AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೋಡನೋಡ್ತಿದ್ದಂತೆ ಪೊಲೀಸರ ಮೇಲೆ ಎರಗಿ ಬಂತು ಟಾಟಾ ಸುಮೋ.. ಎಲ್ಲಿ?

ಬೆಂಗಳೂರು: ಕರ್ತವ್ಯ ನಿರ್ವಹಿಸುತ್ತಿದ್ದ ಭದ್ರತಾ ಸಿಬ್ಬಂದಿಗೆ ವಾಹನವೊಂದು ಗುದ್ದಿ ಗಾಯಗಳಾಗಿರುವ ಘಟನೆ ವಿಧಾನಸೌಧದ ಪಶ್ಚಿಮ ದ್ವಾರದ ಬಳಿ‌ ನಡೆದಿದೆ. ಹೈಕೋರ್ಟ್ ಎದುರು ಇರುವ ವಿಧಾನಸೌಧದ ಗೇಟ್ ಬಳಿ ಈ ಅಪಘಾತ ಸಂಭವಿಸಿದೆ. ವಿಧಾನಸೌಧವನ್ನ ಪ್ರವೇಶಿಸುತ್ತಿದ್ದ ಕೃಷಿ ಇಲಾಖೆಗೆ ಸೇರಿದ್ದ ಟಾಟಾ ಸುಮೋ ವಾಹನದ ಸ್ಟೀರಿಂಗ್​ ಲಾಕ್​ ಆಗಿ ಅಲ್ಲೇ ಇದ್ದ ಭದ್ರತಾ​ ಸಿಬ್ಬಂದಿಯ ಕಡೆಗೆ ನುಗ್ಗಿ ಅವರನ್ನು ಗುದ್ದಿದೆ ಎಂದು ತಿಳಿದುಬಂದಿದೆ. ಪೊಲೀಸರ ಮೇಲೆ ನುಗ್ಗಿದ ಟಾಟಾ ಸುಮೋ ಅವರನ್ನು ಗುದ್ದಿದ ಬಳಿಕ ಗೇಟ್​ ಪಕ್ಕದ ಕಲ್ಲಿನ […]

ನೋಡನೋಡ್ತಿದ್ದಂತೆ ಪೊಲೀಸರ ಮೇಲೆ ಎರಗಿ ಬಂತು ಟಾಟಾ ಸುಮೋ.. ಎಲ್ಲಿ?
KUSHAL V
|

Updated on:Jul 02, 2020 | 12:55 PM

Share

ಬೆಂಗಳೂರು: ಕರ್ತವ್ಯ ನಿರ್ವಹಿಸುತ್ತಿದ್ದ ಭದ್ರತಾ ಸಿಬ್ಬಂದಿಗೆ ವಾಹನವೊಂದು ಗುದ್ದಿ ಗಾಯಗಳಾಗಿರುವ ಘಟನೆ ವಿಧಾನಸೌಧದ ಪಶ್ಚಿಮ ದ್ವಾರದ ಬಳಿ‌ ನಡೆದಿದೆ. ಹೈಕೋರ್ಟ್ ಎದುರು ಇರುವ ವಿಧಾನಸೌಧದ ಗೇಟ್ ಬಳಿ ಈ ಅಪಘಾತ ಸಂಭವಿಸಿದೆ.

ವಿಧಾನಸೌಧವನ್ನ ಪ್ರವೇಶಿಸುತ್ತಿದ್ದ ಕೃಷಿ ಇಲಾಖೆಗೆ ಸೇರಿದ್ದ ಟಾಟಾ ಸುಮೋ ವಾಹನದ ಸ್ಟೀರಿಂಗ್​ ಲಾಕ್​ ಆಗಿ ಅಲ್ಲೇ ಇದ್ದ ಭದ್ರತಾ​ ಸಿಬ್ಬಂದಿಯ ಕಡೆಗೆ ನುಗ್ಗಿ ಅವರನ್ನು ಗುದ್ದಿದೆ ಎಂದು ತಿಳಿದುಬಂದಿದೆ. ಪೊಲೀಸರ ಮೇಲೆ ನುಗ್ಗಿದ ಟಾಟಾ ಸುಮೋ ಅವರನ್ನು ಗುದ್ದಿದ ಬಳಿಕ ಗೇಟ್​ ಪಕ್ಕದ ಕಲ್ಲಿನ ಕಾಂಪೌಂಡ್​ಗೆ ಗುದ್ದಿ ಅಲ್ಲಿ ನಿಂತಿತು.

ಅದೃಷ್ಟವಶಾತ್​ ಯಾವುದೇ ಪ್ರಾಣಾಪಾಯವಾಗಿಲ್ಲ. ಆದರೆ, ಸ್ಥಳದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ASI ರಾಮು ಅವರ ಕಾಲು ಮುರಿದಿದೆ ಎಂದು ತಿಳಿದುಬಂದಿದೆ. ಮತ್ತೋರ್ವ ಮಹಿಳಾ ಸಿಬ್ಬಂದಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಸದ್ಯಕ್ಕೆ ಗಾಯಾಳುಗಳನ್ನ ಆಸ್ಪತ್ರೆಗೆ ಆಂಬ್ಯುಲೆನ್ಸ್ ಮೂಲಕ ರವಾನಿಸಲಾಗಿದೆ.

Published On - 12:32 pm, Thu, 2 July 20

Follow Us
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ