AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸಂಕಷ್ಟಕ್ಕೆ ಸಿಲುಕಿ ಇತಿಹಾಸದ ಪುಟ ಸೇರ್ತು ರಾಜಕಾರಣಿ, ನಟರ ಫೇವರಿಟ್​ ಹೋಟೆಲ್

ಮೈಸೂರು: ಕೊರೊನಾ ಮಹಾಮಾರಿ ಎಫೆಕ್ಟ್​ನಿಂದ 40 ವರ್ಷಗಳ‌ ಕಾಲ ಗ್ರಾಹಕರಿಗೆ ತನ್ನದೇ ಶೈಲಿಯಲ್ಲಿ ಸೇವೆ ನೀಡ್ತಿದ್ದ ರಮ್ಯಾ ಹೋಟೆಲ್ ಬಂದ್ ಆಗಿದೆ. ಈ ಹೋಟೆಲ್ ಬಿಸಿ ಬಿಸಿ ಮಸಾಲೆ ದೋಸೆ, ಇಡ್ಲಿ ಸಾಂಬಾರ್‌ಗೆ ಫೇಮಸ್ ಆಗಿತ್ತು. ಹೋಟಲ್ ಉದ್ಯಮದಲ್ಲಿ ತನ್ನದೇ ಚಾಪು ಮುಡಿಸಿದ್ದ ರಮ್ಯಾ ಹೋಟೆಲ್ ಪ್ರಭಾವಿ ರಾಜಕಾರಣಿಗಳ ಹಾಟ್ ಸ್ಪಾಟ್ ಆಗಿತ್ತು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಸ್ ಬಂಗಾರಪ್ಪ, ಎಸ್.ಎಂ ಕೃಷ್ಣ, ವರನಟ ರಾಜಕುಮಾರ್ ಹಾಗೂ ಅವರ ಕುಟುಂಬದ ಅಚ್ಚುಮೆಚ್ಚಿನ ಹೋಟೆಲ್ ಈಗ ಇತಿಹಾಸದ ಪುಟ […]

ಕೊರೊನಾ ಸಂಕಷ್ಟಕ್ಕೆ ಸಿಲುಕಿ ಇತಿಹಾಸದ ಪುಟ ಸೇರ್ತು ರಾಜಕಾರಣಿ, ನಟರ ಫೇವರಿಟ್​ ಹೋಟೆಲ್
ಆಯೇಷಾ ಬಾನು
| Edited By: |

Updated on:Jun 28, 2020 | 3:24 PM

Share

ಮೈಸೂರು: ಕೊರೊನಾ ಮಹಾಮಾರಿ ಎಫೆಕ್ಟ್​ನಿಂದ 40 ವರ್ಷಗಳ‌ ಕಾಲ ಗ್ರಾಹಕರಿಗೆ ತನ್ನದೇ ಶೈಲಿಯಲ್ಲಿ ಸೇವೆ ನೀಡ್ತಿದ್ದ ರಮ್ಯಾ ಹೋಟೆಲ್ ಬಂದ್ ಆಗಿದೆ. ಈ ಹೋಟೆಲ್ ಬಿಸಿ ಬಿಸಿ ಮಸಾಲೆ ದೋಸೆ, ಇಡ್ಲಿ ಸಾಂಬಾರ್‌ಗೆ ಫೇಮಸ್ ಆಗಿತ್ತು.

ಹೋಟಲ್ ಉದ್ಯಮದಲ್ಲಿ ತನ್ನದೇ ಚಾಪು ಮುಡಿಸಿದ್ದ ರಮ್ಯಾ ಹೋಟೆಲ್ ಪ್ರಭಾವಿ ರಾಜಕಾರಣಿಗಳ ಹಾಟ್ ಸ್ಪಾಟ್ ಆಗಿತ್ತು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಸ್ ಬಂಗಾರಪ್ಪ, ಎಸ್.ಎಂ ಕೃಷ್ಣ, ವರನಟ ರಾಜಕುಮಾರ್ ಹಾಗೂ ಅವರ ಕುಟುಂಬದ ಅಚ್ಚುಮೆಚ್ಚಿನ ಹೋಟೆಲ್ ಈಗ ಇತಿಹಾಸದ ಪುಟ ಸೇರುತ್ತಿದೆ.

ಮೈಸೂರಿಗೆ ಹೋಗುವವರು ಒಮ್ಮೆಯಾದ್ರು ರಮ್ಯಾ ಹೋಟೆಲ್​ಗೆ ಹೋಗಿಯೇ ಬರುತ್ತಿದ್ದರು. ರಾಜಕಾರಣಿಗಳು, ನಟರಿಗೆ ಇಲ್ಲಿ ತಿಂಡಿ ಬಲು ಇಷ್ಟ.ಕೊರೊನಾ ಸಂಕಷ್ಟಕ್ಕೆ ಹೋಟೆಲ್ ಉದ್ಯಮ ನೆಲಕಚ್ಚಿದೆ. ಜನರ ರುಚಿ ರುಚಿಯಾದ ಆಹಾರ ನೀಡಿ ಹೊಟ್ಟೆ ತುಂಬಿಸುತ್ತಿದ್ದ ಮೆಚ್ಚುಗೆಗೆ ಪಾತ್ರವಾಗಿದ್ದ ಹೋಟೆಲ್ ಮಹಾಮಾರಿಯ ನರ್ತನದಿಂದಾಗಿ ಬಂದ್ ಆಗಿದೆ.

Published On - 1:45 pm, Sun, 28 June 20

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು