AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸ್ ಕಾನ್ಸ್‌ಟೇಬಲ್ ಕುಮ್ಮಕ್ಕಿನಿಂದ ಗ್ರಾಮ ಪಂಚಾಯತಿ ಮಾಜಿ ಸದಸ್ಯನ ಮೇಲೆ ಹಲ್ಲೆ.. ಅಟ್ಯಾಕ್ ಮಾಡಿ ಎಸ್ಕೇಪ್ ಆದ ಗ್ಯಾಂಗ್

ಮಾರ್ಚ್ 16. ನಿನ್ನೆ ತಡ ರಾತ್ರಿ ಮದ್ನಾಳ್ ಬಳಿ ಗೋವಿಂದ ಎಂಬುವವರ ಮೇಲೆ ದುಷ್ಕರ್ಮಿಗಳು ಅಟ್ಯಾಕ್ ಮಾಡಿ ಹೊಟ್ಟೆ, ಕೈಗೆ ಚಾಕುವಿನಿಂದ ಇರಿದು ಎಸ್ಕೇಪ್ ಆಗಿದ್ದರು. ಈ ಹಲ್ಲೆಗೆ ರಾಜಕೀಯ ವೈಷಮ್ಯವೇ ಕಾರಣ ಎಂದು ಹೇಳಲಾಗುತ್ತಿದ್ದು ಯಾದಗಿರಿ ಸಂಚಾರಿ ಠಾಣೆ PC ವೆಂಕಟೇಶ್ ಕುಮ್ಮಕ್ಕಿದೆ ಎಂಬ ಆರೋಪ ಕೇಳಿ ಬಂದಿದೆ.

ಪೊಲೀಸ್ ಕಾನ್ಸ್‌ಟೇಬಲ್ ಕುಮ್ಮಕ್ಕಿನಿಂದ ಗ್ರಾಮ ಪಂಚಾಯತಿ ಮಾಜಿ ಸದಸ್ಯನ ಮೇಲೆ ಹಲ್ಲೆ.. ಅಟ್ಯಾಕ್ ಮಾಡಿ ಎಸ್ಕೇಪ್ ಆದ ಗ್ಯಾಂಗ್
ಹಲ್ಲೆಗೊಳಗಾದ ಗೋವಿಂದ
ಆಯೇಷಾ ಬಾನು
| Edited By: |

Updated on: Mar 17, 2021 | 12:09 PM

Share

ಯಾದಗಿರಿ: ಗ್ರಾಮ ಪಂಚಾಯಿತಿ ಮಾಜಿ ಸದಸ್ಯನ ಮೇಲೆ ಚಾಕುವಿನಿಂದ ಹಲ್ಲೆ ಮಾಡಿ ಗ್ಯಾಂಗ್​ವೊಂದು ಪರಾರಿಯಾಗಿರುವ ಘಟನೆ ಯಾದಗಿರಿ ತಾಲೂಕಿನ ಮದ್ನಾಳ್ ಬಳಿ ನಡೆದಿದೆ. ಬಸವಂತಪುರ ಗ್ರಾಮದ ಗೋವಿಂದ ಎಂಬುವವರ ಮೇಲೆ ದುಷ್ಕರ್ಮಿಗಳ ಗುಂಪೊಂದು ಅಟ್ಯಾಕ್ ಮಾಡಿದ್ದು ಹೊಟ್ಟೆ, ಕೈಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ. ಈ ಹಲ್ಲೆ ಹಿಂದೆ ಪೊಲೀಸ್ ಕಾನ್ಸ್‌ಟೇಬಲ್ ಕುಮ್ಮಕ್ಕಿದೆ ಎಂಬ ಆರೋಪ ಕೇಳಿ ಬಂದಿದೆ.

ಮಾರ್ಚ್ 16. ನಿನ್ನೆ ತಡ ರಾತ್ರಿ ಮದ್ನಾಳ್ ಮಾರ್ಗವಾಗಿ ಗೋವಿಂದ್ ತನ್ನೂರಾದ ಬಸವಂತಪುರಕ್ಕೆ ಬೈಕ್​ನಲ್ಲಿ ತೆರಳುವಾಗ ಅವರ ಮೇಲೆ ಮೂರು ದುಷ್ಕರ್ಮಿಗಳ ಗ್ಯಾಂಗ್ ಅಟ್ಯಾಕ್ ಮಾಡಿ ಹೊಟ್ಟೆ, ಕೈಗೆ ಚಾಕುವಿನಿಂದ ಇರಿದು ಎಸ್ಕೇಪ್ ಆಗಿದ್ದರು. ಈ ಹಲ್ಲೆಗೆ ರಾಜಕೀಯ ವೈಷಮ್ಯವೇ ಕಾರಣ ಎಂದು ಹೇಳಲಾಗುತ್ತಿದ್ದು ಯಾದಗಿರಿ ಸಂಚಾರಿ ಠಾಣೆ PC ವೆಂಕಟೇಶ್ ಕುಮ್ಮಕ್ಕಿದೆ ಎಂಬ ಆರೋಪ ಕೇಳಿ ಬಂದಿದೆ. ಗಾಯಾಳು ಗೋವಿಂದಗೆ ಯಾದಗಿರಿ ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಯಾದಗಿರಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ಕಂಪೌಂಡ್ ಕಟ್ಟಡ ಕಾಮಗಾರಿಯನ್ನ ಗೋವಿಂದ ಮಾಡಿಸುತ್ತಿದ್ದ. ಗೋವಿಂದ ಇರದೆ ಇರೋ ಸಮಯದಲ್ಲಿಈ ಸ್ಥಳಕ್ಕೆ ಬಂದು ಗೋವಿಂದನನ್ನು ಕೊಲೆ ಮಾಡುವುದಾಗಿ ಧಮ್ಕಿ ಹಾಕಿದ್ದರು ಎಂಬ ಮಾಹಿತಿ ಸಿಕ್ಕಿದೆ. Yadgir Attack

Yadgir Attack

ವೆಂಕಟೇಶ್

ಇದನ್ನೂ ಓದಿ: ಹಳೆ ದ್ವೇಷ: ಕೋಲಾರದಲ್ಲಿ ಮಾಜಿ ಪುರಸಭಾ ಸದಸ್ಯನ ಮೇಲೆ‌ ಹಲ್ಲೆ

ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್!
ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್!
ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್
ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್
ಕೈಗೆ ಹಾವು ಸುತ್ತಿಕೊಂಡು ಟ್ರಾಫಿಕ್ ಪೊಲೀಸ್​ಗೆ ಬೆದರಿಕೆ ಹಾಕಿದ ವ್ಯಕ್ತಿ
ಕೈಗೆ ಹಾವು ಸುತ್ತಿಕೊಂಡು ಟ್ರಾಫಿಕ್ ಪೊಲೀಸ್​ಗೆ ಬೆದರಿಕೆ ಹಾಕಿದ ವ್ಯಕ್ತಿ
MI ಪಡೆಗೆ ಸೋಲುಣಿಸಿ ಚಾಂಪಿಯನ್ ಪಟ್ಟಕ್ಕೇರಿದ ಡೆಸರ್ಟ್ ವೈಪರ್ಸ್
MI ಪಡೆಗೆ ಸೋಲುಣಿಸಿ ಚಾಂಪಿಯನ್ ಪಟ್ಟಕ್ಕೇರಿದ ಡೆಸರ್ಟ್ ವೈಪರ್ಸ್
ಮದನ ಮನಮೋಹಿನಿ ಹಾಡಿಗೆ ಭವ್ಯಾ ಗೌಡ ಸಖತ್ ಡ್ಯಾನ್ಸ್
ಮದನ ಮನಮೋಹಿನಿ ಹಾಡಿಗೆ ಭವ್ಯಾ ಗೌಡ ಸಖತ್ ಡ್ಯಾನ್ಸ್
ರಕ್ಷಿತಾ ಶೆಟ್ಟಿಯಿಂದ ಮ್ಯಾನ್​ಹ್ಯಾಂಡ್ಲಿಂಗ್? ಓಪನ್ ಆಗುತ್ತಾ ಮುಖ್ಯದ್ವಾರ?
ರಕ್ಷಿತಾ ಶೆಟ್ಟಿಯಿಂದ ಮ್ಯಾನ್​ಹ್ಯಾಂಡ್ಲಿಂಗ್? ಓಪನ್ ಆಗುತ್ತಾ ಮುಖ್ಯದ್ವಾರ?
ಕೇರಳದ ರೈಲ್ವೆ ನಿಲ್ದಾಣದ ಪಾರ್ಕಿಂಗ್​ನಲ್ಲಿ ಅಗ್ನಿ ಅವಘಡ
ಕೇರಳದ ರೈಲ್ವೆ ನಿಲ್ದಾಣದ ಪಾರ್ಕಿಂಗ್​ನಲ್ಲಿ ಅಗ್ನಿ ಅವಘಡ
ಬೆಂಗಳೂರು ಏರ್​ಪೋರ್ಟ್ ಚೆಕಿಂಗ್ ಪಾಯಿಂಟ್ ಬಳಿಯೇ ರೋಡ್​ರೇಜ್!
ಬೆಂಗಳೂರು ಏರ್​ಪೋರ್ಟ್ ಚೆಕಿಂಗ್ ಪಾಯಿಂಟ್ ಬಳಿಯೇ ರೋಡ್​ರೇಜ್!
56 ಕೆಜಿ ತೂಕದ ಗೋಧಿ ಮೂಟೆ ಹೊತ್ತು ಅಯೋಧ್ಯೆಗೆ ಪಾದಯಾತ್ರೆ ಹೊರಟ ರಾಮ ಭಕ್ತ!
56 ಕೆಜಿ ತೂಕದ ಗೋಧಿ ಮೂಟೆ ಹೊತ್ತು ಅಯೋಧ್ಯೆಗೆ ಪಾದಯಾತ್ರೆ ಹೊರಟ ರಾಮ ಭಕ್ತ!
Daily Devotional: ಕುಂಕುಮಾರ್ಚನೆ ಹೆಣ್ಣು ಅಥವಾ ಗಂಡು ಯಾರು ಮಾಡಬೇಕು?
Daily Devotional: ಕುಂಕುಮಾರ್ಚನೆ ಹೆಣ್ಣು ಅಥವಾ ಗಂಡು ಯಾರು ಮಾಡಬೇಕು?