AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆ ಬೆಂಗಳೂರಿನಲ್ಲಿ ಕರೆಂಟ್ ಇರಲ್ಲ.. ಎಲ್ಲೆಲ್ಲಿ?

ನಾಳೆ ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ಬೆಂಗಳೂರಿನ ವಿವಿದೆಡೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಎಲ್ಲೆಲ್ಲಿ? ಇಲ್ಲಿದೆ ವಿವರ.

ನಾಳೆ ಬೆಂಗಳೂರಿನಲ್ಲಿ ಕರೆಂಟ್ ಇರಲ್ಲ.. ಎಲ್ಲೆಲ್ಲಿ?
ನಾಳೆ ಬೆಂಗಳೂರಿನಲ್ಲಿ ಕರೆಂಟ್ ಇರಲ್ಲ..
guruganesh bhat
| Edited By: |

Updated on: Nov 28, 2020 | 6:24 PM

Share

ಬೆಂಗಳೂರು: ನಾಳೆ ಬೆಳಿಗ್ಗೆ 10ರಿಂದ ಸಂಜೆ 5 ಘಂಟೆಯವರೆಗೆ ಬೆಂಗಳೂರಿನ ಹಲವೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಎನ್​ಆರ್​ಎಸ್ ಉಪಕೇಂದ್ರದ ತ್ರೈಮಾಸಿಕ ನಿರ್ವಹಣೆಯಿಂದ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ತಿಳಿಸಿದೆ.

ಎಲ್ಲಿ ಕರೆಂಟ್ ಇರಲ್ಲ? ರಾಜಾಜಿನಗರದ 1ರಿಂದ 6ನೇ ಬ್ಲಾಕ್, ಕೆ.ಎಸ್.ಎಸ್.ಐ.ಡಿ.ಸಿ ಮತ್ತು ರಾಜಾಜಿನಗರ ಇಂಡಸ್ಟ್ರಿಯಲ್ ಎಸ್ಟೇಟ್, ಡಾ. ರಾಜ್​ಕುಮಾರ್ ರಸ್ತೆ, ಇ.ಎಸ್.ಐ ಆಸ್ಪತ್ರೆ, ಮನುವನ, ಅಗ್ರಹಾರ ದಾಸಹಳ್ಳಿ, ಗೋವಿಂದರಾಜನಗರ, ಬಸವೇಶ್ವರನಗರ, ಮಹಾಗಣಪತಿಪುರ, ಕಂಠೀರವ ನಗರ, ಜಡ್ಜಸ್ ಕಾಲೋನಿ, ಕೆ ಎಚ್ ಬಿ ಕಾಲೋನಿ 2ನೇ ಹಂತ,4ನೇ ಹಂತ, 4ನೇ ಬ್ಲಾಕ್, 3ನೇಹಂತ, 3ನೇ ಬ್ಲಾಕ್, ಕೆ.ಎಚ್.ಬಿ ಕಾಲೋನಿ, ಪ್ರಕಾಶ ನಗರ, ಎಲ್ ಎನ್ ಪುರ, ಶ್ರೀರಾಂಪುರ, ರಾಮಚಂದ್ರಪುರ, ದೇವಯ್ಯ ಪಾರ್ಕ್, ಪಾದರಾಯನಪುರ, ಪೈಪ್​ಲೈನ್, ಚೋಳೂರು ಪಾಳ್ಯ, ಶಾಮಣ್ಣ ಗಾರ್ಡನ್, ಶಂಕರಪ್ಪ ಗಾರ್ಡನ್, ಟೆಲಿಕಾಂ ಲೇಔಟ್, ಕೆ ಪಿ ಅಗ್ರಹಾರ, ಮಾಗಡಿ ರಸ್ತೆ, ಬ್ರಿಗೇಡ್ ಒರಾಯನ್ ಕಾಂಪ್ಲೆಕ್ಸ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ ಉಂಟಾಗಲಿದೆ .

ವಿದ್ಯುತ್ ವ್ಯತ್ಯಯಕ್ಕೆ ಸಂಬಂಧಿಸಿದ ಯಾವುದೇ ಸಹಾಯಕ್ಕೆ 1912ಕ್ಕೆ ಕರೆ ಮಾಡಬಹುದು ಎಂದು ಬೆಂ.ವಿ.ಕಂ. ಪಶ್ಚಿಮ ವಿಭಾಗದ ಅಧೀಕ್ಷಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು