AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಯಾಲಿಟಿ ಸ್ಟಾರ್​ಗೆ ‘ಅನು’ಮಾನದ ಮಾಜಿಗಳೇ ಆಪ್ತರಕ್ಷಕರಾ?

ದಕ್ಷಿಣ ಕನ್ನಡ: ಌಂಕರ್ ಅನುಶ್ರೀ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೂಪಕಿಯ ಮೊಬೈಲ್​ ಕಾಲ್ ರೆಕಾರ್ಡ್ ಡಿಲೀಟ್ ಮಾಡಲು ಘಟಾನುಘಟಿಗಳು ಒತ್ತಡ ಹೇರುತ್ತಿದ್ದಾರೆ ಅನ್ನೋ ಮಾತು ಕೇಳಿಬಂದಿದೆ. ಜೊತೆಗೆ, ಸಿಸಿಬಿ ಪೊಲೀಸರ ಮೇಲೆ ಪ್ರಕರಣ ತಿರುಚಲು ಒತ್ತಡ ಹೇರುತ್ತಿರೋದ್ಯಾರು? ಅನುಶ್ರೀ ಕಾಲ್ ಡಿಟೇಲ್ಸ್‌ ರಿವೀಲ್ ಆದ್ರೆ ಆ ಪ್ರಭಾವಿಗಳಿಗೆ ಸಂಕಷ್ಟ ಎದುರಾಗತ್ತಾ? ಎಂಬ ಪ್ರಶ್ನೆಗಳನ್ನೂ ಸಹ ಹಲವರು ಕೇಳುತ್ತಿದ್ದಾರೆ. ಇದಕ್ಕೆ ಸಾಕ್ಷಿಯೆಂಬಂತೆ ಅನುಶ್ರೀ ಕಾಲ್ ರೆಕಾರ್ಡ್​ ಡಿಲೀಟ್​ ಮಾಡಲು ಪೊಲೀಸರಿಗೆ ಕೆಲ ಪ್ರಭಾವಿಗಳು ಭಾರಿ ಒತ್ತಡ ಹಾಕುತ್ತಿದ್ದಾರೆ ಎಂದು ಕೇಳಿಬಂದಿದೆ. […]

ರಿಯಾಲಿಟಿ ಸ್ಟಾರ್​ಗೆ ‘ಅನು’ಮಾನದ ಮಾಜಿಗಳೇ ಆಪ್ತರಕ್ಷಕರಾ?
KUSHAL V
|

Updated on: Oct 04, 2020 | 5:33 PM

Share

ದಕ್ಷಿಣ ಕನ್ನಡ: ಌಂಕರ್ ಅನುಶ್ರೀ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೂಪಕಿಯ ಮೊಬೈಲ್​ ಕಾಲ್ ರೆಕಾರ್ಡ್ ಡಿಲೀಟ್ ಮಾಡಲು ಘಟಾನುಘಟಿಗಳು ಒತ್ತಡ ಹೇರುತ್ತಿದ್ದಾರೆ ಅನ್ನೋ ಮಾತು ಕೇಳಿಬಂದಿದೆ. ಜೊತೆಗೆ, ಸಿಸಿಬಿ ಪೊಲೀಸರ ಮೇಲೆ ಪ್ರಕರಣ ತಿರುಚಲು ಒತ್ತಡ ಹೇರುತ್ತಿರೋದ್ಯಾರು? ಅನುಶ್ರೀ ಕಾಲ್ ಡಿಟೇಲ್ಸ್‌ ರಿವೀಲ್ ಆದ್ರೆ ಆ ಪ್ರಭಾವಿಗಳಿಗೆ ಸಂಕಷ್ಟ ಎದುರಾಗತ್ತಾ? ಎಂಬ ಪ್ರಶ್ನೆಗಳನ್ನೂ ಸಹ ಹಲವರು ಕೇಳುತ್ತಿದ್ದಾರೆ.

ಇದಕ್ಕೆ ಸಾಕ್ಷಿಯೆಂಬಂತೆ ಅನುಶ್ರೀ ಕಾಲ್ ರೆಕಾರ್ಡ್​ ಡಿಲೀಟ್​ ಮಾಡಲು ಪೊಲೀಸರಿಗೆ ಕೆಲ ಪ್ರಭಾವಿಗಳು ಭಾರಿ ಒತ್ತಡ ಹಾಕುತ್ತಿದ್ದಾರೆ ಎಂದು ಕೇಳಿಬಂದಿದೆ. ಕೆಲ VIP ರಾಜಕಾರಣಿಗಳಿಂದ ಪೊಲೀಸ್ ಇಲಾಖೆ ಮೇಲೆ ಒತ್ತಡ ಹೇರಲಾಗುತ್ತಿದ್ದು ಈ ಪ್ರಭಾವಿಗಳ ಕಾಟಕ್ಕೆ ಪೊಲೀಸ್ ಇಲಾಖೆ‌ ಸಿಬ್ಬಂದಿ ಹೈರಾಣಾಗಿ ಹೋಗಿದ್ದಾರಂತೆ. ಅನುಶ್ರೀ ಸಂಪರ್ಕದಲ್ಲಿದ್ದ ಆ ನಾಲ್ವರು ಪ್ರಭಾವಿಗಳು ಪ್ರಕರಣದ ದಿಕ್ಕು ತಪ್ಪಿಸಲು ಹುನ್ನಾರ ನಡೆಸುತ್ತಿದ್ದಾರೆ ಎಂದು ಸಹ ಹೇಳಲಾಗಿದೆ.

Follow Us
ಕಾರಿಗೆ ಡಿಕ್ಕಿ ಹೊಡೆದು 1.5 ಕಿ.ಮೀ ಎಳೆದೊಯ್ದ ಟ್ರಕ್
ಕಾರಿಗೆ ಡಿಕ್ಕಿ ಹೊಡೆದು 1.5 ಕಿ.ಮೀ ಎಳೆದೊಯ್ದ ಟ್ರಕ್
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ