AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೆರೋಲ್ ಮೇಲೆ ಹೊರಬಂದ ರೌಡಿ ಶೀಟರ್​ ದರ್ಬಾರ್​ ಕಂಡು ಪೊಲೀಸರೇ ಕಂಗಾಲು!

ರಾಮನಗರ: ಪೆರೋಲ್ ಮೇಲೆ ಹೊರಬಂದಿರುವ ರೌಡಿ ಶೀಟರ್​ ಒಬ್ಬನಿಗೆ ಆತನ ಚೇಲಾಗಳು ಪಟಾಕಿ ಸಿಡಿಸಿ, ಹಾರ ಹಾಕಿ, ಹೂವಿನ ಸುರಿಮಳೆ ಸುರಿಸಿ ಸ್ವಾಗತಕೋರಿರುವ ಘಟನೆ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಕಬ್ಬಾಳು ಗ್ರಾಮದಲ್ಲಿ ನಡೆದಿದೆ. ಈ ಬಿಟ್ಟಿ ಸ್ವಾಗತ ಪಡೆದ ರೌಡಿ ಶೀಟರ್ ಮತ್ತ್ಯಾರು ಅಲ್ಲಾ, ನಟೋರಿಯಸ್ ಆಟೋ ರಾಮ. 2003ರಲ್ಲಿ ನಡೆದಿದ್ದ ಪ್ರಭಾಕರ್ ಕೊಲೆ ಕೇಸ್​ನಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ರಾಮ, ಪೆರೋಲ್ ಮೇಲೆ ಹೊರಬಂದು ಈ ದರ್ಬಾರ್ ನಡೆಸಿದ್ದಾನೆ. ರಾಮನ ಶಿಷ್ಯ ಶಿವ ಎಂಬ […]

ಪೆರೋಲ್ ಮೇಲೆ ಹೊರಬಂದ ರೌಡಿ ಶೀಟರ್​ ದರ್ಬಾರ್​ ಕಂಡು ಪೊಲೀಸರೇ ಕಂಗಾಲು!
ಪೃಥ್ವಿಶಂಕರ
| Edited By: ಸಾಧು ಶ್ರೀನಾಥ್​|

Updated on: Nov 19, 2020 | 12:59 PM

Share

ರಾಮನಗರ: ಪೆರೋಲ್ ಮೇಲೆ ಹೊರಬಂದಿರುವ ರೌಡಿ ಶೀಟರ್​ ಒಬ್ಬನಿಗೆ ಆತನ ಚೇಲಾಗಳು ಪಟಾಕಿ ಸಿಡಿಸಿ, ಹಾರ ಹಾಕಿ, ಹೂವಿನ ಸುರಿಮಳೆ ಸುರಿಸಿ ಸ್ವಾಗತಕೋರಿರುವ ಘಟನೆ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಕಬ್ಬಾಳು ಗ್ರಾಮದಲ್ಲಿ ನಡೆದಿದೆ.

ಈ ಬಿಟ್ಟಿ ಸ್ವಾಗತ ಪಡೆದ ರೌಡಿ ಶೀಟರ್ ಮತ್ತ್ಯಾರು ಅಲ್ಲಾ, ನಟೋರಿಯಸ್ ಆಟೋ ರಾಮ. 2003ರಲ್ಲಿ ನಡೆದಿದ್ದ ಪ್ರಭಾಕರ್ ಕೊಲೆ ಕೇಸ್​ನಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ರಾಮ, ಪೆರೋಲ್ ಮೇಲೆ ಹೊರಬಂದು ಈ ದರ್ಬಾರ್ ನಡೆಸಿದ್ದಾನೆ. ರಾಮನ ಶಿಷ್ಯ ಶಿವ ಎಂಬ ವ್ಯಕ್ತಿಯ ಮಗನ ಬರ್ತೆಡೆ ಹಿನ್ನೆಲೆಯಲ್ಲಿ ಬೌನ್ಸರ್ ಗಳ ಜೊತೆ ಇವತ್ತು ಕಾರಿನಲ್ಲಿ ಕಬ್ಬಾಳು ದೇವಸ್ಥಾನಕ್ಕೆ ಭೇಟಿ ನೀಡಿದ್ದ.

ಈ ವೇಳೆ ಆಟೋ ರಾಮನ ಚೇಲಾಗಳು ಪಟಾಕಿ ಸಿಡಿಸಿ, ಹಾರ ಹಾಕಿ, ಹೂವಿನ ಸುರಿಮಳೆ ಸುರಿಸಿ ಸ್ವಾಗತಕೋರಿದ್ದಾರೆ. ಈ ವಿಡಿಯೋ ರಾಮನಗರದಾದ್ಯಂತ ಬಾರಿ ವೈರಲ್ ಆಗಿದ್ದು, ಆಟೋ ರಾಮನ ದರ್ಬಾರ್ ನೋಡಿ ಪೊಲೀಸರೇ ಬೆಚ್ಚಿ ಬಿದ್ದಿದ್ದಾರೆ. ಸದ್ಯ ಪೆರೊಲ್ ಮುಗಿಸಿ ನವೆಂಬರ್​ 9 ರಂದು ಆಟೋರಾಮ ಮತ್ತೆ ಜೈಲು ಸೇರಿದ್ದಾನೆ.

Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ