AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸಂಕಷ್ಟಕ್ಕೆ ಸಿಲುಕಿ ಇತಿಹಾಸದ ಪುಟ ಸೇರ್ತು ರಾಜಕಾರಣಿ, ನಟರ ಫೇವರಿಟ್​ ಹೋಟೆಲ್

ಮೈಸೂರು: ಕೊರೊನಾ ಮಹಾಮಾರಿ ಎಫೆಕ್ಟ್​ನಿಂದ 40 ವರ್ಷಗಳ‌ ಕಾಲ ಗ್ರಾಹಕರಿಗೆ ತನ್ನದೇ ಶೈಲಿಯಲ್ಲಿ ಸೇವೆ ನೀಡ್ತಿದ್ದ ರಮ್ಯಾ ಹೋಟೆಲ್ ಬಂದ್ ಆಗಿದೆ. ಈ ಹೋಟೆಲ್ ಬಿಸಿ ಬಿಸಿ ಮಸಾಲೆ ದೋಸೆ, ಇಡ್ಲಿ ಸಾಂಬಾರ್‌ಗೆ ಫೇಮಸ್ ಆಗಿತ್ತು. ಹೋಟಲ್ ಉದ್ಯಮದಲ್ಲಿ ತನ್ನದೇ ಚಾಪು ಮುಡಿಸಿದ್ದ ರಮ್ಯಾ ಹೋಟೆಲ್ ಪ್ರಭಾವಿ ರಾಜಕಾರಣಿಗಳ ಹಾಟ್ ಸ್ಪಾಟ್ ಆಗಿತ್ತು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಸ್ ಬಂಗಾರಪ್ಪ, ಎಸ್.ಎಂ ಕೃಷ್ಣ, ವರನಟ ರಾಜಕುಮಾರ್ ಹಾಗೂ ಅವರ ಕುಟುಂಬದ ಅಚ್ಚುಮೆಚ್ಚಿನ ಹೋಟೆಲ್ ಈಗ ಇತಿಹಾಸದ ಪುಟ […]

ಕೊರೊನಾ ಸಂಕಷ್ಟಕ್ಕೆ ಸಿಲುಕಿ ಇತಿಹಾಸದ ಪುಟ ಸೇರ್ತು ರಾಜಕಾರಣಿ, ನಟರ ಫೇವರಿಟ್​ ಹೋಟೆಲ್
ಆಯೇಷಾ ಬಾನು
| Edited By: |

Updated on:Jun 28, 2020 | 3:24 PM

Share

ಮೈಸೂರು: ಕೊರೊನಾ ಮಹಾಮಾರಿ ಎಫೆಕ್ಟ್​ನಿಂದ 40 ವರ್ಷಗಳ‌ ಕಾಲ ಗ್ರಾಹಕರಿಗೆ ತನ್ನದೇ ಶೈಲಿಯಲ್ಲಿ ಸೇವೆ ನೀಡ್ತಿದ್ದ ರಮ್ಯಾ ಹೋಟೆಲ್ ಬಂದ್ ಆಗಿದೆ. ಈ ಹೋಟೆಲ್ ಬಿಸಿ ಬಿಸಿ ಮಸಾಲೆ ದೋಸೆ, ಇಡ್ಲಿ ಸಾಂಬಾರ್‌ಗೆ ಫೇಮಸ್ ಆಗಿತ್ತು.

ಹೋಟಲ್ ಉದ್ಯಮದಲ್ಲಿ ತನ್ನದೇ ಚಾಪು ಮುಡಿಸಿದ್ದ ರಮ್ಯಾ ಹೋಟೆಲ್ ಪ್ರಭಾವಿ ರಾಜಕಾರಣಿಗಳ ಹಾಟ್ ಸ್ಪಾಟ್ ಆಗಿತ್ತು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಸ್ ಬಂಗಾರಪ್ಪ, ಎಸ್.ಎಂ ಕೃಷ್ಣ, ವರನಟ ರಾಜಕುಮಾರ್ ಹಾಗೂ ಅವರ ಕುಟುಂಬದ ಅಚ್ಚುಮೆಚ್ಚಿನ ಹೋಟೆಲ್ ಈಗ ಇತಿಹಾಸದ ಪುಟ ಸೇರುತ್ತಿದೆ.

ಮೈಸೂರಿಗೆ ಹೋಗುವವರು ಒಮ್ಮೆಯಾದ್ರು ರಮ್ಯಾ ಹೋಟೆಲ್​ಗೆ ಹೋಗಿಯೇ ಬರುತ್ತಿದ್ದರು. ರಾಜಕಾರಣಿಗಳು, ನಟರಿಗೆ ಇಲ್ಲಿ ತಿಂಡಿ ಬಲು ಇಷ್ಟ.ಕೊರೊನಾ ಸಂಕಷ್ಟಕ್ಕೆ ಹೋಟೆಲ್ ಉದ್ಯಮ ನೆಲಕಚ್ಚಿದೆ. ಜನರ ರುಚಿ ರುಚಿಯಾದ ಆಹಾರ ನೀಡಿ ಹೊಟ್ಟೆ ತುಂಬಿಸುತ್ತಿದ್ದ ಮೆಚ್ಚುಗೆಗೆ ಪಾತ್ರವಾಗಿದ್ದ ಹೋಟೆಲ್ ಮಹಾಮಾರಿಯ ನರ್ತನದಿಂದಾಗಿ ಬಂದ್ ಆಗಿದೆ.

Published On - 1:45 pm, Sun, 28 June 20

Follow Us
20ಕ್ಕೂ ಹೆಚ್ಚು ‘ಕೈ’ ಶಾಸಕರ ದೆಹಲಿ ಟೂರ್ ಸೀಕ್ರೆಟ್ ಬಿಚ್ಚಿಟ್ಟ ಜಯಚಂದ್ರ
20ಕ್ಕೂ ಹೆಚ್ಚು ‘ಕೈ’ ಶಾಸಕರ ದೆಹಲಿ ಟೂರ್ ಸೀಕ್ರೆಟ್ ಬಿಚ್ಚಿಟ್ಟ ಜಯಚಂದ್ರ
'ಅವನ ದೋಸ್ತನೇ ಮನೆಗೆ ನುಗ್ಗಿ ಕೊಂದಿದ್ದು!': ಫೈರೋಜ್ ತಾಯಿ
'ಅವನ ದೋಸ್ತನೇ ಮನೆಗೆ ನುಗ್ಗಿ ಕೊಂದಿದ್ದು!': ಫೈರೋಜ್ ತಾಯಿ
PSL 2026: ಪಿಎಸ್​ಎಲ್​ನಲ್ಲಿ ಹಿಂದೆಂದೂ ಕಂಡರಿಯದ ಗೆಲುವು
PSL 2026: ಪಿಎಸ್​ಎಲ್​ನಲ್ಲಿ ಹಿಂದೆಂದೂ ಕಂಡರಿಯದ ಗೆಲುವು
ಯೂತ್ ಕಾಂಗ್ರೆಸ್​ನ ಫೈರೋಜ್ ಪಠಾಣ್​ ಕೊಲೆ ಬಗ್ಗೆ ಸ್ಫೋಟಕ ಮಾಹಿತಿ ಬಯಲು!
ಯೂತ್ ಕಾಂಗ್ರೆಸ್​ನ ಫೈರೋಜ್ ಪಠಾಣ್​ ಕೊಲೆ ಬಗ್ಗೆ ಸ್ಫೋಟಕ ಮಾಹಿತಿ ಬಯಲು!
ಅನನ್ಯಾಗಾಗಿ ಅದ್ಭುತವಾಗಿ ಹಾಡು ಹೇಳಿದ ಅಂಕಿತಾ ಅಮರ್
ಅನನ್ಯಾಗಾಗಿ ಅದ್ಭುತವಾಗಿ ಹಾಡು ಹೇಳಿದ ಅಂಕಿತಾ ಅಮರ್
ಇಂಜಿನಿಯರ್ ಮನೇಲಿತ್ತು 6 ಕೆಜಿ ಚಿನ್ನ, 5 ಕೆಜಿ ಬೆಳ್ಳಿ, 14 ಕೋಟಿ ಆಸ್ತಿ!
ಇಂಜಿನಿಯರ್ ಮನೇಲಿತ್ತು 6 ಕೆಜಿ ಚಿನ್ನ, 5 ಕೆಜಿ ಬೆಳ್ಳಿ, 14 ಕೋಟಿ ಆಸ್ತಿ!
2nd PUCಯಲ್ಲಿ 6ನೇ ರ‍್ಯಾಂಕ್ ಗಳಿಸಿದ ವಿಕಾಸ್ ಹೇಳಿದ್ದೇನು ನೋಡಿ!
2nd PUCಯಲ್ಲಿ 6ನೇ ರ‍್ಯಾಂಕ್ ಗಳಿಸಿದ ವಿಕಾಸ್ ಹೇಳಿದ್ದೇನು ನೋಡಿ!
25 ವರ್ಷಗಳ ಬಳಿಕ ರೀ-ರಿಲೀಸ್ ಆದ ಕೋಟಿಗೊಬ್ಬ ಚಿತ್ರಕ್ಕೆ ಭರ್ಜರಿ ರೆಸ್ಪಾನ್ಸ್
25 ವರ್ಷಗಳ ಬಳಿಕ ರೀ-ರಿಲೀಸ್ ಆದ ಕೋಟಿಗೊಬ್ಬ ಚಿತ್ರಕ್ಕೆ ಭರ್ಜರಿ ರೆಸ್ಪಾನ್ಸ್
ಚಂದ್ರನ ಅಂಗಳ ಸುತ್ತಿ ಭೂಮಿಗೆ ಸುರಕ್ಷಿತವಾಗಿ ವಾಪಸಾದ ನಾಸಾ ತಂಡ
ಚಂದ್ರನ ಅಂಗಳ ಸುತ್ತಿ ಭೂಮಿಗೆ ಸುರಕ್ಷಿತವಾಗಿ ವಾಪಸಾದ ನಾಸಾ ತಂಡ
ಪಾಕಿಸ್ತಾನದಲ್ಲಿಂದು ಶಾಂತಿ ಮಾತುಕತೆ: ಇಸ್ಲಾಮಾಬಾದ್ ಕಂಪ್ಲೀಟ್ ಲಾಕ್​ಡೌನ್!
ಪಾಕಿಸ್ತಾನದಲ್ಲಿಂದು ಶಾಂತಿ ಮಾತುಕತೆ: ಇಸ್ಲಾಮಾಬಾದ್ ಕಂಪ್ಲೀಟ್ ಲಾಕ್​ಡೌನ್!