AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈನಲ್ಲಿ ಹೊತ್ತಿ ಉರಿದ ಪ್ರಭಾಸ್​​ ನಟನೆಯ ಆದಿ ಪುರುಷ್​ ಸಿನಿಮಾ ಸೆಟ್​!

ಸಿನಿಮಾ ನಿರ್ದೇಶಕ ಓಂ ರಾವತ್​ ಮತ್ತು ಮರಾಠಿ ನಟ ಸೂರ್ಯ ಸೆಟ್​ನಲ್ಲಿದ್ದರು. ಘಟನೆ ವೇಳೆ ಯಾರಿಗೂ ತೊಂದರೆ ಉಂಟಾಗಿಲ್ಲ.  ಅದೃಷ್ಟವಶಾತ್​ ಯಾವುದೇ ಸಾವು ನೋವು ಸಂಭವಿಸಿಲ್ಲ.

ಮುಂಬೈನಲ್ಲಿ ಹೊತ್ತಿ ಉರಿದ ಪ್ರಭಾಸ್​​ ನಟನೆಯ ಆದಿ ಪುರುಷ್​ ಸಿನಿಮಾ ಸೆಟ್​!
ಬೆಂಕಿ ಅವಘಡಕ್ಕೆ ತುತ್ತಾದ ಸೆಟ್
ರಾಜೇಶ್ ದುಗ್ಗುಮನೆ
|

Updated on:Feb 02, 2021 | 7:27 PM

Share

ಮಹಾರಾಷ್ಟ್ರದ ರಾಜಧಾನಿ ಮುಂಬೈನ ಗೋರೆಗಾಂವ್​​ನಲ್ಲಿರುವ ಸ್ಟುಡಿಯೋ ಒಂದರಲ್ಲಿ ಇಂದು ಸಂಜೆ ಅಗ್ನಿ ಅವಘಡ ಸಂಭವಿಸಿದೆ. ಈ ಸ್ಟುಡಿಯೋದಲ್ಲಿ ಪ್ರಭಾಸ್ (Prabhas)​ ಅಭಿನಯದ ಆದಿ ಪುರುಷ್ (Adipurush)​ ಸಿನಿಮಾದ ಸೆಟ್​ ಹಾಕಲಾಗಿತ್ತು ಎನ್ನಲಾಗಿದೆ.ಗೋರೆಗಾಂವ್​ನ ಇನಾರ್ಬಿಟ್​ ಮಾಲ್​ ಸಮೀಪ ಈ ಸ್ಟುಡಿಯೋ ಇದೆ. ಬೆಂಕಿಯ ಕೆನ್ನಾಲಿಗೆ ಎಲ್ಲ ಕಡೆಗಳಲ್ಲೂ ಚಾಚಿದ್ದು, 8 ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ಆಗಮಿಸಿವೆ.

ಸಿನಿಮಾ ನಿರ್ದೇಶಕ ಓಂ ರಾವತ್​ ಮತ್ತು ಮರಾಠಿ ನಟ ಸೂರ್ಯ ಸೆಟ್​ನಲ್ಲಿದ್ದರು.  ಪ್ರಭಾಸ್​ ಕೂಡ ಸ್ಥಳದಲ್ಲಿ ಇರಲಿಲ್ಲ ಎನ್ನಲಾಗಿದೆ. ಘಟನೆ ವೇಳೆ ಯಾರಿಗೂ ತೊಂದರೆ ಉಂಟಾಗಿಲ್ಲ. ಅದೃಷ್ಟವಶಾತ್​ ಯಾವುದೇ ಸಾವು ನೋವು ಸಂಭವಿಸಿಲ್ಲ. ಸದ್ಯ, ಬೆಂಕಿ ನಂದಿಸುವ ಕೆಲಸ ಪ್ರಗತಿಯಲ್ಲಿದೆ.

Published On - 7:25 pm, Tue, 2 February 21

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ