AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜೀವ್ ಗಾಂಧಿ ಆಸ್ಪತ್ರೆಯಲ್ಲಿ ಅವ್ಯವಸ್ಥೆ, ಸೋಂಕಿತರ ಆರೋಪವೇನು?

ಬೆಂಗಳೂರು: ರಾಜೀವ್ ಗಾಂಧಿ ಆಸ್ಪತ್ರೆಯ ನೂತನ ಕಟ್ಟಡದಲ್ಲಿ ಕೊರೊನಾ ಸೋಂಕಿತರಿಗೆ ಅವ್ಯವಸ್ಥೆ ಎದುರಾಗಿದೆ. ನೀರು ಬೇಕಾದರೆ ಗಲಾಟೆ ಮಾಡಿ ಪಡೆದುಕೊಳ್ಳಬೇಕಾಗಿದೆ ಎಂದು ಆಸ್ಪತ್ರೆ ಸಿಬ್ಬಂದಿ ವಿರುದ್ಧ ಕೊರೊನಾ ಸೋಂಕಿತರು ಆರೋಪಿಸಿದ್ದಾರೆ. ನಿನ್ನೆ ಸಂಜೆ 6 ಗಂಟೆಗೆ ನಮಗೆ ಊಟವನ್ನು ನೀಡಿದ್ದಾರೆ. ಬಳಿಕ ಬೆಳಗ್ಗೆ 10 ಗಂಟೆಯಾದ್ರೂ ಉಪಾಹಾರವನ್ನು ನೀಡಿಲ್ಲ. ಕೋವಿಡ್​ ವಾರಿಯರ್ಸ್‌ಗೂ ಸೂಕ್ತ ಸೌಲಭ್ಯ ನೀಡಿಲ್ಲ. ಶೌಚಾಲಯದಲ್ಲಿ ನೀರು ತುಂಬಿಕೊಳ್ಳುವುದಕ್ಕೆ ಜಗ್ ಇಲ್ಲ. ಇಲ್ಲಿ ಸೋಪು, ಪೇಸ್ಟ್, ಸ್ಯಾನಿಟೈಸರ್ ಯಾವುದೂ ಇಲ್ಲ. ಒಂದು ಕೊಠಡಿಯಲ್ಲಿ ಸುಮಾರು 20 […]

ರಾಜೀವ್ ಗಾಂಧಿ ಆಸ್ಪತ್ರೆಯಲ್ಲಿ ಅವ್ಯವಸ್ಥೆ, ಸೋಂಕಿತರ ಆರೋಪವೇನು?
ಸಾಧು ಶ್ರೀನಾಥ್​
| Edited By: |

Updated on:Jun 20, 2020 | 12:13 PM

Share

ಬೆಂಗಳೂರು: ರಾಜೀವ್ ಗಾಂಧಿ ಆಸ್ಪತ್ರೆಯ ನೂತನ ಕಟ್ಟಡದಲ್ಲಿ ಕೊರೊನಾ ಸೋಂಕಿತರಿಗೆ ಅವ್ಯವಸ್ಥೆ ಎದುರಾಗಿದೆ. ನೀರು ಬೇಕಾದರೆ ಗಲಾಟೆ ಮಾಡಿ ಪಡೆದುಕೊಳ್ಳಬೇಕಾಗಿದೆ ಎಂದು ಆಸ್ಪತ್ರೆ ಸಿಬ್ಬಂದಿ ವಿರುದ್ಧ ಕೊರೊನಾ ಸೋಂಕಿತರು ಆರೋಪಿಸಿದ್ದಾರೆ.

ನಿನ್ನೆ ಸಂಜೆ 6 ಗಂಟೆಗೆ ನಮಗೆ ಊಟವನ್ನು ನೀಡಿದ್ದಾರೆ. ಬಳಿಕ ಬೆಳಗ್ಗೆ 10 ಗಂಟೆಯಾದ್ರೂ ಉಪಾಹಾರವನ್ನು ನೀಡಿಲ್ಲ. ಕೋವಿಡ್​ ವಾರಿಯರ್ಸ್‌ಗೂ ಸೂಕ್ತ ಸೌಲಭ್ಯ ನೀಡಿಲ್ಲ. ಶೌಚಾಲಯದಲ್ಲಿ ನೀರು ತುಂಬಿಕೊಳ್ಳುವುದಕ್ಕೆ ಜಗ್ ಇಲ್ಲ. ಇಲ್ಲಿ ಸೋಪು, ಪೇಸ್ಟ್, ಸ್ಯಾನಿಟೈಸರ್ ಯಾವುದೂ ಇಲ್ಲ.

ಒಂದು ಕೊಠಡಿಯಲ್ಲಿ ಸುಮಾರು 20 ಸೋಂಕಿತರಿದ್ದೇವೆ. ನಮಗೆ ಯಾವುದೇ ಸೂಕ್ತ ಚಿಕಿತ್ಸೆ ನೀಡಿಲ್ಲ. ನರ್ಸ್ ಬಂದು ಕೇವಲ 2 ಮಾತ್ರೆ ಕೊಟ್ಟು ಹೋಗುತ್ತಾರೆ. ಅದನ್ನು ಬಿಟ್ಟರೆ ಬೇರೆ ಯಾರೂ ಇಲ್ಲಿಗೆ ಬರುವುದಿಲ್ಲ. ರಾಜೀವ್ ಗಾಂಧಿ ಆಸ್ಪತ್ರೆಯ ನೂತನ ಕಟ್ಟಡದಲ್ಲಿ ಅವ್ಯವಸ್ಥೆಯ ಬಗ್ಗೆ ಕೊರೊನಾ ಸೋಂಕಿತರು ಆರೋಪಿಸಿದ್ದಾರೆ.

Published On - 12:13 pm, Sat, 20 June 20

Follow Us
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​