AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಫಿನಾಡಿನಲ್ಲಿ ಕೇಕ್​ ಕತ್ತರಿಸಿ 61ನೇ ಹುಟ್ಟುಹಬ್ಬ ಆಚರಿಸಿಕೊಂಡ ಹೆಚ್​. ಡಿ. ಕುಮಾರಸ್ವಾಮಿ

ಜೆಡಿಎಸ್ ಮುಖಂಡ ಸಿರಾಜ್ ಹಾಗೂ ಸ್ನೇಹಿತರೊಂದಿಗೆ ಕೇಕ್ ಕಟ್ ಮಾಡಿರುವ ಕುಮಾರಸ್ವಾಮಿ ತಮ್ಮ 61ನೇ ಹುಟ್ಟುಹಬ್ಬಕ್ಕೆ ಕಾಫಿನಾಡಿಗೆ ಆಗಮಿಸಿರುವ ಕುರಿತು ತಾವಾಗಿಯೇ ಯಾರಿಗೂ ತಿಳಿಸಿಲ್ಲ

ಕಾಫಿನಾಡಿನಲ್ಲಿ ಕೇಕ್​ ಕತ್ತರಿಸಿ 61ನೇ ಹುಟ್ಟುಹಬ್ಬ ಆಚರಿಸಿಕೊಂಡ ಹೆಚ್​. ಡಿ. ಕುಮಾರಸ್ವಾಮಿ
ಹುಟ್ಟುಹಬ್ಬ ಆಚರಿಸಿಕೊಂಡ ಹೆಚ್​ಡಿಕೆ
Skanda
|

Updated on:Dec 16, 2020 | 6:21 PM

Share

ಚಿಕ್ಕಮಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕಾಫಿನಾಡಿನಲ್ಲಿ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಮುಳ್ಳಯ್ಯನಗಿರಿಯ ರೆಸಾರ್ಟ್​ನಲ್ಲಿ ವಾಸ್ತವ್ಯ ಹೂಡಿದ್ದ ಹೆಚ್​ಡಿಕೆ ತಮ್ಮ ಸ್ನೇಹಿತರೊಂದಿಗೆ ಕೇಕ್​ ಕಟ್ ಮಾಡಿ ಹುಟ್ಟುಹಬ್ಬ ಆಚರಿಸಿದ್ದಾರೆ.

ಮುಳ್ಳಯ್ಯನಗಿರಿ ಸಮೀಪದಲ್ಲಿರುವ ಜಾವರಿನ್​ ರೆಸಾರ್ಟ್​ನಲ್ಲಿ ತಂಗಿದ್ದ ಹೆಚ್​ಡಿಕೆ ಯಾರಿಗೂ ಗೊತ್ತಾಗದಂತೆ ಗುಟ್ಟಾಗಿ ನಿನ್ನೆಯೇ ಆಗಮಿಸಿದ್ದರು. ಜೆಡಿಎಸ್ ಕಾರ್ಯಕರ್ತರಿಗೂ ಸಹ ತಮ್ಮ ನಾಯಕ ಆಗಮಿಸಿರುವ ಬಗ್ಗೆ ಮಾಹಿತಿ ಸಿಕ್ಕಿಲ್ಲ.

ಜೆಡಿಎಸ್ ಮುಖಂಡ ಸಿರಾಜ್ ಹಾಗೂ ಸ್ನೇಹಿತರೊಂದಿಗೆ ಕೇಕ್ ಕಟ್ ಮಾಡಿರುವ ಕುಮಾರಸ್ವಾಮಿ ಸಾ.ರಾ. ಮಹೇಶ್ ಹಾಗೂ ಭೋಜೇಗೌಡರೊಂದಿಗೆ ರೆಸಾರ್ಟ್​ನಲ್ಲಿ ಉಳಿದುಕೊಂಡಿದ್ದರು ಎಂದು ತಿಳಿದುಬಂದಿದೆ.

ದೇವರು ಆಯುರಾರೋಗ್ಯ ಕರುಣಿಸಿ ಕಾಪಾಡಲಿ: HDKಗೆ ಪ್ರಧಾನಿ ಮೋದಿಯಿಂದ ಟ್ವಿಟರ್ ಶುಭಾಶಯ

Published On - 6:09 pm, Wed, 16 December 20

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ