AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆ ಬೆಂಗಳೂರಿನಲ್ಲಿ ಕರೆಂಟ್ ಇರಲ್ಲ.. ಎಲ್ಲೆಲ್ಲಿ?

ನಾಳೆ ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ಬೆಂಗಳೂರಿನ ವಿವಿದೆಡೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಎಲ್ಲೆಲ್ಲಿ? ಇಲ್ಲಿದೆ ವಿವರ.

ನಾಳೆ ಬೆಂಗಳೂರಿನಲ್ಲಿ ಕರೆಂಟ್ ಇರಲ್ಲ.. ಎಲ್ಲೆಲ್ಲಿ?
ನಾಳೆ ಬೆಂಗಳೂರಿನಲ್ಲಿ ಕರೆಂಟ್ ಇರಲ್ಲ..
guruganesh bhat
| Edited By: |

Updated on: Nov 28, 2020 | 6:24 PM

Share

ಬೆಂಗಳೂರು: ನಾಳೆ ಬೆಳಿಗ್ಗೆ 10ರಿಂದ ಸಂಜೆ 5 ಘಂಟೆಯವರೆಗೆ ಬೆಂಗಳೂರಿನ ಹಲವೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಎನ್​ಆರ್​ಎಸ್ ಉಪಕೇಂದ್ರದ ತ್ರೈಮಾಸಿಕ ನಿರ್ವಹಣೆಯಿಂದ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ತಿಳಿಸಿದೆ.

ಎಲ್ಲಿ ಕರೆಂಟ್ ಇರಲ್ಲ? ರಾಜಾಜಿನಗರದ 1ರಿಂದ 6ನೇ ಬ್ಲಾಕ್, ಕೆ.ಎಸ್.ಎಸ್.ಐ.ಡಿ.ಸಿ ಮತ್ತು ರಾಜಾಜಿನಗರ ಇಂಡಸ್ಟ್ರಿಯಲ್ ಎಸ್ಟೇಟ್, ಡಾ. ರಾಜ್​ಕುಮಾರ್ ರಸ್ತೆ, ಇ.ಎಸ್.ಐ ಆಸ್ಪತ್ರೆ, ಮನುವನ, ಅಗ್ರಹಾರ ದಾಸಹಳ್ಳಿ, ಗೋವಿಂದರಾಜನಗರ, ಬಸವೇಶ್ವರನಗರ, ಮಹಾಗಣಪತಿಪುರ, ಕಂಠೀರವ ನಗರ, ಜಡ್ಜಸ್ ಕಾಲೋನಿ, ಕೆ ಎಚ್ ಬಿ ಕಾಲೋನಿ 2ನೇ ಹಂತ,4ನೇ ಹಂತ, 4ನೇ ಬ್ಲಾಕ್, 3ನೇಹಂತ, 3ನೇ ಬ್ಲಾಕ್, ಕೆ.ಎಚ್.ಬಿ ಕಾಲೋನಿ, ಪ್ರಕಾಶ ನಗರ, ಎಲ್ ಎನ್ ಪುರ, ಶ್ರೀರಾಂಪುರ, ರಾಮಚಂದ್ರಪುರ, ದೇವಯ್ಯ ಪಾರ್ಕ್, ಪಾದರಾಯನಪುರ, ಪೈಪ್​ಲೈನ್, ಚೋಳೂರು ಪಾಳ್ಯ, ಶಾಮಣ್ಣ ಗಾರ್ಡನ್, ಶಂಕರಪ್ಪ ಗಾರ್ಡನ್, ಟೆಲಿಕಾಂ ಲೇಔಟ್, ಕೆ ಪಿ ಅಗ್ರಹಾರ, ಮಾಗಡಿ ರಸ್ತೆ, ಬ್ರಿಗೇಡ್ ಒರಾಯನ್ ಕಾಂಪ್ಲೆಕ್ಸ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ ಉಂಟಾಗಲಿದೆ .

ವಿದ್ಯುತ್ ವ್ಯತ್ಯಯಕ್ಕೆ ಸಂಬಂಧಿಸಿದ ಯಾವುದೇ ಸಹಾಯಕ್ಕೆ 1912ಕ್ಕೆ ಕರೆ ಮಾಡಬಹುದು ಎಂದು ಬೆಂ.ವಿ.ಕಂ. ಪಶ್ಚಿಮ ವಿಭಾಗದ ಅಧೀಕ್ಷಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ