AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಸ್ಲಿಮರಲ್ಲಿ ಎರಡು ವಿಧ ಇದೆ: ಸಂಸದ ಪ್ರತಾಪ್ ಸಿಂಹ

ಕೊಡಗು: ಮುಸ್ಲಿಮರಲ್ಲಿ ಎರಡು ವಿಧ ಇದೆ. ದೇಶವನ್ನ ಪ್ರೀತಿಸುವ ಮುಸ್ಲಿಮರು ಬೇರೆ ಮತ್ತು SDPI ಮುಸ್ಲಿಮರೇ ಬೇರೆ. ಆ SDPIನವರು ಪುಂಡ ಮುಸ್ಲಿಮರು ಎಂದು ಕೊಡಗಿನ ಭಾಗಮಂಡಲದಲ್ಲಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. SDPI, PFI ಸಂಘಟನೆಗಳು ನಿಷೇಧ ಆಗಬೇಕು. ಈ ಬಗ್ಗೆ ಗೃಹ ಸಚಿವ ಬೊಮ್ಮಾಯಿ ಸ್ಪಷ್ಟವಾಗಿ ಹೇಳಿದ್ದಾರೆ. ಮಂಗಳೂರು ಘಟನೆ ನಂತರ ಈ ಪ್ರಕ್ರಿಯೆ ಶುರುವಾಗಿದೆ. SDPI ಕೃತ್ಯದ ಬಗ್ಗೆ ಪೂರಕ ದಾಖಲೆಗಳಿವೆ ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ. ದಿನೇಶ್ ಗುಂಡೂರಾವ್ ಒಳ್ಳೆಯ […]

ಮುಸ್ಲಿಮರಲ್ಲಿ ಎರಡು ವಿಧ ಇದೆ: ಸಂಸದ ಪ್ರತಾಪ್ ಸಿಂಹ
KUSHAL V
|

Updated on:Aug 15, 2020 | 2:52 PM

Share

ಕೊಡಗು: ಮುಸ್ಲಿಮರಲ್ಲಿ ಎರಡು ವಿಧ ಇದೆ. ದೇಶವನ್ನ ಪ್ರೀತಿಸುವ ಮುಸ್ಲಿಮರು ಬೇರೆ ಮತ್ತು SDPI ಮುಸ್ಲಿಮರೇ ಬೇರೆ. ಆ SDPIನವರು ಪುಂಡ ಮುಸ್ಲಿಮರು ಎಂದು ಕೊಡಗಿನ ಭಾಗಮಂಡಲದಲ್ಲಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.

SDPI, PFI ಸಂಘಟನೆಗಳು ನಿಷೇಧ ಆಗಬೇಕು. ಈ ಬಗ್ಗೆ ಗೃಹ ಸಚಿವ ಬೊಮ್ಮಾಯಿ ಸ್ಪಷ್ಟವಾಗಿ ಹೇಳಿದ್ದಾರೆ. ಮಂಗಳೂರು ಘಟನೆ ನಂತರ ಈ ಪ್ರಕ್ರಿಯೆ ಶುರುವಾಗಿದೆ. SDPI ಕೃತ್ಯದ ಬಗ್ಗೆ ಪೂರಕ ದಾಖಲೆಗಳಿವೆ ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ.

ದಿನೇಶ್ ಗುಂಡೂರಾವ್ ಒಳ್ಳೆಯ ಹಿನ್ನೆಲೆ ಇರುವವರು.. ಆದ್ರೆ  ಮನೆಯಲ್ಲಿ ಒತ್ತಡ ಇರಬಹುದೇನೋ ಜೊತೆಗೆ, ಗೃಹ ಸಚಿವರು ಹಾಗೂ ಮುಖ್ಯಮಂತ್ರಿಯವರ ಮೇಲೆ ವಿಶ್ವಾಸ ಇದೆ. ದಿನೇಶ್ ಗುಂಡೂರಾವ್ ಶಿಕ್ಷಿತರು, ಒಳ್ಳೆಯ ಹಿನ್ನೆಲೆ ಇರುವವರು. ಆದ್ರೆ ಯಾವಾಗಲೂ ಜನರ ದಾರಿ ತಪ್ಪಿಸುತ್ತಿರುತ್ತಾರೆ. ಕಾಂಗ್ರೆಸ್ ಪಕ್ಷದ ಶಾಸಕರ ಮೇಲೆ SDPIನವ್ರು ದಾಳಿ ಮಾಡಿದ್ದಾರೆ. SDPನ ಸಮರ್ಥನೆ ಮಾಡಿಕೊಳ್ಳುವ ದರ್ದು ಅವರಿಗೇನಿದೆ? ಬಹುಶಃ ಮನೆಯಲ್ಲಿ ಒತ್ತಡ ಇರಬಹುದೇನೋ ಎಂದು ಪ್ರತಾಪ್ ಸಿಂಹ, ದಿನೇಶ್​ ಗುಂಡೂರಾವ್​ರನ್ನ ಕಿಚಾಯಿಸಿದ್ದಾರೆ.

Published On - 2:49 pm, Sat, 15 August 20

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?