AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈನಲ್ಲಿ ಹೊತ್ತಿ ಉರಿದ ಪ್ರಭಾಸ್​​ ನಟನೆಯ ಆದಿ ಪುರುಷ್​ ಸಿನಿಮಾ ಸೆಟ್​!

ಸಿನಿಮಾ ನಿರ್ದೇಶಕ ಓಂ ರಾವತ್​ ಮತ್ತು ಮರಾಠಿ ನಟ ಸೂರ್ಯ ಸೆಟ್​ನಲ್ಲಿದ್ದರು. ಘಟನೆ ವೇಳೆ ಯಾರಿಗೂ ತೊಂದರೆ ಉಂಟಾಗಿಲ್ಲ.  ಅದೃಷ್ಟವಶಾತ್​ ಯಾವುದೇ ಸಾವು ನೋವು ಸಂಭವಿಸಿಲ್ಲ.

ಮುಂಬೈನಲ್ಲಿ ಹೊತ್ತಿ ಉರಿದ ಪ್ರಭಾಸ್​​ ನಟನೆಯ ಆದಿ ಪುರುಷ್​ ಸಿನಿಮಾ ಸೆಟ್​!
ಬೆಂಕಿ ಅವಘಡಕ್ಕೆ ತುತ್ತಾದ ಸೆಟ್
ರಾಜೇಶ್ ದುಗ್ಗುಮನೆ
|

Updated on:Feb 02, 2021 | 7:27 PM

Share

ಮಹಾರಾಷ್ಟ್ರದ ರಾಜಧಾನಿ ಮುಂಬೈನ ಗೋರೆಗಾಂವ್​​ನಲ್ಲಿರುವ ಸ್ಟುಡಿಯೋ ಒಂದರಲ್ಲಿ ಇಂದು ಸಂಜೆ ಅಗ್ನಿ ಅವಘಡ ಸಂಭವಿಸಿದೆ. ಈ ಸ್ಟುಡಿಯೋದಲ್ಲಿ ಪ್ರಭಾಸ್ (Prabhas)​ ಅಭಿನಯದ ಆದಿ ಪುರುಷ್ (Adipurush)​ ಸಿನಿಮಾದ ಸೆಟ್​ ಹಾಕಲಾಗಿತ್ತು ಎನ್ನಲಾಗಿದೆ.ಗೋರೆಗಾಂವ್​ನ ಇನಾರ್ಬಿಟ್​ ಮಾಲ್​ ಸಮೀಪ ಈ ಸ್ಟುಡಿಯೋ ಇದೆ. ಬೆಂಕಿಯ ಕೆನ್ನಾಲಿಗೆ ಎಲ್ಲ ಕಡೆಗಳಲ್ಲೂ ಚಾಚಿದ್ದು, 8 ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ಆಗಮಿಸಿವೆ.

ಸಿನಿಮಾ ನಿರ್ದೇಶಕ ಓಂ ರಾವತ್​ ಮತ್ತು ಮರಾಠಿ ನಟ ಸೂರ್ಯ ಸೆಟ್​ನಲ್ಲಿದ್ದರು.  ಪ್ರಭಾಸ್​ ಕೂಡ ಸ್ಥಳದಲ್ಲಿ ಇರಲಿಲ್ಲ ಎನ್ನಲಾಗಿದೆ. ಘಟನೆ ವೇಳೆ ಯಾರಿಗೂ ತೊಂದರೆ ಉಂಟಾಗಿಲ್ಲ. ಅದೃಷ್ಟವಶಾತ್​ ಯಾವುದೇ ಸಾವು ನೋವು ಸಂಭವಿಸಿಲ್ಲ. ಸದ್ಯ, ಬೆಂಕಿ ನಂದಿಸುವ ಕೆಲಸ ಪ್ರಗತಿಯಲ್ಲಿದೆ.

Published On - 7:25 pm, Tue, 2 February 21

Follow Us
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ