AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಬ್ಬಕ್ಕೆ ಬಲಿ ಕೊಡಲು ತಂದಿದ್ದ 8 ಒಂಟೆ ರಕ್ಷಣೆ, ಎಲ್ಲಿ?

ಕಲಬುರಗಿ: ಬಕ್ರೀದ್‌ ವೇಳೆ ಬಲಿ ಕೊಡಲು ರಾಜಾಸ್ಥಾನದಿಂದ ತರಲಾಗಿದ್ದ 8 ಒಂಟೆಗಳನ್ನು ಆಳಂದ ಪಟ್ಟಣದ ಹಳೆ ಚೆಕ್ ಪೋಸ್ಟ್ ಬಳಿ ರಕ್ಷಿಸಿರುವ ಘಟನೆ ಇಂದು ನಗರದಲ್ಲಿ ನೆಡೆದಿದೆ. ಆಗಸ್ಟ್ 1ರಂದು ನಡೆಯುವ ಬಕ್ರೀದ್ ಹಬ್ಬ ಸಂದರ್ಭದಲ್ಲಿ ಪ್ರಾಣಿ ವಧೆ ಮಾಡಲೆಂದು ರಾಜಾಸ್ಥಾನದಿಂದ ಒಂಟೆಗಳನ್ನು ತಂದಿದ್ದ ಆರೋಪಿಗಳನ್ನು ಆಳಂದ ಪೊಲೀಸರು ವಶಕ್ಕೆ ಪಡೆದಿದ್ದು, ಬಂಧಿತರೆಲ್ಲ ಮಧ್ಯ ಪ್ರದೇಶಕ್ಕೆ ಸೇರಿದವರು ಎಂದು ತಿಳಿದುಬಂದಿದೆ. ಆಳಂದ ಪಟ್ಟಣದ ಹಳೆ ಚೆಕ್ ಪೋಸ್ಟ್ ಬಳಿ ಒಟ್ಟು 8 ಒಂಟೆಗಳನ್ನು ರಕ್ಷಿಸಿರುವ ಪೊಲೀಸರು ರಾಜಸ್ಥಾನದಿಂದ […]

ಹಬ್ಬಕ್ಕೆ ಬಲಿ ಕೊಡಲು ತಂದಿದ್ದ 8 ಒಂಟೆ ರಕ್ಷಣೆ, ಎಲ್ಲಿ?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Jul 21, 2020 | 11:11 AM

Share

ಕಲಬುರಗಿ: ಬಕ್ರೀದ್‌ ವೇಳೆ ಬಲಿ ಕೊಡಲು ರಾಜಾಸ್ಥಾನದಿಂದ ತರಲಾಗಿದ್ದ 8 ಒಂಟೆಗಳನ್ನು ಆಳಂದ ಪಟ್ಟಣದ ಹಳೆ ಚೆಕ್ ಪೋಸ್ಟ್ ಬಳಿ ರಕ್ಷಿಸಿರುವ ಘಟನೆ ಇಂದು ನಗರದಲ್ಲಿ ನೆಡೆದಿದೆ.

ಆಗಸ್ಟ್ 1ರಂದು ನಡೆಯುವ ಬಕ್ರೀದ್ ಹಬ್ಬ ಸಂದರ್ಭದಲ್ಲಿ ಪ್ರಾಣಿ ವಧೆ ಮಾಡಲೆಂದು ರಾಜಾಸ್ಥಾನದಿಂದ ಒಂಟೆಗಳನ್ನು ತಂದಿದ್ದ ಆರೋಪಿಗಳನ್ನು ಆಳಂದ ಪೊಲೀಸರು ವಶಕ್ಕೆ ಪಡೆದಿದ್ದು, ಬಂಧಿತರೆಲ್ಲ ಮಧ್ಯ ಪ್ರದೇಶಕ್ಕೆ ಸೇರಿದವರು ಎಂದು ತಿಳಿದುಬಂದಿದೆ.

ಆಳಂದ ಪಟ್ಟಣದ ಹಳೆ ಚೆಕ್ ಪೋಸ್ಟ್ ಬಳಿ ಒಟ್ಟು 8 ಒಂಟೆಗಳನ್ನು ರಕ್ಷಿಸಿರುವ ಪೊಲೀಸರು ರಾಜಸ್ಥಾನದಿಂದ ಒಂಟೆ ತರುತ್ತಿದ್ದ 6 ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಸಧ್ಯಕ್ಕೆ ಆಳಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

Published On - 11:02 am, Tue, 21 July 20

Follow Us
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!