AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಜಾ ಪರಿಸ್ಥಿತಿ ಏನು? ಟೋಟಲ್ ಕರ್ಫ್ಯೂ, ರಸ್ತೆಗಿಳಿದವರಿಗೆ ಪೊಲೀಸ್ ಬೆತ್ತದ ರುಚಿ

ಬೆಂಗಳೂರು: ಫೇಸ್ ಬುಕ್ ಪೋಸ್ಟ್​ನಿಂದ ತಡರಾತ್ರಿ ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಾಟೆ ಜನರ ನಿದ್ದೆ ಕೆಡಿಸಿತ್ತು. ಆತಂಕಕ್ಕೆ ಒಳಗಾಗುವಂತೆ ಮಾಡಿತ್ತು. ಘಟನೆಯಲ್ಲಿ ಮೂವರು ಮೃತಪಟ್ಟಿದ್ದಾರೆ. ಸದ್ಯ ಈಗ ಪೊಲೀಸರು ಪರಿಸ್ಥಿತಿಯನ್ನು ತಿಳಿಗೊಳಿಸಿದ್ದು, ಬೆಂಗಳೂರಿನ ಟ್ಯಾನರಿ ರಸ್ತೆ ಸರ್ಕಲ್‌ನಲ್ಲಿ ಬಿಗಿಬಂದೋಬಸ್ತ್ ಕೈಗೊಳ್ಳಲಾಗಿದೆ. ಅನಗತ್ಯವಾಗಿ ರಸ್ತೆಗೆ ಬರುವವರಿಗೆ ಪೊಲೀಸರು ವಾರ್ನಿಂಗ್ ಕೊಟ್ಟು ಲಾಠಿ ಏಟು ನೀಡಿ ವಾಪಸ್ ಕಳಿಸುತ್ತಿದ್ದಾರೆ. ಡಿ.ಜೆ.ಹಳ್ಳಿ ಮುಖ್ಯರಸ್ತೆ ಸರ್ಕಲ್‌ನಲ್ಲಿ ಹೆಚ್ಚಿನ ಭದ್ರತೆಗಾಗಿ 4 ಕೆಎಸ್‌ಆರ್‌ಪಿ ತುಕಡಿಗಳ ನಿಯೋಜನೆ ಮಾಡಲಾಗಿದೆ. ಪರಿಸ್ಥಿತಿ ಕಂಟ್ರೋಲ್​ಗೆ ತರುವ […]

ತಾಜಾ ಪರಿಸ್ಥಿತಿ ಏನು? ಟೋಟಲ್ ಕರ್ಫ್ಯೂ, ರಸ್ತೆಗಿಳಿದವರಿಗೆ ಪೊಲೀಸ್ ಬೆತ್ತದ ರುಚಿ
ಆಯೇಷಾ ಬಾನು
|

Updated on: Aug 12, 2020 | 9:09 AM

Share

ಬೆಂಗಳೂರು: ಫೇಸ್ ಬುಕ್ ಪೋಸ್ಟ್​ನಿಂದ ತಡರಾತ್ರಿ ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಾಟೆ ಜನರ ನಿದ್ದೆ ಕೆಡಿಸಿತ್ತು. ಆತಂಕಕ್ಕೆ ಒಳಗಾಗುವಂತೆ ಮಾಡಿತ್ತು. ಘಟನೆಯಲ್ಲಿ ಮೂವರು ಮೃತಪಟ್ಟಿದ್ದಾರೆ. ಸದ್ಯ ಈಗ ಪೊಲೀಸರು ಪರಿಸ್ಥಿತಿಯನ್ನು ತಿಳಿಗೊಳಿಸಿದ್ದು, ಬೆಂಗಳೂರಿನ ಟ್ಯಾನರಿ ರಸ್ತೆ ಸರ್ಕಲ್‌ನಲ್ಲಿ ಬಿಗಿಬಂದೋಬಸ್ತ್ ಕೈಗೊಳ್ಳಲಾಗಿದೆ.

ಅನಗತ್ಯವಾಗಿ ರಸ್ತೆಗೆ ಬರುವವರಿಗೆ ಪೊಲೀಸರು ವಾರ್ನಿಂಗ್ ಕೊಟ್ಟು ಲಾಠಿ ಏಟು ನೀಡಿ ವಾಪಸ್ ಕಳಿಸುತ್ತಿದ್ದಾರೆ. ಡಿ.ಜೆ.ಹಳ್ಳಿ ಮುಖ್ಯರಸ್ತೆ ಸರ್ಕಲ್‌ನಲ್ಲಿ ಹೆಚ್ಚಿನ ಭದ್ರತೆಗಾಗಿ 4 ಕೆಎಸ್‌ಆರ್‌ಪಿ ತುಕಡಿಗಳ ನಿಯೋಜನೆ ಮಾಡಲಾಗಿದೆ. ಪರಿಸ್ಥಿತಿ ಕಂಟ್ರೋಲ್​ಗೆ ತರುವ ಹಿನ್ನೆಲೆಯಲ್ಲಿ ಬೆಂಗಳೂರಿನ ವಿವಿಧ ಸ್ಟೇಷನ್​ಗಳ ಪೊಲೀಸ್ ಸಿಬ್ಬಂದಿಯನ್ನು ಡಿಜೆ ಹಳ್ಳಿ, ಕೆಜೆ ಹಳ್ಳಿ ಬಳಿ ಕರ್ತವ್ಯಕ್ಕೆ ನಿಯೋಜನೆ ಮಾಡಲಾಗಿದೆ.

Follow Us
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ