಹಳೆ ಚೆಕ್ ಪೋಸ್ಟ್ ಬಳಿ ರಕ್ಷಿಸಿರುವ ಘಟನೆ ಇಂದು ನಗರದಲ್ಲಿ ನೆಡೆದಿದೆ.

ಆಗಸ್ಟ್ 1ರಂದು ನಡೆಯುವ ಬಕ್ರೀದ್ ಹಬ್ಬ ಸಂದರ್ಭದಲ್ಲಿ ಪ್ರಾಣಿ ವಧೆ ಮಾಡಲೆಂದು ರಾಜಾಸ್ಥಾನದಿಂದ ಒಂಟೆಗಳನ್ನು ತಂದಿದ್ದ ಆರೋಪಿಗಳನ್ನು ಆಳಂದ ಪೊಲೀಸರು ವಶಕ್ಕೆ ಪಡೆದಿದ್ದು, ಬಂಧಿತರೆಲ್ಲ ಮಧ್ಯ ಪ್ರದೇಶಕ್ಕೆ ಸೇರಿದವರು ಎಂದು ತಿಳಿದುಬಂದಿದೆ.

ಆಳಂದ ಪಟ್ಟಣದ ಹಳೆ ಚೆಕ್ ಪೋಸ್ಟ್ ಬಳಿ ಒಟ್ಟು 8 ಒಂಟೆಗಳನ್ನು ರಕ್ಷಿಸಿರುವ ಪೊಲೀಸರು ರಾಜಸ್ಥಾನದಿಂದ ಒಂಟೆ ತರುತ್ತಿದ್ದ 6 ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಸಧ್ಯಕ್ಕೆ ಆಳಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

Published On - 11:02 am, Tue, 21 July 20

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ