AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL ಬೆಟ್ಟಿಂಗ್ ನಡೆಸುತ್ತಿದ್ದ ಇಬ್ಬರ ಬಂಧನ: ದಾಳಿ ವೇಳೆ MLA ಪತ್ನಿ ಹೆಸರಲ್ಲಿದ್ದ ಕಾರು ಜಪ್ತಿ

ಕಲಬುರಗಿ: ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಸೆರೆ ಹಿಡಿದಿರುವ ಪ್ರಸಂಗ ನಗರದ MB ನಗರದ ಮನೆಯೊಂದರಲ್ಲಿ ನಡೆದಿದೆ. ಅತುಲ್ ಸುರೇಶ್ ಶೆಟ್ಟಿ ಹಾಗೂ ಪ್ರದೀಪ್ ಕಾರಂಜೆ ಎಂಬ ಇಬ್ಬರನ್ನು ಮಹಾರಾಷ್ಟ್ರದ ಸೊಲ್ಲಾಪುರ ವಿಭಾಗದ ಸಿಸಿಬಿ ಪೊಲೀಸರು ಸೆರೆಹಿಡಿದಿದ್ದಾರೆ. ಅಚ್ಚರಿಯ ಸಂಗತಿಯೆಂದರೆ ದಾಳಿ ವೇಳೆ ಸಿಸಿಬಿ ಪೊಲೀಸರು ಜಿಲ್ಲೆಯ ಶಾಸಕರೊಬ್ಬರ ಪತ್ನಿಯ ಹೆಸರಿನಲ್ಲಿದ್ದ ಕಾರನ್ನು ಸಹ ಜಪ್ತಿ ಮಾಡಿದ್ದಾರೆ. ಕಲಬುರಗಿ ಗ್ರಾಮೀಣ ಕ್ಷೇತ್ರದ ಶಾಸಕ ಬಸವರಾಜ ಮತ್ತಿಮೂಡ್ ಪತ್ನಿ ಹೆಸರಿನಲ್ಲಿದ್ದ ಕಾರನ್ನು ಜಪ್ತಿ ಮಾಡಿದ್ದಾರೆ. ಇದಲ್ಲದೆ, […]

IPL ಬೆಟ್ಟಿಂಗ್ ನಡೆಸುತ್ತಿದ್ದ ಇಬ್ಬರ ಬಂಧನ: ದಾಳಿ ವೇಳೆ MLA ಪತ್ನಿ ಹೆಸರಲ್ಲಿದ್ದ ಕಾರು ಜಪ್ತಿ
KUSHAL V
|

Updated on:Nov 14, 2020 | 12:42 PM

Share

ಕಲಬುರಗಿ: ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಸೆರೆ ಹಿಡಿದಿರುವ ಪ್ರಸಂಗ ನಗರದ MB ನಗರದ ಮನೆಯೊಂದರಲ್ಲಿ ನಡೆದಿದೆ. ಅತುಲ್ ಸುರೇಶ್ ಶೆಟ್ಟಿ ಹಾಗೂ ಪ್ರದೀಪ್ ಕಾರಂಜೆ ಎಂಬ ಇಬ್ಬರನ್ನು ಮಹಾರಾಷ್ಟ್ರದ ಸೊಲ್ಲಾಪುರ ವಿಭಾಗದ ಸಿಸಿಬಿ ಪೊಲೀಸರು ಸೆರೆಹಿಡಿದಿದ್ದಾರೆ.

ಅಚ್ಚರಿಯ ಸಂಗತಿಯೆಂದರೆ ದಾಳಿ ವೇಳೆ ಸಿಸಿಬಿ ಪೊಲೀಸರು ಜಿಲ್ಲೆಯ ಶಾಸಕರೊಬ್ಬರ ಪತ್ನಿಯ ಹೆಸರಿನಲ್ಲಿದ್ದ ಕಾರನ್ನು ಸಹ ಜಪ್ತಿ ಮಾಡಿದ್ದಾರೆ. ಕಲಬುರಗಿ ಗ್ರಾಮೀಣ ಕ್ಷೇತ್ರದ ಶಾಸಕ ಬಸವರಾಜ ಮತ್ತಿಮೂಡ್ ಪತ್ನಿ ಹೆಸರಿನಲ್ಲಿದ್ದ ಕಾರನ್ನು ಜಪ್ತಿ ಮಾಡಿದ್ದಾರೆ.

ಇದಲ್ಲದೆ, ಬಂಧಿತರಿಂದ 38 ಲಕ್ಷ ರೂಪಾಯಿ ನಗದು, ಮೊಬೈಲ್ ಮತ್ತು ಲ್ಯಾಪ್‌ಟಾಪ್ ಒಂದನ್ನು ವಶಕ್ಕೆ ಪಡೆಯಲಾಗಿದೆ. ಸೊಲ್ಲಾಪುರದ ಸಿಸಿಬಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಕಾರು ಜಪ್ತಿಗೂ ನನ್ನ ಪತ್ನಿಗೂ ಯಾವುದೆ ಸಂಬಂಧ ಇಲ್ಲ’ ಕ್ರಿಕೆಟ್ ಬೆಟ್ಟಿಂಗ್, ಕಾರು ಜಪ್ತಿಗೂ ನನ್ನ ಪತ್ನಿಗೂ ಯಾವುದೇ ಸಂಬಂಧವಿಲ್ಲ. ನನ್ನ ಪತ್ನಿಯ ತಂದೆಯ ಮನೆ ಬಳಿ ಕಾರು ನಿಲ್ಲಿಸಲಾಗಿತ್ತು. ಮನೆ ಮುಂದೆ ನಿಲ್ಲಿಸಿದ್ದ ಕಾರು ಜಪ್ತಿ ಮಾಡಲಾಗಿದೆ. ನನ್ನ ಪತ್ನಿ ಸಹೋದರನಿಗೂ ಯಾವುದೇ ಸಂಬಂಧವಿಲ್ಲ ಎಂದು ಟಿವಿ9ಗೆ ಬಿಜೆಪಿ ಶಾಸಕ ಬಸವರಾಜ ಮತ್ತಿಮೂಡ್ ಪ್ರತಿಕ್ರಿಯಿಸಿದ್ದಾರೆ.

Published On - 10:59 am, Sat, 14 November 20

ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ