AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸ್ ಕಾನ್ಸ್‌ಟೇಬಲ್ ಕುಮ್ಮಕ್ಕಿನಿಂದ ಗ್ರಾಮ ಪಂಚಾಯತಿ ಮಾಜಿ ಸದಸ್ಯನ ಮೇಲೆ ಹಲ್ಲೆ.. ಅಟ್ಯಾಕ್ ಮಾಡಿ ಎಸ್ಕೇಪ್ ಆದ ಗ್ಯಾಂಗ್

ಮಾರ್ಚ್ 16. ನಿನ್ನೆ ತಡ ರಾತ್ರಿ ಮದ್ನಾಳ್ ಬಳಿ ಗೋವಿಂದ ಎಂಬುವವರ ಮೇಲೆ ದುಷ್ಕರ್ಮಿಗಳು ಅಟ್ಯಾಕ್ ಮಾಡಿ ಹೊಟ್ಟೆ, ಕೈಗೆ ಚಾಕುವಿನಿಂದ ಇರಿದು ಎಸ್ಕೇಪ್ ಆಗಿದ್ದರು. ಈ ಹಲ್ಲೆಗೆ ರಾಜಕೀಯ ವೈಷಮ್ಯವೇ ಕಾರಣ ಎಂದು ಹೇಳಲಾಗುತ್ತಿದ್ದು ಯಾದಗಿರಿ ಸಂಚಾರಿ ಠಾಣೆ PC ವೆಂಕಟೇಶ್ ಕುಮ್ಮಕ್ಕಿದೆ ಎಂಬ ಆರೋಪ ಕೇಳಿ ಬಂದಿದೆ.

ಪೊಲೀಸ್ ಕಾನ್ಸ್‌ಟೇಬಲ್ ಕುಮ್ಮಕ್ಕಿನಿಂದ ಗ್ರಾಮ ಪಂಚಾಯತಿ ಮಾಜಿ ಸದಸ್ಯನ ಮೇಲೆ ಹಲ್ಲೆ.. ಅಟ್ಯಾಕ್ ಮಾಡಿ ಎಸ್ಕೇಪ್ ಆದ ಗ್ಯಾಂಗ್
ಹಲ್ಲೆಗೊಳಗಾದ ಗೋವಿಂದ
ಆಯೇಷಾ ಬಾನು
| Edited By: |

Updated on: Mar 17, 2021 | 12:09 PM

Share

ಯಾದಗಿರಿ: ಗ್ರಾಮ ಪಂಚಾಯಿತಿ ಮಾಜಿ ಸದಸ್ಯನ ಮೇಲೆ ಚಾಕುವಿನಿಂದ ಹಲ್ಲೆ ಮಾಡಿ ಗ್ಯಾಂಗ್​ವೊಂದು ಪರಾರಿಯಾಗಿರುವ ಘಟನೆ ಯಾದಗಿರಿ ತಾಲೂಕಿನ ಮದ್ನಾಳ್ ಬಳಿ ನಡೆದಿದೆ. ಬಸವಂತಪುರ ಗ್ರಾಮದ ಗೋವಿಂದ ಎಂಬುವವರ ಮೇಲೆ ದುಷ್ಕರ್ಮಿಗಳ ಗುಂಪೊಂದು ಅಟ್ಯಾಕ್ ಮಾಡಿದ್ದು ಹೊಟ್ಟೆ, ಕೈಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ. ಈ ಹಲ್ಲೆ ಹಿಂದೆ ಪೊಲೀಸ್ ಕಾನ್ಸ್‌ಟೇಬಲ್ ಕುಮ್ಮಕ್ಕಿದೆ ಎಂಬ ಆರೋಪ ಕೇಳಿ ಬಂದಿದೆ.

ಮಾರ್ಚ್ 16. ನಿನ್ನೆ ತಡ ರಾತ್ರಿ ಮದ್ನಾಳ್ ಮಾರ್ಗವಾಗಿ ಗೋವಿಂದ್ ತನ್ನೂರಾದ ಬಸವಂತಪುರಕ್ಕೆ ಬೈಕ್​ನಲ್ಲಿ ತೆರಳುವಾಗ ಅವರ ಮೇಲೆ ಮೂರು ದುಷ್ಕರ್ಮಿಗಳ ಗ್ಯಾಂಗ್ ಅಟ್ಯಾಕ್ ಮಾಡಿ ಹೊಟ್ಟೆ, ಕೈಗೆ ಚಾಕುವಿನಿಂದ ಇರಿದು ಎಸ್ಕೇಪ್ ಆಗಿದ್ದರು. ಈ ಹಲ್ಲೆಗೆ ರಾಜಕೀಯ ವೈಷಮ್ಯವೇ ಕಾರಣ ಎಂದು ಹೇಳಲಾಗುತ್ತಿದ್ದು ಯಾದಗಿರಿ ಸಂಚಾರಿ ಠಾಣೆ PC ವೆಂಕಟೇಶ್ ಕುಮ್ಮಕ್ಕಿದೆ ಎಂಬ ಆರೋಪ ಕೇಳಿ ಬಂದಿದೆ. ಗಾಯಾಳು ಗೋವಿಂದಗೆ ಯಾದಗಿರಿ ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಯಾದಗಿರಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ಕಂಪೌಂಡ್ ಕಟ್ಟಡ ಕಾಮಗಾರಿಯನ್ನ ಗೋವಿಂದ ಮಾಡಿಸುತ್ತಿದ್ದ. ಗೋವಿಂದ ಇರದೆ ಇರೋ ಸಮಯದಲ್ಲಿಈ ಸ್ಥಳಕ್ಕೆ ಬಂದು ಗೋವಿಂದನನ್ನು ಕೊಲೆ ಮಾಡುವುದಾಗಿ ಧಮ್ಕಿ ಹಾಕಿದ್ದರು ಎಂಬ ಮಾಹಿತಿ ಸಿಕ್ಕಿದೆ. Yadgir Attack

Yadgir Attack

ವೆಂಕಟೇಶ್

ಇದನ್ನೂ ಓದಿ: ಹಳೆ ದ್ವೇಷ: ಕೋಲಾರದಲ್ಲಿ ಮಾಜಿ ಪುರಸಭಾ ಸದಸ್ಯನ ಮೇಲೆ‌ ಹಲ್ಲೆ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ