AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಸ್ಲಿಮರಲ್ಲಿ ಎರಡು ವಿಧ ಇದೆ: ಸಂಸದ ಪ್ರತಾಪ್ ಸಿಂಹ

ಕೊಡಗು: ಮುಸ್ಲಿಮರಲ್ಲಿ ಎರಡು ವಿಧ ಇದೆ. ದೇಶವನ್ನ ಪ್ರೀತಿಸುವ ಮುಸ್ಲಿಮರು ಬೇರೆ ಮತ್ತು SDPI ಮುಸ್ಲಿಮರೇ ಬೇರೆ. ಆ SDPIನವರು ಪುಂಡ ಮುಸ್ಲಿಮರು ಎಂದು ಕೊಡಗಿನ ಭಾಗಮಂಡಲದಲ್ಲಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. SDPI, PFI ಸಂಘಟನೆಗಳು ನಿಷೇಧ ಆಗಬೇಕು. ಈ ಬಗ್ಗೆ ಗೃಹ ಸಚಿವ ಬೊಮ್ಮಾಯಿ ಸ್ಪಷ್ಟವಾಗಿ ಹೇಳಿದ್ದಾರೆ. ಮಂಗಳೂರು ಘಟನೆ ನಂತರ ಈ ಪ್ರಕ್ರಿಯೆ ಶುರುವಾಗಿದೆ. SDPI ಕೃತ್ಯದ ಬಗ್ಗೆ ಪೂರಕ ದಾಖಲೆಗಳಿವೆ ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ. ದಿನೇಶ್ ಗುಂಡೂರಾವ್ ಒಳ್ಳೆಯ […]

ಮುಸ್ಲಿಮರಲ್ಲಿ ಎರಡು ವಿಧ ಇದೆ: ಸಂಸದ ಪ್ರತಾಪ್ ಸಿಂಹ
KUSHAL V
|

Updated on:Aug 15, 2020 | 2:52 PM

Share

ಕೊಡಗು: ಮುಸ್ಲಿಮರಲ್ಲಿ ಎರಡು ವಿಧ ಇದೆ. ದೇಶವನ್ನ ಪ್ರೀತಿಸುವ ಮುಸ್ಲಿಮರು ಬೇರೆ ಮತ್ತು SDPI ಮುಸ್ಲಿಮರೇ ಬೇರೆ. ಆ SDPIನವರು ಪುಂಡ ಮುಸ್ಲಿಮರು ಎಂದು ಕೊಡಗಿನ ಭಾಗಮಂಡಲದಲ್ಲಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.

SDPI, PFI ಸಂಘಟನೆಗಳು ನಿಷೇಧ ಆಗಬೇಕು. ಈ ಬಗ್ಗೆ ಗೃಹ ಸಚಿವ ಬೊಮ್ಮಾಯಿ ಸ್ಪಷ್ಟವಾಗಿ ಹೇಳಿದ್ದಾರೆ. ಮಂಗಳೂರು ಘಟನೆ ನಂತರ ಈ ಪ್ರಕ್ರಿಯೆ ಶುರುವಾಗಿದೆ. SDPI ಕೃತ್ಯದ ಬಗ್ಗೆ ಪೂರಕ ದಾಖಲೆಗಳಿವೆ ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ.

ದಿನೇಶ್ ಗುಂಡೂರಾವ್ ಒಳ್ಳೆಯ ಹಿನ್ನೆಲೆ ಇರುವವರು.. ಆದ್ರೆ  ಮನೆಯಲ್ಲಿ ಒತ್ತಡ ಇರಬಹುದೇನೋ ಜೊತೆಗೆ, ಗೃಹ ಸಚಿವರು ಹಾಗೂ ಮುಖ್ಯಮಂತ್ರಿಯವರ ಮೇಲೆ ವಿಶ್ವಾಸ ಇದೆ. ದಿನೇಶ್ ಗುಂಡೂರಾವ್ ಶಿಕ್ಷಿತರು, ಒಳ್ಳೆಯ ಹಿನ್ನೆಲೆ ಇರುವವರು. ಆದ್ರೆ ಯಾವಾಗಲೂ ಜನರ ದಾರಿ ತಪ್ಪಿಸುತ್ತಿರುತ್ತಾರೆ. ಕಾಂಗ್ರೆಸ್ ಪಕ್ಷದ ಶಾಸಕರ ಮೇಲೆ SDPIನವ್ರು ದಾಳಿ ಮಾಡಿದ್ದಾರೆ. SDPನ ಸಮರ್ಥನೆ ಮಾಡಿಕೊಳ್ಳುವ ದರ್ದು ಅವರಿಗೇನಿದೆ? ಬಹುಶಃ ಮನೆಯಲ್ಲಿ ಒತ್ತಡ ಇರಬಹುದೇನೋ ಎಂದು ಪ್ರತಾಪ್ ಸಿಂಹ, ದಿನೇಶ್​ ಗುಂಡೂರಾವ್​ರನ್ನ ಕಿಚಾಯಿಸಿದ್ದಾರೆ.

Published On - 2:49 pm, Sat, 15 August 20

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ