AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Cares Fund ಮಾಹಿತಿ ಬೇಕಾದ್ರೆ ನನ್ನೇ ಕೇಳಿ ಸಾಕು: ಸಿದ್ದರಾಮಯ್ಯಗೆ ಪ್ರತಾಪ್​ ತಿರುಗೇಟು

ಮೈಸೂರು: ಮಾಜಿ ಸಿಎಂ ಸಿದ್ದರಾಮಯ್ಯರ ವಿರುದ್ಧ ಸಂಸದ ಪ್ರತಾಪ್​ ಸಿಂಹ ಮತ್ತೊಮ್ಮೆ ಕಿಡಿಕಾರಿದ್ದಾರೆ. ಸಿದ್ದರಾಮಯ್ಯನವರೇ ನಿಮ್ಮ ಮಟ್ಟವನ್ನ ಪ್ರಧಾನಿಗೆ ಹೋಲಿಕೆ ಮಾಡಿಕೊಳ್ಳಬೇಡಿ. ಪ್ರತಿ ಬಾರಿ ನಿಮ್ಮನ್ನ ಪ್ರಶ್ನಿಸಿದಾಗ ನೀವು ಪ್ರಧಾನಿ ಹೆಸರನ್ನ ತರಬೇಡಿ ಎಂದು ಸಂಸದ ಪ್ರತಾಪ್‌ಸಿಂಹ ಸಿದ್ದರಾಮಯ್ಯರನ್ನ ಟೀಕಿಸಿದ್ದಾರೆ. ಜೊತೆಗೆ, ಏನಾದ್ರೂ ಇದ್ರೆ ನಮ್ಮನ್ನ ಕೇಳಿ. ನಾವು ಉತ್ತರಿಸುತ್ತೇವೆ ಎಂದು ಸಿದ್ದರಾಮಯ್ಯರ ವಿರುದ್ಧ ಹರಿಹಾಯ್ದಿದ್ದಾರೆ. ಈ ಮೂಲಕ PM Cares Fund ಲೆಕ್ಕ ಕೊಡಿ ಅಂತಾ ಪ್ರಧಾನಿ ಮೋದಿಯನ್ನ ಪ್ರಶ್ನಿಸಿದ್ದ ಸಿದ್ದರಾಮಯ್ಯಗೆ ಪ್ರತಾಪ್‌ ಸಿಂಹ ತಿರುಗೇಟು […]

PM Cares Fund ಮಾಹಿತಿ ಬೇಕಾದ್ರೆ ನನ್ನೇ ಕೇಳಿ ಸಾಕು: ಸಿದ್ದರಾಮಯ್ಯಗೆ ಪ್ರತಾಪ್​ ತಿರುಗೇಟು
ಪ್ರತಾಪ್​ ಸಿಂಹ (ಸಂಗ್ರಹ ಚಿತ್ರ)
KUSHAL V
| Edited By: |

Updated on:Jul 09, 2020 | 4:47 PM

Share

ಮೈಸೂರು: ಮಾಜಿ ಸಿಎಂ ಸಿದ್ದರಾಮಯ್ಯರ ವಿರುದ್ಧ ಸಂಸದ ಪ್ರತಾಪ್​ ಸಿಂಹ ಮತ್ತೊಮ್ಮೆ ಕಿಡಿಕಾರಿದ್ದಾರೆ. ಸಿದ್ದರಾಮಯ್ಯನವರೇ ನಿಮ್ಮ ಮಟ್ಟವನ್ನ ಪ್ರಧಾನಿಗೆ ಹೋಲಿಕೆ ಮಾಡಿಕೊಳ್ಳಬೇಡಿ. ಪ್ರತಿ ಬಾರಿ ನಿಮ್ಮನ್ನ ಪ್ರಶ್ನಿಸಿದಾಗ ನೀವು ಪ್ರಧಾನಿ ಹೆಸರನ್ನ ತರಬೇಡಿ ಎಂದು ಸಂಸದ ಪ್ರತಾಪ್‌ಸಿಂಹ ಸಿದ್ದರಾಮಯ್ಯರನ್ನ ಟೀಕಿಸಿದ್ದಾರೆ.

ಜೊತೆಗೆ, ಏನಾದ್ರೂ ಇದ್ರೆ ನಮ್ಮನ್ನ ಕೇಳಿ. ನಾವು ಉತ್ತರಿಸುತ್ತೇವೆ ಎಂದು ಸಿದ್ದರಾಮಯ್ಯರ ವಿರುದ್ಧ ಹರಿಹಾಯ್ದಿದ್ದಾರೆ. ಈ ಮೂಲಕ PM Cares Fund ಲೆಕ್ಕ ಕೊಡಿ ಅಂತಾ ಪ್ರಧಾನಿ ಮೋದಿಯನ್ನ ಪ್ರಶ್ನಿಸಿದ್ದ ಸಿದ್ದರಾಮಯ್ಯಗೆ ಪ್ರತಾಪ್‌ ಸಿಂಹ ತಿರುಗೇಟು ನೀಡಿದ್ದಾರೆ.

ಕೊವಿಡ್ ನಿಯಂತ್ರಣದಲ್ಲಿ ಅಕ್ರಮವಾಗಿದೆ ಅಂತಾ ಹೇಳ್ತಾರೆ. ಆದರೆ ದಾಖಲೆ ಪರಿಶೀಲನೆ ಮಾಡಲು ವಿಧಾನಸೌಧಕ್ಕೆ ಬನ್ನಿ ಅಂದರೆ ಬರೋದಿಲ್ಲ. ಆದರೆ PM Cares Fund ಲೆಕ್ಕವನ್ನ ಮಾತ್ರ ನೀವು ಕೇಳ್ತೀರಾ. ಇದು ಹೇಗೆ ಆಗುತ್ತೆ ಸಿದ್ದರಾಮಯ್ಯನವರೇ? ಅಂತಾ ಖಾರವಾಗಿ ಟೀಕಿಸಿದ್ದಾರೆ.

ನನಗೆ ಅದಕ್ಕಿಂತ ಖುಷಿಯಾಗಿದ್ದು ನಮ್ಮ ಸಂತೋಷ್​ರ ಭಾಷಣವನ್ನ ಸಿದ್ದರಾಮಯ್ಯ ಕೇಳಿದ್ದು. ಅವರು ಮಹಾರಾಷ್ಟ್ರದಲ್ಲಿ ಮಾಜಿ ಸಿಎಂ ದೇವೇಂದ್ರ ಫಡ್ನವಿಸ್ ರೀತಿಯಲ್ಲಿ ನಮ್ಮ ರಾಜ್ಯದ ವಿರೋಧ ಪಕ್ಷಗಳಿಂದ ನಿರೀಕ್ಷೆ ಮಾಡಿದ್ದಾರೆ. ಅದನ್ನ ಸಕಾರಾತ್ಮಕವಾಗಿ ತೆಗೆದುಕೊಳ್ಳದೆ ಮಧ್ಯೆದಲ್ಲಿ PM Cares ಫಂಡ್​ನ ಮಧ್ಯೆ ಎಳೆಯುತ್ತಿದ್ದೀರಾ? ಎಂದು ವಾಗ್ದಾಳಿ ನಡೆಸಿದ್ದಾರೆ.

Published On - 1:46 pm, Thu, 9 July 20

Follow Us
KUSHAL V
KUSHAL V
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!