AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಘಟಪ್ರಭಾ ಅಟ್ಟಹಾಸದಿಂದ ಸಂಕಷ್ಟಕ್ಕೆ ಒಳಗಾದ ಬಾಣಂತಿ, ಗರ್ಭಿಣಿ!

ಬೆಳಗಾವಿ: ಘಟಪ್ರಭಾ ಅಟ್ಟಹಾಸಕ್ಕೆ ಜನ ಜೀವನ ಅಸ್ತವ್ಯಸ್ತಗೊಂಡಿದೆ. ನದಿ ನೀರು ಮನೆಗಳಿಗೆ ನುಗ್ಗಿದೆ. ರಸ್ತೆಗಳಲ್ಲಿ ನೀರು ನಿಂತಿದೆ. ಜನ ತಮ್ಮ ಮನೆಗಳನ್ನು ಬಿಟ್ಟು ಪರಿಹಾರ ಕೇಂದ್ರಗಳಲ್ಲಿ ಜೀವನ ನಡೆಸುವಂತ ಪರಿಸ್ಥಿತಿ ಎದುರಾಗಿದೆ. ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಮೇಳವಂಕಿ ಗ್ರಾಮದ ಪರಿಹಾರ ಕೇಂದ್ರದಲ್ಲಿ ತಮ್ಮ ಪರಿಸ್ಥಿತಿ ನೆನೆದು ಬಾಣಂತಿ ಮತ್ತು ಗರ್ಭಿಣಿ ಕಣ್ಣೀರು ಹಾಕಿದ್ದಾರೆ. ಮೇಳವಂಕಿ ಗ್ರಾಮಕ್ಕೆ ಘಟಪ್ರಭಾ ನದಿ‌ ನೀರು ನುಗ್ಗಿರುವ ಹಿನ್ನೆಲೆಯಲ್ಲಿ ಎರಡು ತಿಂಗಳ ಮಗುವನ್ನ ಕರೆದುಕೊಂಡು ಬಾಣಂತಿ ಶಾಲಾ ಕೊಠಡಿಯಲ್ಲಿ ವಾಸಿಸುತ್ತಿದ್ದಾರೆ. ಕೊರೊನಾ […]

ಘಟಪ್ರಭಾ ಅಟ್ಟಹಾಸದಿಂದ ಸಂಕಷ್ಟಕ್ಕೆ ಒಳಗಾದ ಬಾಣಂತಿ, ಗರ್ಭಿಣಿ!
ಆಯೇಷಾ ಬಾನು
|

Updated on: Aug 20, 2020 | 8:46 AM

Share

ಬೆಳಗಾವಿ: ಘಟಪ್ರಭಾ ಅಟ್ಟಹಾಸಕ್ಕೆ ಜನ ಜೀವನ ಅಸ್ತವ್ಯಸ್ತಗೊಂಡಿದೆ. ನದಿ ನೀರು ಮನೆಗಳಿಗೆ ನುಗ್ಗಿದೆ. ರಸ್ತೆಗಳಲ್ಲಿ ನೀರು ನಿಂತಿದೆ. ಜನ ತಮ್ಮ ಮನೆಗಳನ್ನು ಬಿಟ್ಟು ಪರಿಹಾರ ಕೇಂದ್ರಗಳಲ್ಲಿ ಜೀವನ ನಡೆಸುವಂತ ಪರಿಸ್ಥಿತಿ ಎದುರಾಗಿದೆ.

ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಮೇಳವಂಕಿ ಗ್ರಾಮದ ಪರಿಹಾರ ಕೇಂದ್ರದಲ್ಲಿ ತಮ್ಮ ಪರಿಸ್ಥಿತಿ ನೆನೆದು ಬಾಣಂತಿ ಮತ್ತು ಗರ್ಭಿಣಿ ಕಣ್ಣೀರು ಹಾಕಿದ್ದಾರೆ. ಮೇಳವಂಕಿ ಗ್ರಾಮಕ್ಕೆ ಘಟಪ್ರಭಾ ನದಿ‌ ನೀರು ನುಗ್ಗಿರುವ ಹಿನ್ನೆಲೆಯಲ್ಲಿ ಎರಡು ತಿಂಗಳ ಮಗುವನ್ನ ಕರೆದುಕೊಂಡು ಬಾಣಂತಿ ಶಾಲಾ ಕೊಠಡಿಯಲ್ಲಿ ವಾಸಿಸುತ್ತಿದ್ದಾರೆ.

ಕೊರೊನಾ ಕಾರಣ ಹೇಳಿ ಸಂಬಂಧಿಕರು ಮನೆಗೆ ಸೇರಿಸಿಕೊಳ್ಳುತ್ತಿಲ್ಲವಂತೆ ಹೀಗಾಗಿ ಅನಿವಾರ್ಯವಾಗಿ ಪರಿಹಾರ ಕೇಂದ್ರದಲ್ಲೇ ಬಾಣಂತಿ ಮತ್ತು ಗರ್ಭಿಣಿ ಉಳಿದುಕೊಂಡಿದ್ದಾರೆ. ಬಿಸಿಯಾದ ಊಟ, ಬೆಚ್ಚಗಿನ ಸ್ಥಳದಲ್ಲಿರಬೇಕಾದ ನಾವು ಪ್ರವಾಹದಿಂದ ಬೀದಿಗೆ ಬಂದಿದ್ದೇವೆ. ಎರಡು ತಿಂಗಳ ಹಸುಗೂಸಿಗೆ ಮೂಲ ಸೌಕರ್ಯದ ತೊಂದರೆಯಾಗಿದೆ ಎಂದು ಬಾಣಂತಿ ಕಣ್ಣೀರಿಟ್ಟಿದ್ದಾರೆ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್