AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಬ್ಬಕ್ಕೆ ಬಲಿ ಕೊಡಲು ತಂದಿದ್ದ 8 ಒಂಟೆ ರಕ್ಷಣೆ, ಎಲ್ಲಿ?

ಕಲಬುರಗಿ: ಬಕ್ರೀದ್‌ ವೇಳೆ ಬಲಿ ಕೊಡಲು ರಾಜಾಸ್ಥಾನದಿಂದ ತರಲಾಗಿದ್ದ 8 ಒಂಟೆಗಳನ್ನು ಆಳಂದ ಪಟ್ಟಣದ ಹಳೆ ಚೆಕ್ ಪೋಸ್ಟ್ ಬಳಿ ರಕ್ಷಿಸಿರುವ ಘಟನೆ ಇಂದು ನಗರದಲ್ಲಿ ನೆಡೆದಿದೆ. ಆಗಸ್ಟ್ 1ರಂದು ನಡೆಯುವ ಬಕ್ರೀದ್ ಹಬ್ಬ ಸಂದರ್ಭದಲ್ಲಿ ಪ್ರಾಣಿ ವಧೆ ಮಾಡಲೆಂದು ರಾಜಾಸ್ಥಾನದಿಂದ ಒಂಟೆಗಳನ್ನು ತಂದಿದ್ದ ಆರೋಪಿಗಳನ್ನು ಆಳಂದ ಪೊಲೀಸರು ವಶಕ್ಕೆ ಪಡೆದಿದ್ದು, ಬಂಧಿತರೆಲ್ಲ ಮಧ್ಯ ಪ್ರದೇಶಕ್ಕೆ ಸೇರಿದವರು ಎಂದು ತಿಳಿದುಬಂದಿದೆ. ಆಳಂದ ಪಟ್ಟಣದ ಹಳೆ ಚೆಕ್ ಪೋಸ್ಟ್ ಬಳಿ ಒಟ್ಟು 8 ಒಂಟೆಗಳನ್ನು ರಕ್ಷಿಸಿರುವ ಪೊಲೀಸರು ರಾಜಸ್ಥಾನದಿಂದ […]

ಹಬ್ಬಕ್ಕೆ ಬಲಿ ಕೊಡಲು ತಂದಿದ್ದ 8 ಒಂಟೆ ರಕ್ಷಣೆ, ಎಲ್ಲಿ?
ಸಾಧು ಶ್ರೀನಾಥ್​
|

Updated on:Jul 21, 2020 | 11:11 AM

Share

ಕಲಬುರಗಿ: ಬಕ್ರೀದ್‌ ವೇಳೆ ಬಲಿ ಕೊಡಲು ರಾಜಾಸ್ಥಾನದಿಂದ ತರಲಾಗಿದ್ದ 8 ಒಂಟೆಗಳನ್ನು ಆಳಂದ ಪಟ್ಟಣದ ಹಳೆ ಚೆಕ್ ಪೋಸ್ಟ್ ಬಳಿ ರಕ್ಷಿಸಿರುವ ಘಟನೆ ಇಂದು ನಗರದಲ್ಲಿ ನೆಡೆದಿದೆ.

ಆಗಸ್ಟ್ 1ರಂದು ನಡೆಯುವ ಬಕ್ರೀದ್ ಹಬ್ಬ ಸಂದರ್ಭದಲ್ಲಿ ಪ್ರಾಣಿ ವಧೆ ಮಾಡಲೆಂದು ರಾಜಾಸ್ಥಾನದಿಂದ ಒಂಟೆಗಳನ್ನು ತಂದಿದ್ದ ಆರೋಪಿಗಳನ್ನು ಆಳಂದ ಪೊಲೀಸರು ವಶಕ್ಕೆ ಪಡೆದಿದ್ದು, ಬಂಧಿತರೆಲ್ಲ ಮಧ್ಯ ಪ್ರದೇಶಕ್ಕೆ ಸೇರಿದವರು ಎಂದು ತಿಳಿದುಬಂದಿದೆ.

ಆಳಂದ ಪಟ್ಟಣದ ಹಳೆ ಚೆಕ್ ಪೋಸ್ಟ್ ಬಳಿ ಒಟ್ಟು 8 ಒಂಟೆಗಳನ್ನು ರಕ್ಷಿಸಿರುವ ಪೊಲೀಸರು ರಾಜಸ್ಥಾನದಿಂದ ಒಂಟೆ ತರುತ್ತಿದ್ದ 6 ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಸಧ್ಯಕ್ಕೆ ಆಳಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

Published On - 11:02 am, Tue, 21 July 20

ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ