AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೆರೋಲ್ ಮೇಲೆ ಹೊರಬಂದ ರೌಡಿ ಶೀಟರ್​ ದರ್ಬಾರ್​ ಕಂಡು ಪೊಲೀಸರೇ ಕಂಗಾಲು!

ರಾಮನಗರ: ಪೆರೋಲ್ ಮೇಲೆ ಹೊರಬಂದಿರುವ ರೌಡಿ ಶೀಟರ್​ ಒಬ್ಬನಿಗೆ ಆತನ ಚೇಲಾಗಳು ಪಟಾಕಿ ಸಿಡಿಸಿ, ಹಾರ ಹಾಕಿ, ಹೂವಿನ ಸುರಿಮಳೆ ಸುರಿಸಿ ಸ್ವಾಗತಕೋರಿರುವ ಘಟನೆ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಕಬ್ಬಾಳು ಗ್ರಾಮದಲ್ಲಿ ನಡೆದಿದೆ. ಈ ಬಿಟ್ಟಿ ಸ್ವಾಗತ ಪಡೆದ ರೌಡಿ ಶೀಟರ್ ಮತ್ತ್ಯಾರು ಅಲ್ಲಾ, ನಟೋರಿಯಸ್ ಆಟೋ ರಾಮ. 2003ರಲ್ಲಿ ನಡೆದಿದ್ದ ಪ್ರಭಾಕರ್ ಕೊಲೆ ಕೇಸ್​ನಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ರಾಮ, ಪೆರೋಲ್ ಮೇಲೆ ಹೊರಬಂದು ಈ ದರ್ಬಾರ್ ನಡೆಸಿದ್ದಾನೆ. ರಾಮನ ಶಿಷ್ಯ ಶಿವ ಎಂಬ […]

ಪೆರೋಲ್ ಮೇಲೆ ಹೊರಬಂದ ರೌಡಿ ಶೀಟರ್​ ದರ್ಬಾರ್​ ಕಂಡು ಪೊಲೀಸರೇ ಕಂಗಾಲು!
ಪೃಥ್ವಿಶಂಕರ
| Updated By: ಸಾಧು ಶ್ರೀನಾಥ್​|

Updated on: Nov 19, 2020 | 12:59 PM

Share

ರಾಮನಗರ: ಪೆರೋಲ್ ಮೇಲೆ ಹೊರಬಂದಿರುವ ರೌಡಿ ಶೀಟರ್​ ಒಬ್ಬನಿಗೆ ಆತನ ಚೇಲಾಗಳು ಪಟಾಕಿ ಸಿಡಿಸಿ, ಹಾರ ಹಾಕಿ, ಹೂವಿನ ಸುರಿಮಳೆ ಸುರಿಸಿ ಸ್ವಾಗತಕೋರಿರುವ ಘಟನೆ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಕಬ್ಬಾಳು ಗ್ರಾಮದಲ್ಲಿ ನಡೆದಿದೆ.

ಈ ಬಿಟ್ಟಿ ಸ್ವಾಗತ ಪಡೆದ ರೌಡಿ ಶೀಟರ್ ಮತ್ತ್ಯಾರು ಅಲ್ಲಾ, ನಟೋರಿಯಸ್ ಆಟೋ ರಾಮ. 2003ರಲ್ಲಿ ನಡೆದಿದ್ದ ಪ್ರಭಾಕರ್ ಕೊಲೆ ಕೇಸ್​ನಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ರಾಮ, ಪೆರೋಲ್ ಮೇಲೆ ಹೊರಬಂದು ಈ ದರ್ಬಾರ್ ನಡೆಸಿದ್ದಾನೆ. ರಾಮನ ಶಿಷ್ಯ ಶಿವ ಎಂಬ ವ್ಯಕ್ತಿಯ ಮಗನ ಬರ್ತೆಡೆ ಹಿನ್ನೆಲೆಯಲ್ಲಿ ಬೌನ್ಸರ್ ಗಳ ಜೊತೆ ಇವತ್ತು ಕಾರಿನಲ್ಲಿ ಕಬ್ಬಾಳು ದೇವಸ್ಥಾನಕ್ಕೆ ಭೇಟಿ ನೀಡಿದ್ದ.

ಈ ವೇಳೆ ಆಟೋ ರಾಮನ ಚೇಲಾಗಳು ಪಟಾಕಿ ಸಿಡಿಸಿ, ಹಾರ ಹಾಕಿ, ಹೂವಿನ ಸುರಿಮಳೆ ಸುರಿಸಿ ಸ್ವಾಗತಕೋರಿದ್ದಾರೆ. ಈ ವಿಡಿಯೋ ರಾಮನಗರದಾದ್ಯಂತ ಬಾರಿ ವೈರಲ್ ಆಗಿದ್ದು, ಆಟೋ ರಾಮನ ದರ್ಬಾರ್ ನೋಡಿ ಪೊಲೀಸರೇ ಬೆಚ್ಚಿ ಬಿದ್ದಿದ್ದಾರೆ. ಸದ್ಯ ಪೆರೊಲ್ ಮುಗಿಸಿ ನವೆಂಬರ್​ 9 ರಂದು ಆಟೋರಾಮ ಮತ್ತೆ ಜೈಲು ಸೇರಿದ್ದಾನೆ.

ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್