AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈನಲ್ಲಿ ಹೊತ್ತಿ ಉರಿದ ಪ್ರಭಾಸ್​​ ನಟನೆಯ ಆದಿ ಪುರುಷ್​ ಸಿನಿಮಾ ಸೆಟ್​!

ಸಿನಿಮಾ ನಿರ್ದೇಶಕ ಓಂ ರಾವತ್​ ಮತ್ತು ಮರಾಠಿ ನಟ ಸೂರ್ಯ ಸೆಟ್​ನಲ್ಲಿದ್ದರು. ಘಟನೆ ವೇಳೆ ಯಾರಿಗೂ ತೊಂದರೆ ಉಂಟಾಗಿಲ್ಲ.  ಅದೃಷ್ಟವಶಾತ್​ ಯಾವುದೇ ಸಾವು ನೋವು ಸಂಭವಿಸಿಲ್ಲ.

ಮುಂಬೈನಲ್ಲಿ ಹೊತ್ತಿ ಉರಿದ ಪ್ರಭಾಸ್​​ ನಟನೆಯ ಆದಿ ಪುರುಷ್​ ಸಿನಿಮಾ ಸೆಟ್​!
ಬೆಂಕಿ ಅವಘಡಕ್ಕೆ ತುತ್ತಾದ ಸೆಟ್
ರಾಜೇಶ್ ದುಗ್ಗುಮನೆ
|

Updated on:Feb 02, 2021 | 7:27 PM

Share

ಮಹಾರಾಷ್ಟ್ರದ ರಾಜಧಾನಿ ಮುಂಬೈನ ಗೋರೆಗಾಂವ್​​ನಲ್ಲಿರುವ ಸ್ಟುಡಿಯೋ ಒಂದರಲ್ಲಿ ಇಂದು ಸಂಜೆ ಅಗ್ನಿ ಅವಘಡ ಸಂಭವಿಸಿದೆ. ಈ ಸ್ಟುಡಿಯೋದಲ್ಲಿ ಪ್ರಭಾಸ್ (Prabhas)​ ಅಭಿನಯದ ಆದಿ ಪುರುಷ್ (Adipurush)​ ಸಿನಿಮಾದ ಸೆಟ್​ ಹಾಕಲಾಗಿತ್ತು ಎನ್ನಲಾಗಿದೆ.ಗೋರೆಗಾಂವ್​ನ ಇನಾರ್ಬಿಟ್​ ಮಾಲ್​ ಸಮೀಪ ಈ ಸ್ಟುಡಿಯೋ ಇದೆ. ಬೆಂಕಿಯ ಕೆನ್ನಾಲಿಗೆ ಎಲ್ಲ ಕಡೆಗಳಲ್ಲೂ ಚಾಚಿದ್ದು, 8 ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ಆಗಮಿಸಿವೆ.

View this post on Instagram

A post shared by Varinder Chawla (@varindertchawla)

ಸಿನಿಮಾ ನಿರ್ದೇಶಕ ಓಂ ರಾವತ್​ ಮತ್ತು ಮರಾಠಿ ನಟ ಸೂರ್ಯ ಸೆಟ್​ನಲ್ಲಿದ್ದರು.  ಪ್ರಭಾಸ್​ ಕೂಡ ಸ್ಥಳದಲ್ಲಿ ಇರಲಿಲ್ಲ ಎನ್ನಲಾಗಿದೆ. ಘಟನೆ ವೇಳೆ ಯಾರಿಗೂ ತೊಂದರೆ ಉಂಟಾಗಿಲ್ಲ. ಅದೃಷ್ಟವಶಾತ್​ ಯಾವುದೇ ಸಾವು ನೋವು ಸಂಭವಿಸಿಲ್ಲ. ಸದ್ಯ, ಬೆಂಕಿ ನಂದಿಸುವ ಕೆಲಸ ಪ್ರಗತಿಯಲ್ಲಿದೆ.

Published On - 7:25 pm, Tue, 2 February 21

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ