AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾಲಿ ಇಲ್ಲದ ಸಿಎಂ ಸ್ಥಾನಕ್ಕಾಗಿ ಕಾಂಗ್ರೆಸ್​ನಲ್ಲಿ ಪೈಪೋಟಿ ನಡೆಯುತ್ತಿದೆ -ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ: ಕಾಂಗ್ರೆಸ್‌ನವರು ಜನರ ತೀರ್ಪನ್ನು ಅವಹೇಳನ ಮಾಡ್ತಿದ್ದಾರೆ. ಕಾಂಗ್ರೆಸ್ ಪ್ರಜಾಪ್ರಭುತ್ವದ ಆಶಯಗಳಿಗೆ ಗೌರವ ನೀಡುತ್ತಿಲ್ಲ ಎಂದು ನಗರದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಅವರದ್ದು ಅಧಿಕಾರ ಮಾಡಲು ಬಂದಿದ್ದೇವೆ ಎಂಬ ಮನಸ್ಥಿತಿ. ಕಾಂಗ್ರೆಸ್‌ನವರಿಗೆ ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಲ್ಲ. ಸಿದ್ದರಾಮಯ್ಯ ಮೋದಿ, ಸಿಎಂ ಬಗ್ಗೆ ಸಾಕಷ್ಟು ಮಾತಾಡ್ತಿದ್ದಾರೆ ಎಂದು ಸಹ ಹೇಳಿದರು. ಖಾಲಿ ಇಲ್ಲದ ಸಿಎಂ ಸ್ಥಾನಕ್ಕಾಗಿ ಕಾಂಗ್ರೆಸ್​​ನಲ್ಲಿ ಪೈಪೋಟಿ ನಡೆಯುತ್ತಿದೆ. ಹೀಗಾಗಿ, ಸಿದ್ದರಾಮಯ್ಯ ಇಂತಹ ಹೇಳಿಕೆ ನೀಡುತ್ತಿದ್ದಾರೆ. ರಾಹುಲ್ ಗಾಂಧಿ ಹಾಸ್ಯಾಸ್ಪದ ಹೇಳಿಕೆ ನೀಡುತ್ತಿದ್ದಾರೆ. […]

ಖಾಲಿ ಇಲ್ಲದ ಸಿಎಂ ಸ್ಥಾನಕ್ಕಾಗಿ ಕಾಂಗ್ರೆಸ್​ನಲ್ಲಿ ಪೈಪೋಟಿ ನಡೆಯುತ್ತಿದೆ -ಪ್ರಹ್ಲಾದ್ ಜೋಶಿ
ಪ್ರಹ್ಲಾದ್‌ ಜೋಶಿ
KUSHAL V
|

Updated on: Oct 26, 2020 | 2:42 PM

Share

ಹುಬ್ಬಳ್ಳಿ: ಕಾಂಗ್ರೆಸ್‌ನವರು ಜನರ ತೀರ್ಪನ್ನು ಅವಹೇಳನ ಮಾಡ್ತಿದ್ದಾರೆ. ಕಾಂಗ್ರೆಸ್ ಪ್ರಜಾಪ್ರಭುತ್ವದ ಆಶಯಗಳಿಗೆ ಗೌರವ ನೀಡುತ್ತಿಲ್ಲ ಎಂದು ನಗರದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಅವರದ್ದು ಅಧಿಕಾರ ಮಾಡಲು ಬಂದಿದ್ದೇವೆ ಎಂಬ ಮನಸ್ಥಿತಿ. ಕಾಂಗ್ರೆಸ್‌ನವರಿಗೆ ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಲ್ಲ. ಸಿದ್ದರಾಮಯ್ಯ ಮೋದಿ, ಸಿಎಂ ಬಗ್ಗೆ ಸಾಕಷ್ಟು ಮಾತಾಡ್ತಿದ್ದಾರೆ ಎಂದು ಸಹ ಹೇಳಿದರು. ಖಾಲಿ ಇಲ್ಲದ ಸಿಎಂ ಸ್ಥಾನಕ್ಕಾಗಿ ಕಾಂಗ್ರೆಸ್​​ನಲ್ಲಿ ಪೈಪೋಟಿ ನಡೆಯುತ್ತಿದೆ. ಹೀಗಾಗಿ, ಸಿದ್ದರಾಮಯ್ಯ ಇಂತಹ ಹೇಳಿಕೆ ನೀಡುತ್ತಿದ್ದಾರೆ.

ರಾಹುಲ್ ಗಾಂಧಿ ಹಾಸ್ಯಾಸ್ಪದ ಹೇಳಿಕೆ ನೀಡುತ್ತಿದ್ದಾರೆ. ರಾಹುಲ್ ಹೇಳಿಕೆಗಳ ಬಗ್ಗೆ ಅವರ ಪಾರ್ಟಿಯಲ್ಲೇ ನಗುತ್ತಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ