AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೆರೋಲ್ ಮೇಲೆ ಹೊರಬಂದ ರೌಡಿ ಶೀಟರ್​ ದರ್ಬಾರ್​ ಕಂಡು ಪೊಲೀಸರೇ ಕಂಗಾಲು!

ರಾಮನಗರ: ಪೆರೋಲ್ ಮೇಲೆ ಹೊರಬಂದಿರುವ ರೌಡಿ ಶೀಟರ್​ ಒಬ್ಬನಿಗೆ ಆತನ ಚೇಲಾಗಳು ಪಟಾಕಿ ಸಿಡಿಸಿ, ಹಾರ ಹಾಕಿ, ಹೂವಿನ ಸುರಿಮಳೆ ಸುರಿಸಿ ಸ್ವಾಗತಕೋರಿರುವ ಘಟನೆ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಕಬ್ಬಾಳು ಗ್ರಾಮದಲ್ಲಿ ನಡೆದಿದೆ. ಈ ಬಿಟ್ಟಿ ಸ್ವಾಗತ ಪಡೆದ ರೌಡಿ ಶೀಟರ್ ಮತ್ತ್ಯಾರು ಅಲ್ಲಾ, ನಟೋರಿಯಸ್ ಆಟೋ ರಾಮ. 2003ರಲ್ಲಿ ನಡೆದಿದ್ದ ಪ್ರಭಾಕರ್ ಕೊಲೆ ಕೇಸ್​ನಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ರಾಮ, ಪೆರೋಲ್ ಮೇಲೆ ಹೊರಬಂದು ಈ ದರ್ಬಾರ್ ನಡೆಸಿದ್ದಾನೆ. ರಾಮನ ಶಿಷ್ಯ ಶಿವ ಎಂಬ […]

ಪೆರೋಲ್ ಮೇಲೆ ಹೊರಬಂದ ರೌಡಿ ಶೀಟರ್​ ದರ್ಬಾರ್​ ಕಂಡು ಪೊಲೀಸರೇ ಕಂಗಾಲು!
ಪೃಥ್ವಿಶಂಕರ
| Edited By: |

Updated on: Nov 19, 2020 | 12:59 PM

Share

ರಾಮನಗರ: ಪೆರೋಲ್ ಮೇಲೆ ಹೊರಬಂದಿರುವ ರೌಡಿ ಶೀಟರ್​ ಒಬ್ಬನಿಗೆ ಆತನ ಚೇಲಾಗಳು ಪಟಾಕಿ ಸಿಡಿಸಿ, ಹಾರ ಹಾಕಿ, ಹೂವಿನ ಸುರಿಮಳೆ ಸುರಿಸಿ ಸ್ವಾಗತಕೋರಿರುವ ಘಟನೆ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಕಬ್ಬಾಳು ಗ್ರಾಮದಲ್ಲಿ ನಡೆದಿದೆ.

ಈ ಬಿಟ್ಟಿ ಸ್ವಾಗತ ಪಡೆದ ರೌಡಿ ಶೀಟರ್ ಮತ್ತ್ಯಾರು ಅಲ್ಲಾ, ನಟೋರಿಯಸ್ ಆಟೋ ರಾಮ. 2003ರಲ್ಲಿ ನಡೆದಿದ್ದ ಪ್ರಭಾಕರ್ ಕೊಲೆ ಕೇಸ್​ನಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ರಾಮ, ಪೆರೋಲ್ ಮೇಲೆ ಹೊರಬಂದು ಈ ದರ್ಬಾರ್ ನಡೆಸಿದ್ದಾನೆ. ರಾಮನ ಶಿಷ್ಯ ಶಿವ ಎಂಬ ವ್ಯಕ್ತಿಯ ಮಗನ ಬರ್ತೆಡೆ ಹಿನ್ನೆಲೆಯಲ್ಲಿ ಬೌನ್ಸರ್ ಗಳ ಜೊತೆ ಇವತ್ತು ಕಾರಿನಲ್ಲಿ ಕಬ್ಬಾಳು ದೇವಸ್ಥಾನಕ್ಕೆ ಭೇಟಿ ನೀಡಿದ್ದ.

ಈ ವೇಳೆ ಆಟೋ ರಾಮನ ಚೇಲಾಗಳು ಪಟಾಕಿ ಸಿಡಿಸಿ, ಹಾರ ಹಾಕಿ, ಹೂವಿನ ಸುರಿಮಳೆ ಸುರಿಸಿ ಸ್ವಾಗತಕೋರಿದ್ದಾರೆ. ಈ ವಿಡಿಯೋ ರಾಮನಗರದಾದ್ಯಂತ ಬಾರಿ ವೈರಲ್ ಆಗಿದ್ದು, ಆಟೋ ರಾಮನ ದರ್ಬಾರ್ ನೋಡಿ ಪೊಲೀಸರೇ ಬೆಚ್ಚಿ ಬಿದ್ದಿದ್ದಾರೆ. ಸದ್ಯ ಪೆರೊಲ್ ಮುಗಿಸಿ ನವೆಂಬರ್​ 9 ರಂದು ಆಟೋರಾಮ ಮತ್ತೆ ಜೈಲು ಸೇರಿದ್ದಾನೆ.

ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ