AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಯಾಲಿಟಿ ಸ್ಟಾರ್​ಗೆ ‘ಅನು’ಮಾನದ ಮಾಜಿಗಳೇ ಆಪ್ತರಕ್ಷಕರಾ?

ದಕ್ಷಿಣ ಕನ್ನಡ: ಌಂಕರ್ ಅನುಶ್ರೀ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೂಪಕಿಯ ಮೊಬೈಲ್​ ಕಾಲ್ ರೆಕಾರ್ಡ್ ಡಿಲೀಟ್ ಮಾಡಲು ಘಟಾನುಘಟಿಗಳು ಒತ್ತಡ ಹೇರುತ್ತಿದ್ದಾರೆ ಅನ್ನೋ ಮಾತು ಕೇಳಿಬಂದಿದೆ. ಜೊತೆಗೆ, ಸಿಸಿಬಿ ಪೊಲೀಸರ ಮೇಲೆ ಪ್ರಕರಣ ತಿರುಚಲು ಒತ್ತಡ ಹೇರುತ್ತಿರೋದ್ಯಾರು? ಅನುಶ್ರೀ ಕಾಲ್ ಡಿಟೇಲ್ಸ್‌ ರಿವೀಲ್ ಆದ್ರೆ ಆ ಪ್ರಭಾವಿಗಳಿಗೆ ಸಂಕಷ್ಟ ಎದುರಾಗತ್ತಾ? ಎಂಬ ಪ್ರಶ್ನೆಗಳನ್ನೂ ಸಹ ಹಲವರು ಕೇಳುತ್ತಿದ್ದಾರೆ. ಇದಕ್ಕೆ ಸಾಕ್ಷಿಯೆಂಬಂತೆ ಅನುಶ್ರೀ ಕಾಲ್ ರೆಕಾರ್ಡ್​ ಡಿಲೀಟ್​ ಮಾಡಲು ಪೊಲೀಸರಿಗೆ ಕೆಲ ಪ್ರಭಾವಿಗಳು ಭಾರಿ ಒತ್ತಡ ಹಾಕುತ್ತಿದ್ದಾರೆ ಎಂದು ಕೇಳಿಬಂದಿದೆ. […]

ರಿಯಾಲಿಟಿ ಸ್ಟಾರ್​ಗೆ ‘ಅನು’ಮಾನದ ಮಾಜಿಗಳೇ ಆಪ್ತರಕ್ಷಕರಾ?
KUSHAL V
|

Updated on: Oct 04, 2020 | 5:33 PM

Share

ದಕ್ಷಿಣ ಕನ್ನಡ: ಌಂಕರ್ ಅನುಶ್ರೀ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೂಪಕಿಯ ಮೊಬೈಲ್​ ಕಾಲ್ ರೆಕಾರ್ಡ್ ಡಿಲೀಟ್ ಮಾಡಲು ಘಟಾನುಘಟಿಗಳು ಒತ್ತಡ ಹೇರುತ್ತಿದ್ದಾರೆ ಅನ್ನೋ ಮಾತು ಕೇಳಿಬಂದಿದೆ. ಜೊತೆಗೆ, ಸಿಸಿಬಿ ಪೊಲೀಸರ ಮೇಲೆ ಪ್ರಕರಣ ತಿರುಚಲು ಒತ್ತಡ ಹೇರುತ್ತಿರೋದ್ಯಾರು? ಅನುಶ್ರೀ ಕಾಲ್ ಡಿಟೇಲ್ಸ್‌ ರಿವೀಲ್ ಆದ್ರೆ ಆ ಪ್ರಭಾವಿಗಳಿಗೆ ಸಂಕಷ್ಟ ಎದುರಾಗತ್ತಾ? ಎಂಬ ಪ್ರಶ್ನೆಗಳನ್ನೂ ಸಹ ಹಲವರು ಕೇಳುತ್ತಿದ್ದಾರೆ.

ಇದಕ್ಕೆ ಸಾಕ್ಷಿಯೆಂಬಂತೆ ಅನುಶ್ರೀ ಕಾಲ್ ರೆಕಾರ್ಡ್​ ಡಿಲೀಟ್​ ಮಾಡಲು ಪೊಲೀಸರಿಗೆ ಕೆಲ ಪ್ರಭಾವಿಗಳು ಭಾರಿ ಒತ್ತಡ ಹಾಕುತ್ತಿದ್ದಾರೆ ಎಂದು ಕೇಳಿಬಂದಿದೆ. ಕೆಲ VIP ರಾಜಕಾರಣಿಗಳಿಂದ ಪೊಲೀಸ್ ಇಲಾಖೆ ಮೇಲೆ ಒತ್ತಡ ಹೇರಲಾಗುತ್ತಿದ್ದು ಈ ಪ್ರಭಾವಿಗಳ ಕಾಟಕ್ಕೆ ಪೊಲೀಸ್ ಇಲಾಖೆ‌ ಸಿಬ್ಬಂದಿ ಹೈರಾಣಾಗಿ ಹೋಗಿದ್ದಾರಂತೆ. ಅನುಶ್ರೀ ಸಂಪರ್ಕದಲ್ಲಿದ್ದ ಆ ನಾಲ್ವರು ಪ್ರಭಾವಿಗಳು ಪ್ರಕರಣದ ದಿಕ್ಕು ತಪ್ಪಿಸಲು ಹುನ್ನಾರ ನಡೆಸುತ್ತಿದ್ದಾರೆ ಎಂದು ಸಹ ಹೇಳಲಾಗಿದೆ.

Follow Us
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್