AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೆರೋಲ್ ಮೇಲೆ ಹೊರಬಂದ ರೌಡಿ ಶೀಟರ್​ ದರ್ಬಾರ್​ ಕಂಡು ಪೊಲೀಸರೇ ಕಂಗಾಲು!

ರಾಮನಗರ: ಪೆರೋಲ್ ಮೇಲೆ ಹೊರಬಂದಿರುವ ರೌಡಿ ಶೀಟರ್​ ಒಬ್ಬನಿಗೆ ಆತನ ಚೇಲಾಗಳು ಪಟಾಕಿ ಸಿಡಿಸಿ, ಹಾರ ಹಾಕಿ, ಹೂವಿನ ಸುರಿಮಳೆ ಸುರಿಸಿ ಸ್ವಾಗತಕೋರಿರುವ ಘಟನೆ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಕಬ್ಬಾಳು ಗ್ರಾಮದಲ್ಲಿ ನಡೆದಿದೆ. ಈ ಬಿಟ್ಟಿ ಸ್ವಾಗತ ಪಡೆದ ರೌಡಿ ಶೀಟರ್ ಮತ್ತ್ಯಾರು ಅಲ್ಲಾ, ನಟೋರಿಯಸ್ ಆಟೋ ರಾಮ. 2003ರಲ್ಲಿ ನಡೆದಿದ್ದ ಪ್ರಭಾಕರ್ ಕೊಲೆ ಕೇಸ್​ನಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ರಾಮ, ಪೆರೋಲ್ ಮೇಲೆ ಹೊರಬಂದು ಈ ದರ್ಬಾರ್ ನಡೆಸಿದ್ದಾನೆ. ರಾಮನ ಶಿಷ್ಯ ಶಿವ ಎಂಬ […]

ಪೆರೋಲ್ ಮೇಲೆ ಹೊರಬಂದ ರೌಡಿ ಶೀಟರ್​ ದರ್ಬಾರ್​ ಕಂಡು ಪೊಲೀಸರೇ ಕಂಗಾಲು!
ಪೃಥ್ವಿಶಂಕರ
| Edited By: ಸಾಧು ಶ್ರೀನಾಥ್​|

Updated on: Nov 19, 2020 | 12:59 PM

Share

ರಾಮನಗರ: ಪೆರೋಲ್ ಮೇಲೆ ಹೊರಬಂದಿರುವ ರೌಡಿ ಶೀಟರ್​ ಒಬ್ಬನಿಗೆ ಆತನ ಚೇಲಾಗಳು ಪಟಾಕಿ ಸಿಡಿಸಿ, ಹಾರ ಹಾಕಿ, ಹೂವಿನ ಸುರಿಮಳೆ ಸುರಿಸಿ ಸ್ವಾಗತಕೋರಿರುವ ಘಟನೆ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಕಬ್ಬಾಳು ಗ್ರಾಮದಲ್ಲಿ ನಡೆದಿದೆ.

ಈ ಬಿಟ್ಟಿ ಸ್ವಾಗತ ಪಡೆದ ರೌಡಿ ಶೀಟರ್ ಮತ್ತ್ಯಾರು ಅಲ್ಲಾ, ನಟೋರಿಯಸ್ ಆಟೋ ರಾಮ. 2003ರಲ್ಲಿ ನಡೆದಿದ್ದ ಪ್ರಭಾಕರ್ ಕೊಲೆ ಕೇಸ್​ನಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ರಾಮ, ಪೆರೋಲ್ ಮೇಲೆ ಹೊರಬಂದು ಈ ದರ್ಬಾರ್ ನಡೆಸಿದ್ದಾನೆ. ರಾಮನ ಶಿಷ್ಯ ಶಿವ ಎಂಬ ವ್ಯಕ್ತಿಯ ಮಗನ ಬರ್ತೆಡೆ ಹಿನ್ನೆಲೆಯಲ್ಲಿ ಬೌನ್ಸರ್ ಗಳ ಜೊತೆ ಇವತ್ತು ಕಾರಿನಲ್ಲಿ ಕಬ್ಬಾಳು ದೇವಸ್ಥಾನಕ್ಕೆ ಭೇಟಿ ನೀಡಿದ್ದ.

ಈ ವೇಳೆ ಆಟೋ ರಾಮನ ಚೇಲಾಗಳು ಪಟಾಕಿ ಸಿಡಿಸಿ, ಹಾರ ಹಾಕಿ, ಹೂವಿನ ಸುರಿಮಳೆ ಸುರಿಸಿ ಸ್ವಾಗತಕೋರಿದ್ದಾರೆ. ಈ ವಿಡಿಯೋ ರಾಮನಗರದಾದ್ಯಂತ ಬಾರಿ ವೈರಲ್ ಆಗಿದ್ದು, ಆಟೋ ರಾಮನ ದರ್ಬಾರ್ ನೋಡಿ ಪೊಲೀಸರೇ ಬೆಚ್ಚಿ ಬಿದ್ದಿದ್ದಾರೆ. ಸದ್ಯ ಪೆರೊಲ್ ಮುಗಿಸಿ ನವೆಂಬರ್​ 9 ರಂದು ಆಟೋರಾಮ ಮತ್ತೆ ಜೈಲು ಸೇರಿದ್ದಾನೆ.

Follow Us
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!