AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜೀವ್ ಗಾಂಧಿ ಆಸ್ಪತ್ರೆಯಲ್ಲಿ ಅವ್ಯವಸ್ಥೆ, ಸೋಂಕಿತರ ಆರೋಪವೇನು?

ಬೆಂಗಳೂರು: ರಾಜೀವ್ ಗಾಂಧಿ ಆಸ್ಪತ್ರೆಯ ನೂತನ ಕಟ್ಟಡದಲ್ಲಿ ಕೊರೊನಾ ಸೋಂಕಿತರಿಗೆ ಅವ್ಯವಸ್ಥೆ ಎದುರಾಗಿದೆ. ನೀರು ಬೇಕಾದರೆ ಗಲಾಟೆ ಮಾಡಿ ಪಡೆದುಕೊಳ್ಳಬೇಕಾಗಿದೆ ಎಂದು ಆಸ್ಪತ್ರೆ ಸಿಬ್ಬಂದಿ ವಿರುದ್ಧ ಕೊರೊನಾ ಸೋಂಕಿತರು ಆರೋಪಿಸಿದ್ದಾರೆ. ನಿನ್ನೆ ಸಂಜೆ 6 ಗಂಟೆಗೆ ನಮಗೆ ಊಟವನ್ನು ನೀಡಿದ್ದಾರೆ. ಬಳಿಕ ಬೆಳಗ್ಗೆ 10 ಗಂಟೆಯಾದ್ರೂ ಉಪಾಹಾರವನ್ನು ನೀಡಿಲ್ಲ. ಕೋವಿಡ್​ ವಾರಿಯರ್ಸ್‌ಗೂ ಸೂಕ್ತ ಸೌಲಭ್ಯ ನೀಡಿಲ್ಲ. ಶೌಚಾಲಯದಲ್ಲಿ ನೀರು ತುಂಬಿಕೊಳ್ಳುವುದಕ್ಕೆ ಜಗ್ ಇಲ್ಲ. ಇಲ್ಲಿ ಸೋಪು, ಪೇಸ್ಟ್, ಸ್ಯಾನಿಟೈಸರ್ ಯಾವುದೂ ಇಲ್ಲ. ಒಂದು ಕೊಠಡಿಯಲ್ಲಿ ಸುಮಾರು 20 […]

ರಾಜೀವ್ ಗಾಂಧಿ ಆಸ್ಪತ್ರೆಯಲ್ಲಿ ಅವ್ಯವಸ್ಥೆ, ಸೋಂಕಿತರ ಆರೋಪವೇನು?
ಸಾಧು ಶ್ರೀನಾಥ್​
| Edited By: |

Updated on:Jun 20, 2020 | 12:13 PM

Share

ಬೆಂಗಳೂರು: ರಾಜೀವ್ ಗಾಂಧಿ ಆಸ್ಪತ್ರೆಯ ನೂತನ ಕಟ್ಟಡದಲ್ಲಿ ಕೊರೊನಾ ಸೋಂಕಿತರಿಗೆ ಅವ್ಯವಸ್ಥೆ ಎದುರಾಗಿದೆ. ನೀರು ಬೇಕಾದರೆ ಗಲಾಟೆ ಮಾಡಿ ಪಡೆದುಕೊಳ್ಳಬೇಕಾಗಿದೆ ಎಂದು ಆಸ್ಪತ್ರೆ ಸಿಬ್ಬಂದಿ ವಿರುದ್ಧ ಕೊರೊನಾ ಸೋಂಕಿತರು ಆರೋಪಿಸಿದ್ದಾರೆ.

ನಿನ್ನೆ ಸಂಜೆ 6 ಗಂಟೆಗೆ ನಮಗೆ ಊಟವನ್ನು ನೀಡಿದ್ದಾರೆ. ಬಳಿಕ ಬೆಳಗ್ಗೆ 10 ಗಂಟೆಯಾದ್ರೂ ಉಪಾಹಾರವನ್ನು ನೀಡಿಲ್ಲ. ಕೋವಿಡ್​ ವಾರಿಯರ್ಸ್‌ಗೂ ಸೂಕ್ತ ಸೌಲಭ್ಯ ನೀಡಿಲ್ಲ. ಶೌಚಾಲಯದಲ್ಲಿ ನೀರು ತುಂಬಿಕೊಳ್ಳುವುದಕ್ಕೆ ಜಗ್ ಇಲ್ಲ. ಇಲ್ಲಿ ಸೋಪು, ಪೇಸ್ಟ್, ಸ್ಯಾನಿಟೈಸರ್ ಯಾವುದೂ ಇಲ್ಲ.

ಒಂದು ಕೊಠಡಿಯಲ್ಲಿ ಸುಮಾರು 20 ಸೋಂಕಿತರಿದ್ದೇವೆ. ನಮಗೆ ಯಾವುದೇ ಸೂಕ್ತ ಚಿಕಿತ್ಸೆ ನೀಡಿಲ್ಲ. ನರ್ಸ್ ಬಂದು ಕೇವಲ 2 ಮಾತ್ರೆ ಕೊಟ್ಟು ಹೋಗುತ್ತಾರೆ. ಅದನ್ನು ಬಿಟ್ಟರೆ ಬೇರೆ ಯಾರೂ ಇಲ್ಲಿಗೆ ಬರುವುದಿಲ್ಲ. ರಾಜೀವ್ ಗಾಂಧಿ ಆಸ್ಪತ್ರೆಯ ನೂತನ ಕಟ್ಟಡದಲ್ಲಿ ಅವ್ಯವಸ್ಥೆಯ ಬಗ್ಗೆ ಕೊರೊನಾ ಸೋಂಕಿತರು ಆರೋಪಿಸಿದ್ದಾರೆ.

Published On - 12:13 pm, Sat, 20 June 20

ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ