AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೋಡನೋಡ್ತಿದ್ದಂತೆ ಪೊಲೀಸರ ಮೇಲೆ ಎರಗಿ ಬಂತು ಟಾಟಾ ಸುಮೋ.. ಎಲ್ಲಿ?

ಬೆಂಗಳೂರು: ಕರ್ತವ್ಯ ನಿರ್ವಹಿಸುತ್ತಿದ್ದ ಭದ್ರತಾ ಸಿಬ್ಬಂದಿಗೆ ವಾಹನವೊಂದು ಗುದ್ದಿ ಗಾಯಗಳಾಗಿರುವ ಘಟನೆ ವಿಧಾನಸೌಧದ ಪಶ್ಚಿಮ ದ್ವಾರದ ಬಳಿ‌ ನಡೆದಿದೆ. ಹೈಕೋರ್ಟ್ ಎದುರು ಇರುವ ವಿಧಾನಸೌಧದ ಗೇಟ್ ಬಳಿ ಈ ಅಪಘಾತ ಸಂಭವಿಸಿದೆ. ವಿಧಾನಸೌಧವನ್ನ ಪ್ರವೇಶಿಸುತ್ತಿದ್ದ ಕೃಷಿ ಇಲಾಖೆಗೆ ಸೇರಿದ್ದ ಟಾಟಾ ಸುಮೋ ವಾಹನದ ಸ್ಟೀರಿಂಗ್​ ಲಾಕ್​ ಆಗಿ ಅಲ್ಲೇ ಇದ್ದ ಭದ್ರತಾ​ ಸಿಬ್ಬಂದಿಯ ಕಡೆಗೆ ನುಗ್ಗಿ ಅವರನ್ನು ಗುದ್ದಿದೆ ಎಂದು ತಿಳಿದುಬಂದಿದೆ. ಪೊಲೀಸರ ಮೇಲೆ ನುಗ್ಗಿದ ಟಾಟಾ ಸುಮೋ ಅವರನ್ನು ಗುದ್ದಿದ ಬಳಿಕ ಗೇಟ್​ ಪಕ್ಕದ ಕಲ್ಲಿನ […]

ನೋಡನೋಡ್ತಿದ್ದಂತೆ ಪೊಲೀಸರ ಮೇಲೆ ಎರಗಿ ಬಂತು ಟಾಟಾ ಸುಮೋ.. ಎಲ್ಲಿ?
KUSHAL V
|

Updated on:Jul 02, 2020 | 12:55 PM

Share

ಬೆಂಗಳೂರು: ಕರ್ತವ್ಯ ನಿರ್ವಹಿಸುತ್ತಿದ್ದ ಭದ್ರತಾ ಸಿಬ್ಬಂದಿಗೆ ವಾಹನವೊಂದು ಗುದ್ದಿ ಗಾಯಗಳಾಗಿರುವ ಘಟನೆ ವಿಧಾನಸೌಧದ ಪಶ್ಚಿಮ ದ್ವಾರದ ಬಳಿ‌ ನಡೆದಿದೆ. ಹೈಕೋರ್ಟ್ ಎದುರು ಇರುವ ವಿಧಾನಸೌಧದ ಗೇಟ್ ಬಳಿ ಈ ಅಪಘಾತ ಸಂಭವಿಸಿದೆ.

ವಿಧಾನಸೌಧವನ್ನ ಪ್ರವೇಶಿಸುತ್ತಿದ್ದ ಕೃಷಿ ಇಲಾಖೆಗೆ ಸೇರಿದ್ದ ಟಾಟಾ ಸುಮೋ ವಾಹನದ ಸ್ಟೀರಿಂಗ್​ ಲಾಕ್​ ಆಗಿ ಅಲ್ಲೇ ಇದ್ದ ಭದ್ರತಾ​ ಸಿಬ್ಬಂದಿಯ ಕಡೆಗೆ ನುಗ್ಗಿ ಅವರನ್ನು ಗುದ್ದಿದೆ ಎಂದು ತಿಳಿದುಬಂದಿದೆ. ಪೊಲೀಸರ ಮೇಲೆ ನುಗ್ಗಿದ ಟಾಟಾ ಸುಮೋ ಅವರನ್ನು ಗುದ್ದಿದ ಬಳಿಕ ಗೇಟ್​ ಪಕ್ಕದ ಕಲ್ಲಿನ ಕಾಂಪೌಂಡ್​ಗೆ ಗುದ್ದಿ ಅಲ್ಲಿ ನಿಂತಿತು.

ಅದೃಷ್ಟವಶಾತ್​ ಯಾವುದೇ ಪ್ರಾಣಾಪಾಯವಾಗಿಲ್ಲ. ಆದರೆ, ಸ್ಥಳದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ASI ರಾಮು ಅವರ ಕಾಲು ಮುರಿದಿದೆ ಎಂದು ತಿಳಿದುಬಂದಿದೆ. ಮತ್ತೋರ್ವ ಮಹಿಳಾ ಸಿಬ್ಬಂದಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಸದ್ಯಕ್ಕೆ ಗಾಯಾಳುಗಳನ್ನ ಆಸ್ಪತ್ರೆಗೆ ಆಂಬ್ಯುಲೆನ್ಸ್ ಮೂಲಕ ರವಾನಿಸಲಾಗಿದೆ.

Published On - 12:32 pm, Thu, 2 July 20

Follow Us
ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯಕ್ಕೆ ಮಾದರಿಯಾದ ರಾಮಪುರಂ ಕುಟುಂಬ
ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯಕ್ಕೆ ಮಾದರಿಯಾದ ರಾಮಪುರಂ ಕುಟುಂಬ
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್