AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಸ್ಲಿಮರಲ್ಲಿ ಎರಡು ವಿಧ ಇದೆ: ಸಂಸದ ಪ್ರತಾಪ್ ಸಿಂಹ

ಕೊಡಗು: ಮುಸ್ಲಿಮರಲ್ಲಿ ಎರಡು ವಿಧ ಇದೆ. ದೇಶವನ್ನ ಪ್ರೀತಿಸುವ ಮುಸ್ಲಿಮರು ಬೇರೆ ಮತ್ತು SDPI ಮುಸ್ಲಿಮರೇ ಬೇರೆ. ಆ SDPIನವರು ಪುಂಡ ಮುಸ್ಲಿಮರು ಎಂದು ಕೊಡಗಿನ ಭಾಗಮಂಡಲದಲ್ಲಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. SDPI, PFI ಸಂಘಟನೆಗಳು ನಿಷೇಧ ಆಗಬೇಕು. ಈ ಬಗ್ಗೆ ಗೃಹ ಸಚಿವ ಬೊಮ್ಮಾಯಿ ಸ್ಪಷ್ಟವಾಗಿ ಹೇಳಿದ್ದಾರೆ. ಮಂಗಳೂರು ಘಟನೆ ನಂತರ ಈ ಪ್ರಕ್ರಿಯೆ ಶುರುವಾಗಿದೆ. SDPI ಕೃತ್ಯದ ಬಗ್ಗೆ ಪೂರಕ ದಾಖಲೆಗಳಿವೆ ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ. ದಿನೇಶ್ ಗುಂಡೂರಾವ್ ಒಳ್ಳೆಯ […]

ಮುಸ್ಲಿಮರಲ್ಲಿ ಎರಡು ವಿಧ ಇದೆ: ಸಂಸದ ಪ್ರತಾಪ್ ಸಿಂಹ
Follow us
KUSHAL V
|

Updated on:Aug 15, 2020 | 2:52 PM

ಕೊಡಗು: ಮುಸ್ಲಿಮರಲ್ಲಿ ಎರಡು ವಿಧ ಇದೆ. ದೇಶವನ್ನ ಪ್ರೀತಿಸುವ ಮುಸ್ಲಿಮರು ಬೇರೆ ಮತ್ತು SDPI ಮುಸ್ಲಿಮರೇ ಬೇರೆ. ಆ SDPIನವರು ಪುಂಡ ಮುಸ್ಲಿಮರು ಎಂದು ಕೊಡಗಿನ ಭಾಗಮಂಡಲದಲ್ಲಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.

SDPI, PFI ಸಂಘಟನೆಗಳು ನಿಷೇಧ ಆಗಬೇಕು. ಈ ಬಗ್ಗೆ ಗೃಹ ಸಚಿವ ಬೊಮ್ಮಾಯಿ ಸ್ಪಷ್ಟವಾಗಿ ಹೇಳಿದ್ದಾರೆ. ಮಂಗಳೂರು ಘಟನೆ ನಂತರ ಈ ಪ್ರಕ್ರಿಯೆ ಶುರುವಾಗಿದೆ. SDPI ಕೃತ್ಯದ ಬಗ್ಗೆ ಪೂರಕ ದಾಖಲೆಗಳಿವೆ ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ.

ದಿನೇಶ್ ಗುಂಡೂರಾವ್ ಒಳ್ಳೆಯ ಹಿನ್ನೆಲೆ ಇರುವವರು.. ಆದ್ರೆ  ಮನೆಯಲ್ಲಿ ಒತ್ತಡ ಇರಬಹುದೇನೋ ಜೊತೆಗೆ, ಗೃಹ ಸಚಿವರು ಹಾಗೂ ಮುಖ್ಯಮಂತ್ರಿಯವರ ಮೇಲೆ ವಿಶ್ವಾಸ ಇದೆ. ದಿನೇಶ್ ಗುಂಡೂರಾವ್ ಶಿಕ್ಷಿತರು, ಒಳ್ಳೆಯ ಹಿನ್ನೆಲೆ ಇರುವವರು. ಆದ್ರೆ ಯಾವಾಗಲೂ ಜನರ ದಾರಿ ತಪ್ಪಿಸುತ್ತಿರುತ್ತಾರೆ. ಕಾಂಗ್ರೆಸ್ ಪಕ್ಷದ ಶಾಸಕರ ಮೇಲೆ SDPIನವ್ರು ದಾಳಿ ಮಾಡಿದ್ದಾರೆ. SDPನ ಸಮರ್ಥನೆ ಮಾಡಿಕೊಳ್ಳುವ ದರ್ದು ಅವರಿಗೇನಿದೆ? ಬಹುಶಃ ಮನೆಯಲ್ಲಿ ಒತ್ತಡ ಇರಬಹುದೇನೋ ಎಂದು ಪ್ರತಾಪ್ ಸಿಂಹ, ದಿನೇಶ್​ ಗುಂಡೂರಾವ್​ರನ್ನ ಕಿಚಾಯಿಸಿದ್ದಾರೆ.

Published On - 2:49 pm, Sat, 15 August 20

ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ
ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ