AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಲ್ಲಿ ಕೊರೊನಾ ಟೆಸ್ಟ್​ಗೆ ಹೋದ್ರೆ.. ಸಿಗೋದು ಬರೀ ಪಾಸಿಟಿವ್ ರಿಪೋರ್ಟ್

ಬೆಂಗಳೂರು: ನಗರದಲ್ಲಿ ಮತ್ತೊಂದು ಖಾಸಗಿ ಆಸ್ಪತ್ರೆಯ ಕರ್ಮಕಾಂಡ ಬಯಲಾಗಿದೆ. ಈ ಆಸ್ಪತ್ರೆ ರೋಗಿಗಳ ರಿಪೋರ್ಟ್​ನಲ್ಲೇ ಕಳ್ಳಾಟವಾಡ್ತಿದೆಯಂತೆ? ಕೊರೊನಾ ಟೆಸ್ಟ್​ಗೆ ಹೋದ್ರೆ ಪಾಸಿಟಿವ್ ರಿಪೋರ್ಟ್ ನೀಡುತ್ತಿದ್ದಾರಂತೆ. ರಾಜಾಜಿನಗರದಲ್ಲಿರೋ ಸುಗುಣ ಆಸ್ಪತ್ರೆಯ ವಿರುದ್ಧ ಇಂತಹ ಗಂಭೀರ ಆರೋಪ ಕೇಳಿ ಬಂದಿದೆ. ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ 4 ವರ್ಷದ ಮಗುವಿಗೆ ಟೆಸ್ಟ್ ಮಾಡಿ ಕೊರೊನಾ ಪಾಸಿಟಿವ್ ರಿಪೋರ್ಟ್ ಕೊಟ್ಟಿದ್ದಾರೆ ಎಂದು ಮಗು ತಾಯಿ ಆರೋಪ ಮಾಡಿದ್ದಾರೆ. ಸುಗುಣ ಆಸ್ಪತ್ರೆ ಬಿಟ್ಟು ಬೇರೆ ಲ್ಯಾಬ್​ನಲ್ಲಿ ಟೆಸ್ಟ್ ಮಾಡಿಸಿದಾಗ ಮಗು, ತಂದೆ-ತಾಯಿಗೆ ನೆಗೆಟಿವ್ ಬಂದಿದೆ. […]

ಇಲ್ಲಿ ಕೊರೊನಾ ಟೆಸ್ಟ್​ಗೆ ಹೋದ್ರೆ.. ಸಿಗೋದು ಬರೀ ಪಾಸಿಟಿವ್ ರಿಪೋರ್ಟ್
ಆಯೇಷಾ ಬಾನು
|

Updated on:Jul 30, 2020 | 3:47 PM

Share

ಬೆಂಗಳೂರು: ನಗರದಲ್ಲಿ ಮತ್ತೊಂದು ಖಾಸಗಿ ಆಸ್ಪತ್ರೆಯ ಕರ್ಮಕಾಂಡ ಬಯಲಾಗಿದೆ. ಈ ಆಸ್ಪತ್ರೆ ರೋಗಿಗಳ ರಿಪೋರ್ಟ್​ನಲ್ಲೇ ಕಳ್ಳಾಟವಾಡ್ತಿದೆಯಂತೆ? ಕೊರೊನಾ ಟೆಸ್ಟ್​ಗೆ ಹೋದ್ರೆ ಪಾಸಿಟಿವ್ ರಿಪೋರ್ಟ್ ನೀಡುತ್ತಿದ್ದಾರಂತೆ. ರಾಜಾಜಿನಗರದಲ್ಲಿರೋ ಸುಗುಣ ಆಸ್ಪತ್ರೆಯ ವಿರುದ್ಧ ಇಂತಹ ಗಂಭೀರ ಆರೋಪ ಕೇಳಿ ಬಂದಿದೆ.

ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ 4 ವರ್ಷದ ಮಗುವಿಗೆ ಟೆಸ್ಟ್ ಮಾಡಿ ಕೊರೊನಾ ಪಾಸಿಟಿವ್ ರಿಪೋರ್ಟ್ ಕೊಟ್ಟಿದ್ದಾರೆ ಎಂದು ಮಗು ತಾಯಿ ಆರೋಪ ಮಾಡಿದ್ದಾರೆ. ಸುಗುಣ ಆಸ್ಪತ್ರೆ ಬಿಟ್ಟು ಬೇರೆ ಲ್ಯಾಬ್​ನಲ್ಲಿ ಟೆಸ್ಟ್ ಮಾಡಿಸಿದಾಗ ಮಗು, ತಂದೆ-ತಾಯಿಗೆ ನೆಗೆಟಿವ್ ಬಂದಿದೆ. ಆದ್ರೆ ಸುಗುಣ ಆಸ್ಪತ್ರೆ ಸಿಬ್ಬಂದಿ ಮಗುವಿಗೆ ಕೊರೊನಾ ಪಾಸಿಟಿವ್ ಇದೆ ಎಂದು ಅಡ್ಮಿಟ್ ಮಾಡಿಕೊಂಡಿದ್ದಾರೆ. ಹಣ ಕಸಿಯಲು ಪಾಸಿಟಿವ್ ರಿಪೋರ್ಟ್ ನೀಡ್ತಾಯಿದಿಯಾ ಸುಗುಣ ಆಸ್ಪತ್ರೆ ಎಂಬ ಪ್ರಶ್ನೆ ಎದ್ದಿದೆ.

ಮಗುವಿನ ಸ್ಥಿತಿ ಕಂಡು ತಾಯಿ ಕಣ್ಣೀರಿಟ್ಟಿದ್ದಾರೆ. ಸುಗುಣ ಆಸ್ಪತ್ರೆಗೆ ಬರುವ ಎಲ್ಲರ ರಿಪೋರ್ಟ್​ನಲ್ಲೂ ಇದೇ ರೀತಿ ಯಾಮಾರಿಸಲಾಗ್ತಿದೆ ಅಂತ ಮಗುವಿನ ತಾಯಿ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ನಮ್ಮಿಂದ ಯಾವ ತಪ್ಪೂ ಆಗಿಲ್ಲ ಸುಗಣ ಆಸ್ಪತ್ರೆಯಲ್ಲಿ ಸ್ವ್ಯಾಬ್ ಟೆಸ್ಟ್ ಮಾಡಲ್ಲ. ಕೇವಲ ಸ್ವ್ಯಾಬ್ ತೆಗೆದು ನಾರಯಣ ನೇತ್ರಾಲಯಕ್ಕೆ ಕಳುಹಿಸಲಾಗುತ್ತೆ. ನಮ್ಮ ಕಡೆಯಿಂದ ಯಾವುದೇ ತಪ್ಪಾಗಿಲ್ಲ. ಅಲ್ಲಿಂದ ಬರುವ ವರದಿಯನ್ನಷ್ಟೆ ರೋಗಿಗೆ ಕೊಡುತ್ತೇವೆ. ನಮ್ಮ ಮೇಲೆ ಮಾಡಿರುವ ಆರೋಪ ಸುಳ್ಳು ಅಂತಾ ಸುಗಣ ಆಸ್ಪತ್ರೆಯ ಮುಖ್ಯಸ್ಥ ಡಾ.ರವೀಂದ್ರ ಟಿವಿ9ಗೆ ಸ್ಪಷ್ಟ ಪಡಿಸಿದ್ದಾರೆ.

Published On - 12:28 pm, Thu, 30 July 20

Follow Us
ಕೈವ್​​ನ ಸೂಪರ್ ಮಾರ್ಕೆಟ್​​ನಲ್ಲಿ ಗುಂಡು ಹಾರಿಸಿ ಐವರನ್ನು ಕೊಂದ ಶೂಟರ್​
ಕೈವ್​​ನ ಸೂಪರ್ ಮಾರ್ಕೆಟ್​​ನಲ್ಲಿ ಗುಂಡು ಹಾರಿಸಿ ಐವರನ್ನು ಕೊಂದ ಶೂಟರ್​
ಟ್ರಾಫಿಕ್ ದಂಡ ತಪ್ಪಿಸಲು ಬಾಣಲೆಯನ್ನೇ ಹೆಲ್ಮೆಟ್ ಮಾಡಿಕೊಂಡ ಯುವಕ!
ಟ್ರಾಫಿಕ್ ದಂಡ ತಪ್ಪಿಸಲು ಬಾಣಲೆಯನ್ನೇ ಹೆಲ್ಮೆಟ್ ಮಾಡಿಕೊಂಡ ಯುವಕ!
ಬೆಂಗಳೂರಿಗೆ ಬಂದ ನಟ ಅಡಿವಿಶೇಷ್ ಕೈಕುಲುಕಲು ಮುಗಿಬಿದ್ದ ಜನ
ಬೆಂಗಳೂರಿಗೆ ಬಂದ ನಟ ಅಡಿವಿಶೇಷ್ ಕೈಕುಲುಕಲು ಮುಗಿಬಿದ್ದ ಜನ
ತಮ್ಮ ಕುಟುಂಬದ ಮಹಿಳೆಯರು ಮಾತ್ರ ಉದ್ಧಾರವಾಗಬೇಕೆಂಬ ಕುತಂತ್ರ; ಮೋದಿ ಚಾಟಿ
ತಮ್ಮ ಕುಟುಂಬದ ಮಹಿಳೆಯರು ಮಾತ್ರ ಉದ್ಧಾರವಾಗಬೇಕೆಂಬ ಕುತಂತ್ರ; ಮೋದಿ ಚಾಟಿ
ಸಂಪುಟ ಪುನಾರಚನೆಯ ಬಗ್ಗೆ ಬೇಲೂರು ಗೋಪಾಲಕೃಷ್ಣ ಮಹತ್ವದ ಸುಳಿವು!
ಸಂಪುಟ ಪುನಾರಚನೆಯ ಬಗ್ಗೆ ಬೇಲೂರು ಗೋಪಾಲಕೃಷ್ಣ ಮಹತ್ವದ ಸುಳಿವು!
ಕೇವಲ 15 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಅಭಿಷೇಕ್ ಶರ್ಮಾ
ಕೇವಲ 15 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಅಭಿಷೇಕ್ ಶರ್ಮಾ
ರಾಹುಲ್​ ಗಾಂಧಿ ಪೆದ್ದು ಪೆದ್ದಾಗಿ ಮಾತನಾಡುತ್ತಾರೆ": ಪ್ರಹ್ಲಾದ್ ಜೋಶಿ
ರಾಹುಲ್​ ಗಾಂಧಿ ಪೆದ್ದು ಪೆದ್ದಾಗಿ ಮಾತನಾಡುತ್ತಾರೆ
ಪ್ರಧಾನಿ ಮೋದಿ ದೇಶದ ಜನರನ್ನು ಉದ್ದೇಶಿಸಿ ಭಾಷಣ ನೇರಪ್ರಸಾರ
ಪ್ರಧಾನಿ ಮೋದಿ ದೇಶದ ಜನರನ್ನು ಉದ್ದೇಶಿಸಿ ಭಾಷಣ ನೇರಪ್ರಸಾರ
ಹಾರ್ಮುಜ್ ಜಲಸಂಧಿ ದಾಟುತ್ತಿದ್ದ ಭಾರತದ 2 ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ
ಹಾರ್ಮುಜ್ ಜಲಸಂಧಿ ದಾಟುತ್ತಿದ್ದ ಭಾರತದ 2 ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ
ಆರ್​​ಸಿಬಿ ಸೋಲಿಗೆ ಕಾರಣರಾದ ಕನ್ನಡಿಗ ಕೆಎಲ್ ರಾಹುಲ್
ಆರ್​​ಸಿಬಿ ಸೋಲಿಗೆ ಕಾರಣರಾದ ಕನ್ನಡಿಗ ಕೆಎಲ್ ರಾಹುಲ್