AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Electrocution ಕೆಂಗೇರಿಯಲ್ಲಿ ದುರಸ್ತಿ ವೇಳೆ ವಿದ್ಯುತ್​ ಪ್ರವಹಿಸಿ Power man​ ದುರ್ಮರಣ

ದುರಸ್ತಿ ವೇಳೆ ವಿದ್ಯುತ್​ ಪ್ರವಹಿಸಿ ಲೈನ್​ಮನ್​ ದುರ್ಮರಣ ಹೊಂದಿರುವ ಘಟನೆ ಕೆಂಗೇರಿಯ 6ನೇ ಮುಖ್ಯ ರಸ್ತೆಯಲ್ಲಿ ನಡೆದಿದೆ. ಮೈಸೂರು ಮೂಲದ ಶ್ರೀನಿವಾಸ್(28) ಮೃತ ಲೈನ್​ಮನ್. Lineman electrocuted

Electrocution ಕೆಂಗೇರಿಯಲ್ಲಿ ದುರಸ್ತಿ ವೇಳೆ ವಿದ್ಯುತ್​ ಪ್ರವಹಿಸಿ Power man​ ದುರ್ಮರಣ
ದುರಸ್ತಿ ವೇಳೆ ವಿದ್ಯುತ್​ ಪ್ರವಹಿಸಿ ಲೈನ್​ಮನ್​ ದುರ್ಮರಣ
KUSHAL V
|

Updated on:Feb 08, 2021 | 6:10 PM

Share

ಬೆಂಗಳೂರು: ದುರಸ್ತಿ ವೇಳೆ ವಿದ್ಯುತ್​ ಪ್ರವಹಿಸಿ ಲೈನ್​ಮನ್​ ದುರ್ಮರಣ ಹೊಂದಿರುವ ಘಟನೆ ಕೆಂಗೇರಿಯ 6ನೇ ಮುಖ್ಯ ರಸ್ತೆಯಲ್ಲಿ ನಡೆದಿದೆ. ಮೈಸೂರು ಮೂಲದ ಶ್ರೀನಿವಾಸ್(28) ಮೃತ ಲೈನ್​ಮನ್. ವಿದ್ಯುತ್ ದುರಸ್ಥಿ ಕಾರ್ಯದಲ್ಲಿ ತೊಡಗಿದ್ದ ಶ್ರೀನಿವಾಸ್ ಖಾಸಗಿ ಕಂಪನಿಯ ಪರವಾಗಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದರು. ಕೆಂಗೇರಿ ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Power man​ electrocuted 

Siddaramaiah cotton shopping spree ಏಯ್​.. ಚೆನ್ನಾಗಿರೋ ಪಂಚೆ ಕೊಡಯ್ಯ.. ಕಲರ್​ ಇಲ್ದೇ ಇರೋದು ಕೊಡಬೇಡ -ಸಿದ್ದರಾಮಯ್ಯ ಖಾದಿ ಶಾಪಿಂಗ್!

Published On - 6:07 pm, Mon, 8 February 21

Follow Us
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್