AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸಂಕಷ್ಟಕ್ಕೆ ಸಿಲುಕಿ ಇತಿಹಾಸದ ಪುಟ ಸೇರ್ತು ರಾಜಕಾರಣಿ, ನಟರ ಫೇವರಿಟ್​ ಹೋಟೆಲ್

ಮೈಸೂರು: ಕೊರೊನಾ ಮಹಾಮಾರಿ ಎಫೆಕ್ಟ್​ನಿಂದ 40 ವರ್ಷಗಳ‌ ಕಾಲ ಗ್ರಾಹಕರಿಗೆ ತನ್ನದೇ ಶೈಲಿಯಲ್ಲಿ ಸೇವೆ ನೀಡ್ತಿದ್ದ ರಮ್ಯಾ ಹೋಟೆಲ್ ಬಂದ್ ಆಗಿದೆ. ಈ ಹೋಟೆಲ್ ಬಿಸಿ ಬಿಸಿ ಮಸಾಲೆ ದೋಸೆ, ಇಡ್ಲಿ ಸಾಂಬಾರ್‌ಗೆ ಫೇಮಸ್ ಆಗಿತ್ತು. ಹೋಟಲ್ ಉದ್ಯಮದಲ್ಲಿ ತನ್ನದೇ ಚಾಪು ಮುಡಿಸಿದ್ದ ರಮ್ಯಾ ಹೋಟೆಲ್ ಪ್ರಭಾವಿ ರಾಜಕಾರಣಿಗಳ ಹಾಟ್ ಸ್ಪಾಟ್ ಆಗಿತ್ತು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಸ್ ಬಂಗಾರಪ್ಪ, ಎಸ್.ಎಂ ಕೃಷ್ಣ, ವರನಟ ರಾಜಕುಮಾರ್ ಹಾಗೂ ಅವರ ಕುಟುಂಬದ ಅಚ್ಚುಮೆಚ್ಚಿನ ಹೋಟೆಲ್ ಈಗ ಇತಿಹಾಸದ ಪುಟ […]

ಕೊರೊನಾ ಸಂಕಷ್ಟಕ್ಕೆ ಸಿಲುಕಿ ಇತಿಹಾಸದ ಪುಟ ಸೇರ್ತು ರಾಜಕಾರಣಿ, ನಟರ ಫೇವರಿಟ್​ ಹೋಟೆಲ್
ಆಯೇಷಾ ಬಾನು
| Updated By: KUSHAL V|

Updated on:Jun 28, 2020 | 3:24 PM

Share

ಮೈಸೂರು: ಕೊರೊನಾ ಮಹಾಮಾರಿ ಎಫೆಕ್ಟ್​ನಿಂದ 40 ವರ್ಷಗಳ‌ ಕಾಲ ಗ್ರಾಹಕರಿಗೆ ತನ್ನದೇ ಶೈಲಿಯಲ್ಲಿ ಸೇವೆ ನೀಡ್ತಿದ್ದ ರಮ್ಯಾ ಹೋಟೆಲ್ ಬಂದ್ ಆಗಿದೆ. ಈ ಹೋಟೆಲ್ ಬಿಸಿ ಬಿಸಿ ಮಸಾಲೆ ದೋಸೆ, ಇಡ್ಲಿ ಸಾಂಬಾರ್‌ಗೆ ಫೇಮಸ್ ಆಗಿತ್ತು.

ಹೋಟಲ್ ಉದ್ಯಮದಲ್ಲಿ ತನ್ನದೇ ಚಾಪು ಮುಡಿಸಿದ್ದ ರಮ್ಯಾ ಹೋಟೆಲ್ ಪ್ರಭಾವಿ ರಾಜಕಾರಣಿಗಳ ಹಾಟ್ ಸ್ಪಾಟ್ ಆಗಿತ್ತು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಸ್ ಬಂಗಾರಪ್ಪ, ಎಸ್.ಎಂ ಕೃಷ್ಣ, ವರನಟ ರಾಜಕುಮಾರ್ ಹಾಗೂ ಅವರ ಕುಟುಂಬದ ಅಚ್ಚುಮೆಚ್ಚಿನ ಹೋಟೆಲ್ ಈಗ ಇತಿಹಾಸದ ಪುಟ ಸೇರುತ್ತಿದೆ.

ಮೈಸೂರಿಗೆ ಹೋಗುವವರು ಒಮ್ಮೆಯಾದ್ರು ರಮ್ಯಾ ಹೋಟೆಲ್​ಗೆ ಹೋಗಿಯೇ ಬರುತ್ತಿದ್ದರು. ರಾಜಕಾರಣಿಗಳು, ನಟರಿಗೆ ಇಲ್ಲಿ ತಿಂಡಿ ಬಲು ಇಷ್ಟ.ಕೊರೊನಾ ಸಂಕಷ್ಟಕ್ಕೆ ಹೋಟೆಲ್ ಉದ್ಯಮ ನೆಲಕಚ್ಚಿದೆ. ಜನರ ರುಚಿ ರುಚಿಯಾದ ಆಹಾರ ನೀಡಿ ಹೊಟ್ಟೆ ತುಂಬಿಸುತ್ತಿದ್ದ ಮೆಚ್ಚುಗೆಗೆ ಪಾತ್ರವಾಗಿದ್ದ ಹೋಟೆಲ್ ಮಹಾಮಾರಿಯ ನರ್ತನದಿಂದಾಗಿ ಬಂದ್ ಆಗಿದೆ.

Published On - 1:45 pm, Sun, 28 June 20

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!