AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಫಿನಾಡಿನಲ್ಲಿ ಕೇಕ್​ ಕತ್ತರಿಸಿ 61ನೇ ಹುಟ್ಟುಹಬ್ಬ ಆಚರಿಸಿಕೊಂಡ ಹೆಚ್​. ಡಿ. ಕುಮಾರಸ್ವಾಮಿ

ಜೆಡಿಎಸ್ ಮುಖಂಡ ಸಿರಾಜ್ ಹಾಗೂ ಸ್ನೇಹಿತರೊಂದಿಗೆ ಕೇಕ್ ಕಟ್ ಮಾಡಿರುವ ಕುಮಾರಸ್ವಾಮಿ ತಮ್ಮ 61ನೇ ಹುಟ್ಟುಹಬ್ಬಕ್ಕೆ ಕಾಫಿನಾಡಿಗೆ ಆಗಮಿಸಿರುವ ಕುರಿತು ತಾವಾಗಿಯೇ ಯಾರಿಗೂ ತಿಳಿಸಿಲ್ಲ

ಕಾಫಿನಾಡಿನಲ್ಲಿ ಕೇಕ್​ ಕತ್ತರಿಸಿ 61ನೇ ಹುಟ್ಟುಹಬ್ಬ ಆಚರಿಸಿಕೊಂಡ ಹೆಚ್​. ಡಿ. ಕುಮಾರಸ್ವಾಮಿ
ಹುಟ್ಟುಹಬ್ಬ ಆಚರಿಸಿಕೊಂಡ ಹೆಚ್​ಡಿಕೆ
Skanda
|

Updated on:Dec 16, 2020 | 6:21 PM

Share

ಚಿಕ್ಕಮಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕಾಫಿನಾಡಿನಲ್ಲಿ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಮುಳ್ಳಯ್ಯನಗಿರಿಯ ರೆಸಾರ್ಟ್​ನಲ್ಲಿ ವಾಸ್ತವ್ಯ ಹೂಡಿದ್ದ ಹೆಚ್​ಡಿಕೆ ತಮ್ಮ ಸ್ನೇಹಿತರೊಂದಿಗೆ ಕೇಕ್​ ಕಟ್ ಮಾಡಿ ಹುಟ್ಟುಹಬ್ಬ ಆಚರಿಸಿದ್ದಾರೆ.

ಮುಳ್ಳಯ್ಯನಗಿರಿ ಸಮೀಪದಲ್ಲಿರುವ ಜಾವರಿನ್​ ರೆಸಾರ್ಟ್​ನಲ್ಲಿ ತಂಗಿದ್ದ ಹೆಚ್​ಡಿಕೆ ಯಾರಿಗೂ ಗೊತ್ತಾಗದಂತೆ ಗುಟ್ಟಾಗಿ ನಿನ್ನೆಯೇ ಆಗಮಿಸಿದ್ದರು. ಜೆಡಿಎಸ್ ಕಾರ್ಯಕರ್ತರಿಗೂ ಸಹ ತಮ್ಮ ನಾಯಕ ಆಗಮಿಸಿರುವ ಬಗ್ಗೆ ಮಾಹಿತಿ ಸಿಕ್ಕಿಲ್ಲ.

ಜೆಡಿಎಸ್ ಮುಖಂಡ ಸಿರಾಜ್ ಹಾಗೂ ಸ್ನೇಹಿತರೊಂದಿಗೆ ಕೇಕ್ ಕಟ್ ಮಾಡಿರುವ ಕುಮಾರಸ್ವಾಮಿ ಸಾ.ರಾ. ಮಹೇಶ್ ಹಾಗೂ ಭೋಜೇಗೌಡರೊಂದಿಗೆ ರೆಸಾರ್ಟ್​ನಲ್ಲಿ ಉಳಿದುಕೊಂಡಿದ್ದರು ಎಂದು ತಿಳಿದುಬಂದಿದೆ.

ದೇವರು ಆಯುರಾರೋಗ್ಯ ಕರುಣಿಸಿ ಕಾಪಾಡಲಿ: HDKಗೆ ಪ್ರಧಾನಿ ಮೋದಿಯಿಂದ ಟ್ವಿಟರ್ ಶುಭಾಶಯ

Published On - 6:09 pm, Wed, 16 December 20

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?