AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೋಡನೋಡ್ತಿದ್ದಂತೆ ಪೊಲೀಸರ ಮೇಲೆ ಎರಗಿ ಬಂತು ಟಾಟಾ ಸುಮೋ.. ಎಲ್ಲಿ?

ಬೆಂಗಳೂರು: ಕರ್ತವ್ಯ ನಿರ್ವಹಿಸುತ್ತಿದ್ದ ಭದ್ರತಾ ಸಿಬ್ಬಂದಿಗೆ ವಾಹನವೊಂದು ಗುದ್ದಿ ಗಾಯಗಳಾಗಿರುವ ಘಟನೆ ವಿಧಾನಸೌಧದ ಪಶ್ಚಿಮ ದ್ವಾರದ ಬಳಿ‌ ನಡೆದಿದೆ. ಹೈಕೋರ್ಟ್ ಎದುರು ಇರುವ ವಿಧಾನಸೌಧದ ಗೇಟ್ ಬಳಿ ಈ ಅಪಘಾತ ಸಂಭವಿಸಿದೆ. ವಿಧಾನಸೌಧವನ್ನ ಪ್ರವೇಶಿಸುತ್ತಿದ್ದ ಕೃಷಿ ಇಲಾಖೆಗೆ ಸೇರಿದ್ದ ಟಾಟಾ ಸುಮೋ ವಾಹನದ ಸ್ಟೀರಿಂಗ್​ ಲಾಕ್​ ಆಗಿ ಅಲ್ಲೇ ಇದ್ದ ಭದ್ರತಾ​ ಸಿಬ್ಬಂದಿಯ ಕಡೆಗೆ ನುಗ್ಗಿ ಅವರನ್ನು ಗುದ್ದಿದೆ ಎಂದು ತಿಳಿದುಬಂದಿದೆ. ಪೊಲೀಸರ ಮೇಲೆ ನುಗ್ಗಿದ ಟಾಟಾ ಸುಮೋ ಅವರನ್ನು ಗುದ್ದಿದ ಬಳಿಕ ಗೇಟ್​ ಪಕ್ಕದ ಕಲ್ಲಿನ […]

ನೋಡನೋಡ್ತಿದ್ದಂತೆ ಪೊಲೀಸರ ಮೇಲೆ ಎರಗಿ ಬಂತು ಟಾಟಾ ಸುಮೋ.. ಎಲ್ಲಿ?
KUSHAL V
|

Updated on:Jul 02, 2020 | 12:55 PM

Share

ಬೆಂಗಳೂರು: ಕರ್ತವ್ಯ ನಿರ್ವಹಿಸುತ್ತಿದ್ದ ಭದ್ರತಾ ಸಿಬ್ಬಂದಿಗೆ ವಾಹನವೊಂದು ಗುದ್ದಿ ಗಾಯಗಳಾಗಿರುವ ಘಟನೆ ವಿಧಾನಸೌಧದ ಪಶ್ಚಿಮ ದ್ವಾರದ ಬಳಿ‌ ನಡೆದಿದೆ. ಹೈಕೋರ್ಟ್ ಎದುರು ಇರುವ ವಿಧಾನಸೌಧದ ಗೇಟ್ ಬಳಿ ಈ ಅಪಘಾತ ಸಂಭವಿಸಿದೆ.

ವಿಧಾನಸೌಧವನ್ನ ಪ್ರವೇಶಿಸುತ್ತಿದ್ದ ಕೃಷಿ ಇಲಾಖೆಗೆ ಸೇರಿದ್ದ ಟಾಟಾ ಸುಮೋ ವಾಹನದ ಸ್ಟೀರಿಂಗ್​ ಲಾಕ್​ ಆಗಿ ಅಲ್ಲೇ ಇದ್ದ ಭದ್ರತಾ​ ಸಿಬ್ಬಂದಿಯ ಕಡೆಗೆ ನುಗ್ಗಿ ಅವರನ್ನು ಗುದ್ದಿದೆ ಎಂದು ತಿಳಿದುಬಂದಿದೆ. ಪೊಲೀಸರ ಮೇಲೆ ನುಗ್ಗಿದ ಟಾಟಾ ಸುಮೋ ಅವರನ್ನು ಗುದ್ದಿದ ಬಳಿಕ ಗೇಟ್​ ಪಕ್ಕದ ಕಲ್ಲಿನ ಕಾಂಪೌಂಡ್​ಗೆ ಗುದ್ದಿ ಅಲ್ಲಿ ನಿಂತಿತು.

ಅದೃಷ್ಟವಶಾತ್​ ಯಾವುದೇ ಪ್ರಾಣಾಪಾಯವಾಗಿಲ್ಲ. ಆದರೆ, ಸ್ಥಳದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ASI ರಾಮು ಅವರ ಕಾಲು ಮುರಿದಿದೆ ಎಂದು ತಿಳಿದುಬಂದಿದೆ. ಮತ್ತೋರ್ವ ಮಹಿಳಾ ಸಿಬ್ಬಂದಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಸದ್ಯಕ್ಕೆ ಗಾಯಾಳುಗಳನ್ನ ಆಸ್ಪತ್ರೆಗೆ ಆಂಬ್ಯುಲೆನ್ಸ್ ಮೂಲಕ ರವಾನಿಸಲಾಗಿದೆ.

Published On - 12:32 pm, Thu, 2 July 20

ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?