AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೆರೋಲ್ ಮೇಲೆ ಹೊರಬಂದ ರೌಡಿ ಶೀಟರ್​ ದರ್ಬಾರ್​ ಕಂಡು ಪೊಲೀಸರೇ ಕಂಗಾಲು!

ರಾಮನಗರ: ಪೆರೋಲ್ ಮೇಲೆ ಹೊರಬಂದಿರುವ ರೌಡಿ ಶೀಟರ್​ ಒಬ್ಬನಿಗೆ ಆತನ ಚೇಲಾಗಳು ಪಟಾಕಿ ಸಿಡಿಸಿ, ಹಾರ ಹಾಕಿ, ಹೂವಿನ ಸುರಿಮಳೆ ಸುರಿಸಿ ಸ್ವಾಗತಕೋರಿರುವ ಘಟನೆ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಕಬ್ಬಾಳು ಗ್ರಾಮದಲ್ಲಿ ನಡೆದಿದೆ. ಈ ಬಿಟ್ಟಿ ಸ್ವಾಗತ ಪಡೆದ ರೌಡಿ ಶೀಟರ್ ಮತ್ತ್ಯಾರು ಅಲ್ಲಾ, ನಟೋರಿಯಸ್ ಆಟೋ ರಾಮ. 2003ರಲ್ಲಿ ನಡೆದಿದ್ದ ಪ್ರಭಾಕರ್ ಕೊಲೆ ಕೇಸ್​ನಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ರಾಮ, ಪೆರೋಲ್ ಮೇಲೆ ಹೊರಬಂದು ಈ ದರ್ಬಾರ್ ನಡೆಸಿದ್ದಾನೆ. ರಾಮನ ಶಿಷ್ಯ ಶಿವ ಎಂಬ […]

ಪೆರೋಲ್ ಮೇಲೆ ಹೊರಬಂದ ರೌಡಿ ಶೀಟರ್​ ದರ್ಬಾರ್​ ಕಂಡು ಪೊಲೀಸರೇ ಕಂಗಾಲು!
ಪೃಥ್ವಿಶಂಕರ
| Edited By: |

Updated on: Nov 19, 2020 | 12:59 PM

Share

ರಾಮನಗರ: ಪೆರೋಲ್ ಮೇಲೆ ಹೊರಬಂದಿರುವ ರೌಡಿ ಶೀಟರ್​ ಒಬ್ಬನಿಗೆ ಆತನ ಚೇಲಾಗಳು ಪಟಾಕಿ ಸಿಡಿಸಿ, ಹಾರ ಹಾಕಿ, ಹೂವಿನ ಸುರಿಮಳೆ ಸುರಿಸಿ ಸ್ವಾಗತಕೋರಿರುವ ಘಟನೆ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಕಬ್ಬಾಳು ಗ್ರಾಮದಲ್ಲಿ ನಡೆದಿದೆ.

ಈ ಬಿಟ್ಟಿ ಸ್ವಾಗತ ಪಡೆದ ರೌಡಿ ಶೀಟರ್ ಮತ್ತ್ಯಾರು ಅಲ್ಲಾ, ನಟೋರಿಯಸ್ ಆಟೋ ರಾಮ. 2003ರಲ್ಲಿ ನಡೆದಿದ್ದ ಪ್ರಭಾಕರ್ ಕೊಲೆ ಕೇಸ್​ನಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ರಾಮ, ಪೆರೋಲ್ ಮೇಲೆ ಹೊರಬಂದು ಈ ದರ್ಬಾರ್ ನಡೆಸಿದ್ದಾನೆ. ರಾಮನ ಶಿಷ್ಯ ಶಿವ ಎಂಬ ವ್ಯಕ್ತಿಯ ಮಗನ ಬರ್ತೆಡೆ ಹಿನ್ನೆಲೆಯಲ್ಲಿ ಬೌನ್ಸರ್ ಗಳ ಜೊತೆ ಇವತ್ತು ಕಾರಿನಲ್ಲಿ ಕಬ್ಬಾಳು ದೇವಸ್ಥಾನಕ್ಕೆ ಭೇಟಿ ನೀಡಿದ್ದ.

ಈ ವೇಳೆ ಆಟೋ ರಾಮನ ಚೇಲಾಗಳು ಪಟಾಕಿ ಸಿಡಿಸಿ, ಹಾರ ಹಾಕಿ, ಹೂವಿನ ಸುರಿಮಳೆ ಸುರಿಸಿ ಸ್ವಾಗತಕೋರಿದ್ದಾರೆ. ಈ ವಿಡಿಯೋ ರಾಮನಗರದಾದ್ಯಂತ ಬಾರಿ ವೈರಲ್ ಆಗಿದ್ದು, ಆಟೋ ರಾಮನ ದರ್ಬಾರ್ ನೋಡಿ ಪೊಲೀಸರೇ ಬೆಚ್ಚಿ ಬಿದ್ದಿದ್ದಾರೆ. ಸದ್ಯ ಪೆರೊಲ್ ಮುಗಿಸಿ ನವೆಂಬರ್​ 9 ರಂದು ಆಟೋರಾಮ ಮತ್ತೆ ಜೈಲು ಸೇರಿದ್ದಾನೆ.

Follow Us
ಅಶ್ಲೀಲ ಕಮೆಂಟ್ ಮಾಡಿದವರಿಗೆ 7 ವರ್ಷ ಜೈಲು ಶಿಕ್ಷೆ ಸಾಧ್ಯತೆ: ಶಾಕಿಂಗ್ ವಿಷಯ
ಅಶ್ಲೀಲ ಕಮೆಂಟ್ ಮಾಡಿದವರಿಗೆ 7 ವರ್ಷ ಜೈಲು ಶಿಕ್ಷೆ ಸಾಧ್ಯತೆ: ಶಾಕಿಂಗ್ ವಿಷಯ
ಇದೆಂಥಾ ಪ್ರಶ್ನೆ? ಪತ್ರಕರ್ತರ ಪ್ರಶ್ನೆಗೆ ಕೆರಳಿದ ಇಶಾನ್ ಕಿಶನ್
ಇದೆಂಥಾ ಪ್ರಶ್ನೆ? ಪತ್ರಕರ್ತರ ಪ್ರಶ್ನೆಗೆ ಕೆರಳಿದ ಇಶಾನ್ ಕಿಶನ್
ಒಳಮೀಸಲಾತಿ ಜಟಾಪಟಿ: ಸಭೆಯಲ್ಲಿ ಮಹತ್ವದ ತೀರ್ಮಾನ
ಒಳಮೀಸಲಾತಿ ಜಟಾಪಟಿ: ಸಭೆಯಲ್ಲಿ ಮಹತ್ವದ ತೀರ್ಮಾನ
ಅಶ್ಲೀಲ ಕಮೆಂಟ್ ಪ್ರಕರಣ: ರಮ್ಯಾ ಹಠ ಹಿಡಿದು ಕೇಸ್ ಹಾಕಿದ್ದಕ್ಕೆ ಇದೇ ಕಾರಣ
ಅಶ್ಲೀಲ ಕಮೆಂಟ್ ಪ್ರಕರಣ: ರಮ್ಯಾ ಹಠ ಹಿಡಿದು ಕೇಸ್ ಹಾಕಿದ್ದಕ್ಕೆ ಇದೇ ಕಾರಣ
ಆರ್​ ಅಶೋಕ್‌ ಹೇಳಿದ ಮನಕಲಕುವ ಸತ್ಯ ಘಟನೆಗೆ ಸದನವೇ ನಿಶ್ಯಬ್ದ
ಆರ್​ ಅಶೋಕ್‌ ಹೇಳಿದ ಮನಕಲಕುವ ಸತ್ಯ ಘಟನೆಗೆ ಸದನವೇ ನಿಶ್ಯಬ್ದ
ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ಆರ್ಥಿಕ ಪ್ರಗತಿ ಮತ್ತು ಆಕಸ್ಮಿಕ ಧನಯೋಗ
ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ಆರ್ಥಿಕ ಪ್ರಗತಿ ಮತ್ತು ಆಕಸ್ಮಿಕ ಧನಯೋಗ
ಅಶ್ಲೀಲ ಕಮೆಂಟ್ ಕೇಸು, ನ್ಯಾಯಾಲಯಕ್ಕೆ ಬಂದ ನಟಿ ರಮ್ಯಾ: ವಿಡಿಯೋ
ಅಶ್ಲೀಲ ಕಮೆಂಟ್ ಕೇಸು, ನ್ಯಾಯಾಲಯಕ್ಕೆ ಬಂದ ನಟಿ ರಮ್ಯಾ: ವಿಡಿಯೋ
ಯುಗಾದಿ ವರ್ಷ ಭವಿಷ್ಯ; ವೃಶ್ಚಿಕ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ವೃಶ್ಚಿಕ ರಾಶಿಗೆ ಈ ವರ್ಷ ಹೇಗಿರಲಿದೆ?
ಬೆಂಗಳೂರಿನಲ್ಲಿ ತಲೆ ಎತ್ತಲಿದೆ ಅಂತಾರಾಷ್ಟ್ರೀಯ ಮಟ್ಟದ ಬಸ್​ ನಿಲ್ದಾಣ
ಬೆಂಗಳೂರಿನಲ್ಲಿ ತಲೆ ಎತ್ತಲಿದೆ ಅಂತಾರಾಷ್ಟ್ರೀಯ ಮಟ್ಟದ ಬಸ್​ ನಿಲ್ದಾಣ
ಶಾರ್ಟ್​ ಸರ್ಕೂಟ್​ನಿಂದ ಹೊತ್ತಿ ಉರಿದ ಕೊಳ್ಳೇಗಾಲ ಸಿಪಿಐ ಕಚೇರಿ!
ಶಾರ್ಟ್​ ಸರ್ಕೂಟ್​ನಿಂದ ಹೊತ್ತಿ ಉರಿದ ಕೊಳ್ಳೇಗಾಲ ಸಿಪಿಐ ಕಚೇರಿ!