Sign In

By signing in or creating an account, you agree with Associated Broadcasting Company's Terms & Conditions and Privacy Policy.

Prashanth Sambargi: ಪ್ರಶಾಂತ್​ ಸಂಬರಗಿಯನ್ನು ಜೈಲಿಗೆ ಕಳುಹಿಸಿ: ಬಿಗ್ ಬಾಸ್​ ಎದುರು ಹೊಸ ಬೇಡಿಕೆ ಇಟ್ಟ ನಿಧಿ ಸುಬ್ಬಯ್ಯ

ಪ್ರಶಾಂತ್​ ಅವರನ್ನು ಈ ಜೈಲಿಗೆ ಹಾಕಿ ಎನ್ನುವ ಬೇಡಿಕೆ ನಿಧಿ ಅವರದ್ದು. ಅಷ್ಟಕ್ಕೂ ಅವರು ಹೀಗೆ ಹೇಳಿದ್ದೇಕೆ ಎನ್ನುವ ಪ್ರಶ್ನೆಗೆ ಇಲ್ಲಿದೆ ಉತ್ತರ.

Prashanth Sambargi: ಪ್ರಶಾಂತ್​ ಸಂಬರಗಿಯನ್ನು ಜೈಲಿಗೆ ಕಳುಹಿಸಿ: ಬಿಗ್ ಬಾಸ್​ ಎದುರು ಹೊಸ ಬೇಡಿಕೆ ಇಟ್ಟ ನಿಧಿ ಸುಬ್ಬಯ್ಯ
Follow us
ರಾಜೇಶ್ ದುಗ್ಗುಮನೆ
|

Updated on: Mar 04, 2021 | 12:45 PM

ಬಿಹ್​ ಬಾಸ್​ ಮನೆ ಒಳಗೆ ತೆರಳಿರುವ 17 ಸ್ಪರ್ಧಿಗಳ ಅಸಲಿ ಮುಖ ಈಗ ಬಯಲಾಗುತ್ತಿದೆ. ಕೆಲವರು ತುಂಬಾನೇ ಸಾಫ್ಟ್​ ತರ ಕಂಡರೂ ಮನೆ ಒಳಗೆ ಸಖತ್​ ರಫ್​-ಆ್ಯಂಡ್​ ಟಫ್​. ಮನೆ ಹೊರಗೆ ತುಂಬಾನೇ ಅಬ್ಬರ ಮಾಡಿದವರು ಮನೆ ಒಳಗೆ ತುಂಬಾನೇ ಸೈಲೆಂಟ್​. ಆದರೆ, ಮನೆ ಒಳಗೂ ಹೊರಗೂ ಒಂದೇ ತರ ಇದ್ದವರು ಪ್ರಶಾಂತ್​ ಸಂಬರಗಿ. ಸಾಕಷ್ಟು ವಿವಾದಗಳಿಂದಲೇ ಸುದ್ದಿಯಾಗಿದ್ದ ಅವರು, ಈಗ ಮನೆ ಒಳಗೂ ಜಗಳಕ್ಕೆ ಕಾರಣರಾಗುತ್ತಿದ್ದಾರೆ. ಅವರನ್ನು ಮನೆ ಒಳಗೆ ಇರುವ ಜೈಲಿಗೆ ಕಳುಹಿಸುವಂತೆ ನಿಧಿ ಸುಬ್ಬಯ್ಯ ಆಗ್ರಹಿಸಿದ್ದಾರೆ. ಬಿಗ್​ ಬಾಸ್​ ಮನೆಯಲ್ಲಿ ಜೈಲು ಇರುವ ವಿಚಾರ ಗೊತ್ತೇ ಇದೆ. ಏನಾದರೂ ತಪ್ಪು ಮಾಡಿದರೆ ಅಥವಾ ಬಿಗ್​ ಬಾಸ್​ ನಿಯಮಗಳನ್ನು ಪಾಲನೆ ಮಾಡದೆ ಇದ್ದರೆ ಈ ಜೈಲಿನೊಳಗೆ ಹಾಕಲಾಗುತ್ತದೆ. ಬಿಗ್​ ಬಾಸ್​ ಮನೆಯೇ ಒಂದು ಜೈಲಿನ ರೀತಿ ಇದ್ದರೆ, ಅದಕ್ಕೂ ಒಂದು ಹೆಜ್ಜೆ ಮುಂದೆ ಎಂಬಂತಿದೆ ಈ ಜೈಲು. ಪ್ರಶಾಂತ್​ ಅವರನ್ನು ಈ ಜೈಲಿಗೆ ಹಾಕಿ ಎನ್ನುವ ಬೇಡಿಕೆ ನಿಧಿ ಅವರದ್ದು. ಅಷ್ಟಕ್ಕೂ ಅವರು ಹೀಗೆ ಹೇಳಿದ್ದೇಕೆ ಎನ್ನುವ ಪ್ರಶ್ನೆಗೆ ಇಲ್ಲಿದೆ ಉತ್ತರ.

ನಿಧಿ ಹಾಗೂ ಅರವಿಂದ್​ ನಿನ್ನೆ ಕ್ಯಾಮೆರಾ ಎದುರು ಬಂದಿದ್ದರು. ಈ ವೇಳೆ, ನನಗೆ ಸ್ವಿಮ್ಮಿಂಗ್​ ಫೂಲ್​ನ ಟಾಸ್ಕ್​ ಮಾಡಿ ನೆಗಡಿ ಆಗಿದೆ. ಕಾಫಿ ಕುಡಿಯೋಣ ಎಂದರೆ ಕಾಫಿ ಪೌಡರ್​ ಇಲ್ಲ. ಪ್ರಶಾಂತ್​ ಅವರು ಕಾಫಿ ಪೌಡರ್​ ಖಾಲಿ ಮಾಡಿದ್ದಾರೆ. ಅಗತ್ಯ ಬಿದ್ದರೆ ಅವರನ್ನು ಜೈಲಿಗೆ ಹಾಕಿ. ನಮಗೆ ಕಾಫಿ ಪೌಡರ್​ ಕಳುಹಿಸಿ ಎಂದಿದ್ದಾರೆ.

ಒಂದೊಮ್ಮೆ ನಿಧಿ ಇಟ್ಟ ಬೇಡಿಕೆ ಪ್ರಶಾಂತ್​ ಅವರಿಗೆ ಗೊತ್ತಾದರೆ ಬಿಗ್ ಬಾಸ್​ ಮನೆಯಲ್ಲಿ ದೊಡ್ಡ ಜಗಳ ನಡೆಯೋದು ಗ್ಯಾರಂಟಿ. ನಿನ್ನೆ ನಡೆದ ಸಣ್ಣ ವಿಚಾರಕ್ಕೆ ಬ್ರೋ ಗೌಡ ಜತೆ ಪ್ರಶಾಂತ್​ ಕಾಲ್ಕೆರುದುಕೊಂಡು ಜಗಳಕ್ಕೆ ಹೋಗಿದ್ದರು. ಹೀಗಿರುವಾಗ ನಿಧಿ ತಮ್ಮನ್ನು ಜೈಲಿಗೆ ಕಳುಹಿಸುವಂತೆ ಕೋರಿದ್ದು ಗೊತ್ತಾದರೆ ಪ್ರಶಾಂತ್​ ಮತ್ತೆ ಕೂಗಾಡುವುದರಲ್ಲಿ  ಅನುಮಾನವಿಲ್ಲ.

ಇದನ್ನೂ ಓದಿ: BBK8: ಬಿಗ್​ ಬಾಸ್​ ಮೊದಲ ವಾರದಲ್ಲಿ ಹೊರ ಹೋಗೋದು ಶುಭಾ ಪೂಂಜಾ? ಮೂರನೇ ದಿನ ಹೊಸ ಟ್ವಿಸ್ಟ್​

ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ
ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ
ತೆರವು ಕಾರ್ಯಾಚರಣೆ ಆರಂಭಿಸುವ ಮೊದಲು ನೋಟೀಸ್ ನೀಡಿಲ್ಲ: ಕುಮಾರಸ್ವಾಮಿ
ತೆರವು ಕಾರ್ಯಾಚರಣೆ ಆರಂಭಿಸುವ ಮೊದಲು ನೋಟೀಸ್ ನೀಡಿಲ್ಲ: ಕುಮಾರಸ್ವಾಮಿ
ನಮಗಾದರೋ ಕುಮಾರಸ್ವಾಮಿ ಎಲ್ಲದಕ್ಕೂ ರಾಜೀನಾಮೆ ಕೇಳುತ್ತಿದ್ದರಲ್ಲ? ಸಚಿವ
ನಮಗಾದರೋ ಕುಮಾರಸ್ವಾಮಿ ಎಲ್ಲದಕ್ಕೂ ರಾಜೀನಾಮೆ ಕೇಳುತ್ತಿದ್ದರಲ್ಲ? ಸಚಿವ
ತೋಟದ ಮನೆ ಸುತ್ತ ಸರ್ಕಾರಿ ಒತ್ತುವರಿ ಭೂಮಿ ತೆರವು: ಎಚ್​ಡಿಕೆ ಹೇಳಿದ್ದಿಷ್ಟು
ತೋಟದ ಮನೆ ಸುತ್ತ ಸರ್ಕಾರಿ ಒತ್ತುವರಿ ಭೂಮಿ ತೆರವು: ಎಚ್​ಡಿಕೆ ಹೇಳಿದ್ದಿಷ್ಟು
ಭಾರತೀಯ ಸಂಸ್ಕೃತಿಯ ರಾಯಭಾರಿ; ಅಂಧ ಯುವತಿಯ ಸ್ಫೂರ್ತಿಯ ಕತೆ ಹೇಳಿದ ಮೋದಿ
ಭಾರತೀಯ ಸಂಸ್ಕೃತಿಯ ರಾಯಭಾರಿ; ಅಂಧ ಯುವತಿಯ ಸ್ಫೂರ್ತಿಯ ಕತೆ ಹೇಳಿದ ಮೋದಿ
RCB ಅನ್​ಬಾಕ್ಸ್ ಕಾರ್ಯಕ್ರಮ ಮಿಸ್ ಮಾಡಿಕೊಂಡಿದ್ದೀರಾ? ಇಲ್ಲಿದೆ ವಿಡಿಯೋ
RCB ಅನ್​ಬಾಕ್ಸ್ ಕಾರ್ಯಕ್ರಮ ಮಿಸ್ ಮಾಡಿಕೊಂಡಿದ್ದೀರಾ? ಇಲ್ಲಿದೆ ವಿಡಿಯೋ
ಎಚ್​ಡಿಕೆ ತೋಟದ ಮನೆ ಸುತ್ತ ಎಷ್ಟು ಎಕರೆ ಒತ್ತುವರಿ?ಸ್ಫೋಟಕ ಮಾಹಿತಿ ಇಲ್ಲಿದೆ
ಎಚ್​ಡಿಕೆ ತೋಟದ ಮನೆ ಸುತ್ತ ಎಷ್ಟು ಎಕರೆ ಒತ್ತುವರಿ?ಸ್ಫೋಟಕ ಮಾಹಿತಿ ಇಲ್ಲಿದೆ
ಕೇಂದ್ರ ಸಚಿವರೊಬ್ಬರ ವಿರುದ್ಧ ಒತ್ತುವರಿ ಕಾರ್ಯಾಚರಣೆ ನಡೆದ ಪ್ರಕರಣಗಳು ವಿರಳ
ಕೇಂದ್ರ ಸಚಿವರೊಬ್ಬರ ವಿರುದ್ಧ ಒತ್ತುವರಿ ಕಾರ್ಯಾಚರಣೆ ನಡೆದ ಪ್ರಕರಣಗಳು ವಿರಳ
ಮುಸ್ಲಿಮರಿಗೆ ಶೇ 4 ಮೀಸಲಾತಿ ಸುಪ್ರೀಂ​ನಲ್ಲಿ ಪ್ರಶ್ನಿಸಲಾಗ್ತಿದೆ: ಬೊಮ್ಮಾಯಿ
ಮುಸ್ಲಿಮರಿಗೆ ಶೇ 4 ಮೀಸಲಾತಿ ಸುಪ್ರೀಂ​ನಲ್ಲಿ ಪ್ರಶ್ನಿಸಲಾಗ್ತಿದೆ: ಬೊಮ್ಮಾಯಿ
ತುಮಕೂರು: ಓರ್ವ ವಿದ್ಯಾರ್ಥಿನಿಗಾಗಿ ಒಂದು ಸರ್ಕಾರಿ ಶಾಲೆ, ಓರ್ವ ಶಿಕ್ಷಕಿ
ತುಮಕೂರು: ಓರ್ವ ವಿದ್ಯಾರ್ಥಿನಿಗಾಗಿ ಒಂದು ಸರ್ಕಾರಿ ಶಾಲೆ, ಓರ್ವ ಶಿಕ್ಷಕಿ