AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಯಾಲಿಟಿ ಸ್ಟಾರ್​ಗೆ ‘ಅನು’ಮಾನದ ಮಾಜಿಗಳೇ ಆಪ್ತರಕ್ಷಕರಾ?

ದಕ್ಷಿಣ ಕನ್ನಡ: ಌಂಕರ್ ಅನುಶ್ರೀ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೂಪಕಿಯ ಮೊಬೈಲ್​ ಕಾಲ್ ರೆಕಾರ್ಡ್ ಡಿಲೀಟ್ ಮಾಡಲು ಘಟಾನುಘಟಿಗಳು ಒತ್ತಡ ಹೇರುತ್ತಿದ್ದಾರೆ ಅನ್ನೋ ಮಾತು ಕೇಳಿಬಂದಿದೆ. ಜೊತೆಗೆ, ಸಿಸಿಬಿ ಪೊಲೀಸರ ಮೇಲೆ ಪ್ರಕರಣ ತಿರುಚಲು ಒತ್ತಡ ಹೇರುತ್ತಿರೋದ್ಯಾರು? ಅನುಶ್ರೀ ಕಾಲ್ ಡಿಟೇಲ್ಸ್‌ ರಿವೀಲ್ ಆದ್ರೆ ಆ ಪ್ರಭಾವಿಗಳಿಗೆ ಸಂಕಷ್ಟ ಎದುರಾಗತ್ತಾ? ಎಂಬ ಪ್ರಶ್ನೆಗಳನ್ನೂ ಸಹ ಹಲವರು ಕೇಳುತ್ತಿದ್ದಾರೆ. ಇದಕ್ಕೆ ಸಾಕ್ಷಿಯೆಂಬಂತೆ ಅನುಶ್ರೀ ಕಾಲ್ ರೆಕಾರ್ಡ್​ ಡಿಲೀಟ್​ ಮಾಡಲು ಪೊಲೀಸರಿಗೆ ಕೆಲ ಪ್ರಭಾವಿಗಳು ಭಾರಿ ಒತ್ತಡ ಹಾಕುತ್ತಿದ್ದಾರೆ ಎಂದು ಕೇಳಿಬಂದಿದೆ. […]

ರಿಯಾಲಿಟಿ ಸ್ಟಾರ್​ಗೆ ‘ಅನು’ಮಾನದ ಮಾಜಿಗಳೇ ಆಪ್ತರಕ್ಷಕರಾ?
KUSHAL V
|

Updated on: Oct 04, 2020 | 5:33 PM

Share

ದಕ್ಷಿಣ ಕನ್ನಡ: ಌಂಕರ್ ಅನುಶ್ರೀ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೂಪಕಿಯ ಮೊಬೈಲ್​ ಕಾಲ್ ರೆಕಾರ್ಡ್ ಡಿಲೀಟ್ ಮಾಡಲು ಘಟಾನುಘಟಿಗಳು ಒತ್ತಡ ಹೇರುತ್ತಿದ್ದಾರೆ ಅನ್ನೋ ಮಾತು ಕೇಳಿಬಂದಿದೆ. ಜೊತೆಗೆ, ಸಿಸಿಬಿ ಪೊಲೀಸರ ಮೇಲೆ ಪ್ರಕರಣ ತಿರುಚಲು ಒತ್ತಡ ಹೇರುತ್ತಿರೋದ್ಯಾರು? ಅನುಶ್ರೀ ಕಾಲ್ ಡಿಟೇಲ್ಸ್‌ ರಿವೀಲ್ ಆದ್ರೆ ಆ ಪ್ರಭಾವಿಗಳಿಗೆ ಸಂಕಷ್ಟ ಎದುರಾಗತ್ತಾ? ಎಂಬ ಪ್ರಶ್ನೆಗಳನ್ನೂ ಸಹ ಹಲವರು ಕೇಳುತ್ತಿದ್ದಾರೆ.

ಇದಕ್ಕೆ ಸಾಕ್ಷಿಯೆಂಬಂತೆ ಅನುಶ್ರೀ ಕಾಲ್ ರೆಕಾರ್ಡ್​ ಡಿಲೀಟ್​ ಮಾಡಲು ಪೊಲೀಸರಿಗೆ ಕೆಲ ಪ್ರಭಾವಿಗಳು ಭಾರಿ ಒತ್ತಡ ಹಾಕುತ್ತಿದ್ದಾರೆ ಎಂದು ಕೇಳಿಬಂದಿದೆ. ಕೆಲ VIP ರಾಜಕಾರಣಿಗಳಿಂದ ಪೊಲೀಸ್ ಇಲಾಖೆ ಮೇಲೆ ಒತ್ತಡ ಹೇರಲಾಗುತ್ತಿದ್ದು ಈ ಪ್ರಭಾವಿಗಳ ಕಾಟಕ್ಕೆ ಪೊಲೀಸ್ ಇಲಾಖೆ‌ ಸಿಬ್ಬಂದಿ ಹೈರಾಣಾಗಿ ಹೋಗಿದ್ದಾರಂತೆ. ಅನುಶ್ರೀ ಸಂಪರ್ಕದಲ್ಲಿದ್ದ ಆ ನಾಲ್ವರು ಪ್ರಭಾವಿಗಳು ಪ್ರಕರಣದ ದಿಕ್ಕು ತಪ್ಪಿಸಲು ಹುನ್ನಾರ ನಡೆಸುತ್ತಿದ್ದಾರೆ ಎಂದು ಸಹ ಹೇಳಲಾಗಿದೆ.

Follow Us
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!