AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೆರೋಲ್ ಮೇಲೆ ಹೊರಬಂದ ರೌಡಿ ಶೀಟರ್​ ದರ್ಬಾರ್​ ಕಂಡು ಪೊಲೀಸರೇ ಕಂಗಾಲು!

ರಾಮನಗರ: ಪೆರೋಲ್ ಮೇಲೆ ಹೊರಬಂದಿರುವ ರೌಡಿ ಶೀಟರ್​ ಒಬ್ಬನಿಗೆ ಆತನ ಚೇಲಾಗಳು ಪಟಾಕಿ ಸಿಡಿಸಿ, ಹಾರ ಹಾಕಿ, ಹೂವಿನ ಸುರಿಮಳೆ ಸುರಿಸಿ ಸ್ವಾಗತಕೋರಿರುವ ಘಟನೆ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಕಬ್ಬಾಳು ಗ್ರಾಮದಲ್ಲಿ ನಡೆದಿದೆ. ಈ ಬಿಟ್ಟಿ ಸ್ವಾಗತ ಪಡೆದ ರೌಡಿ ಶೀಟರ್ ಮತ್ತ್ಯಾರು ಅಲ್ಲಾ, ನಟೋರಿಯಸ್ ಆಟೋ ರಾಮ. 2003ರಲ್ಲಿ ನಡೆದಿದ್ದ ಪ್ರಭಾಕರ್ ಕೊಲೆ ಕೇಸ್​ನಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ರಾಮ, ಪೆರೋಲ್ ಮೇಲೆ ಹೊರಬಂದು ಈ ದರ್ಬಾರ್ ನಡೆಸಿದ್ದಾನೆ. ರಾಮನ ಶಿಷ್ಯ ಶಿವ ಎಂಬ […]

ಪೆರೋಲ್ ಮೇಲೆ ಹೊರಬಂದ ರೌಡಿ ಶೀಟರ್​ ದರ್ಬಾರ್​ ಕಂಡು ಪೊಲೀಸರೇ ಕಂಗಾಲು!
ಪೃಥ್ವಿಶಂಕರ
| Edited By: |

Updated on: Nov 19, 2020 | 12:59 PM

Share

ರಾಮನಗರ: ಪೆರೋಲ್ ಮೇಲೆ ಹೊರಬಂದಿರುವ ರೌಡಿ ಶೀಟರ್​ ಒಬ್ಬನಿಗೆ ಆತನ ಚೇಲಾಗಳು ಪಟಾಕಿ ಸಿಡಿಸಿ, ಹಾರ ಹಾಕಿ, ಹೂವಿನ ಸುರಿಮಳೆ ಸುರಿಸಿ ಸ್ವಾಗತಕೋರಿರುವ ಘಟನೆ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಕಬ್ಬಾಳು ಗ್ರಾಮದಲ್ಲಿ ನಡೆದಿದೆ.

ಈ ಬಿಟ್ಟಿ ಸ್ವಾಗತ ಪಡೆದ ರೌಡಿ ಶೀಟರ್ ಮತ್ತ್ಯಾರು ಅಲ್ಲಾ, ನಟೋರಿಯಸ್ ಆಟೋ ರಾಮ. 2003ರಲ್ಲಿ ನಡೆದಿದ್ದ ಪ್ರಭಾಕರ್ ಕೊಲೆ ಕೇಸ್​ನಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ರಾಮ, ಪೆರೋಲ್ ಮೇಲೆ ಹೊರಬಂದು ಈ ದರ್ಬಾರ್ ನಡೆಸಿದ್ದಾನೆ. ರಾಮನ ಶಿಷ್ಯ ಶಿವ ಎಂಬ ವ್ಯಕ್ತಿಯ ಮಗನ ಬರ್ತೆಡೆ ಹಿನ್ನೆಲೆಯಲ್ಲಿ ಬೌನ್ಸರ್ ಗಳ ಜೊತೆ ಇವತ್ತು ಕಾರಿನಲ್ಲಿ ಕಬ್ಬಾಳು ದೇವಸ್ಥಾನಕ್ಕೆ ಭೇಟಿ ನೀಡಿದ್ದ.

ಈ ವೇಳೆ ಆಟೋ ರಾಮನ ಚೇಲಾಗಳು ಪಟಾಕಿ ಸಿಡಿಸಿ, ಹಾರ ಹಾಕಿ, ಹೂವಿನ ಸುರಿಮಳೆ ಸುರಿಸಿ ಸ್ವಾಗತಕೋರಿದ್ದಾರೆ. ಈ ವಿಡಿಯೋ ರಾಮನಗರದಾದ್ಯಂತ ಬಾರಿ ವೈರಲ್ ಆಗಿದ್ದು, ಆಟೋ ರಾಮನ ದರ್ಬಾರ್ ನೋಡಿ ಪೊಲೀಸರೇ ಬೆಚ್ಚಿ ಬಿದ್ದಿದ್ದಾರೆ. ಸದ್ಯ ಪೆರೊಲ್ ಮುಗಿಸಿ ನವೆಂಬರ್​ 9 ರಂದು ಆಟೋರಾಮ ಮತ್ತೆ ಜೈಲು ಸೇರಿದ್ದಾನೆ.

Follow Us
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ