AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜೀವ್ ಗಾಂಧಿ ಆಸ್ಪತ್ರೆಯಲ್ಲಿ ಅವ್ಯವಸ್ಥೆ, ಸೋಂಕಿತರ ಆರೋಪವೇನು?

ಬೆಂಗಳೂರು: ರಾಜೀವ್ ಗಾಂಧಿ ಆಸ್ಪತ್ರೆಯ ನೂತನ ಕಟ್ಟಡದಲ್ಲಿ ಕೊರೊನಾ ಸೋಂಕಿತರಿಗೆ ಅವ್ಯವಸ್ಥೆ ಎದುರಾಗಿದೆ. ನೀರು ಬೇಕಾದರೆ ಗಲಾಟೆ ಮಾಡಿ ಪಡೆದುಕೊಳ್ಳಬೇಕಾಗಿದೆ ಎಂದು ಆಸ್ಪತ್ರೆ ಸಿಬ್ಬಂದಿ ವಿರುದ್ಧ ಕೊರೊನಾ ಸೋಂಕಿತರು ಆರೋಪಿಸಿದ್ದಾರೆ. ನಿನ್ನೆ ಸಂಜೆ 6 ಗಂಟೆಗೆ ನಮಗೆ ಊಟವನ್ನು ನೀಡಿದ್ದಾರೆ. ಬಳಿಕ ಬೆಳಗ್ಗೆ 10 ಗಂಟೆಯಾದ್ರೂ ಉಪಾಹಾರವನ್ನು ನೀಡಿಲ್ಲ. ಕೋವಿಡ್​ ವಾರಿಯರ್ಸ್‌ಗೂ ಸೂಕ್ತ ಸೌಲಭ್ಯ ನೀಡಿಲ್ಲ. ಶೌಚಾಲಯದಲ್ಲಿ ನೀರು ತುಂಬಿಕೊಳ್ಳುವುದಕ್ಕೆ ಜಗ್ ಇಲ್ಲ. ಇಲ್ಲಿ ಸೋಪು, ಪೇಸ್ಟ್, ಸ್ಯಾನಿಟೈಸರ್ ಯಾವುದೂ ಇಲ್ಲ. ಒಂದು ಕೊಠಡಿಯಲ್ಲಿ ಸುಮಾರು 20 […]

ರಾಜೀವ್ ಗಾಂಧಿ ಆಸ್ಪತ್ರೆಯಲ್ಲಿ ಅವ್ಯವಸ್ಥೆ, ಸೋಂಕಿತರ ಆರೋಪವೇನು?
ಸಾಧು ಶ್ರೀನಾಥ್​
| Edited By: |

Updated on:Jun 20, 2020 | 12:13 PM

Share

ಬೆಂಗಳೂರು: ರಾಜೀವ್ ಗಾಂಧಿ ಆಸ್ಪತ್ರೆಯ ನೂತನ ಕಟ್ಟಡದಲ್ಲಿ ಕೊರೊನಾ ಸೋಂಕಿತರಿಗೆ ಅವ್ಯವಸ್ಥೆ ಎದುರಾಗಿದೆ. ನೀರು ಬೇಕಾದರೆ ಗಲಾಟೆ ಮಾಡಿ ಪಡೆದುಕೊಳ್ಳಬೇಕಾಗಿದೆ ಎಂದು ಆಸ್ಪತ್ರೆ ಸಿಬ್ಬಂದಿ ವಿರುದ್ಧ ಕೊರೊನಾ ಸೋಂಕಿತರು ಆರೋಪಿಸಿದ್ದಾರೆ.

ನಿನ್ನೆ ಸಂಜೆ 6 ಗಂಟೆಗೆ ನಮಗೆ ಊಟವನ್ನು ನೀಡಿದ್ದಾರೆ. ಬಳಿಕ ಬೆಳಗ್ಗೆ 10 ಗಂಟೆಯಾದ್ರೂ ಉಪಾಹಾರವನ್ನು ನೀಡಿಲ್ಲ. ಕೋವಿಡ್​ ವಾರಿಯರ್ಸ್‌ಗೂ ಸೂಕ್ತ ಸೌಲಭ್ಯ ನೀಡಿಲ್ಲ. ಶೌಚಾಲಯದಲ್ಲಿ ನೀರು ತುಂಬಿಕೊಳ್ಳುವುದಕ್ಕೆ ಜಗ್ ಇಲ್ಲ. ಇಲ್ಲಿ ಸೋಪು, ಪೇಸ್ಟ್, ಸ್ಯಾನಿಟೈಸರ್ ಯಾವುದೂ ಇಲ್ಲ.

ಒಂದು ಕೊಠಡಿಯಲ್ಲಿ ಸುಮಾರು 20 ಸೋಂಕಿತರಿದ್ದೇವೆ. ನಮಗೆ ಯಾವುದೇ ಸೂಕ್ತ ಚಿಕಿತ್ಸೆ ನೀಡಿಲ್ಲ. ನರ್ಸ್ ಬಂದು ಕೇವಲ 2 ಮಾತ್ರೆ ಕೊಟ್ಟು ಹೋಗುತ್ತಾರೆ. ಅದನ್ನು ಬಿಟ್ಟರೆ ಬೇರೆ ಯಾರೂ ಇಲ್ಲಿಗೆ ಬರುವುದಿಲ್ಲ. ರಾಜೀವ್ ಗಾಂಧಿ ಆಸ್ಪತ್ರೆಯ ನೂತನ ಕಟ್ಟಡದಲ್ಲಿ ಅವ್ಯವಸ್ಥೆಯ ಬಗ್ಗೆ ಕೊರೊನಾ ಸೋಂಕಿತರು ಆರೋಪಿಸಿದ್ದಾರೆ.

Published On - 12:13 pm, Sat, 20 June 20

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್