AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

B.Y. ವಿಜಯೇಂದ್ರಗೆ ಹೆಚ್ಚಿದ ಬೇಡಿಕೆ.. ಮಸ್ಕಿ ಬೈಎಲೆಕ್ಷನ್​ ಉಸ್ತುವಾರಿ ವಹಿಸಲು ‘ಮಸ್ಕಾ’!

ಬೆಂಗಳೂರು: ಮೊದಲು K.R. ಪೇಟೆ.. ಇದೀಗ ಶಿರಾ ಉಪಚುನಾವಣೆ. ಕರ್ನಾಟಕದಲ್ಲಿ ಕಮಲವನ್ನು ಅರಳಿಸಲು ಕೇಸರಿ ಪಕ್ಷ ಭಾರಿ ಕಸರತ್ತು ನಡೆಸಿದೆ. ಬಿಜೆಪಿ ನಡೆಸಿರುವ ಚುನಾವಣಾ ಅಶ್ವಮೇಧ ಯಾಗದಲ್ಲಿ ರಾಜ್ಯದ ಹಲವು ಕ್ಷೇತ್ರಗಳನ್ನು ತನ್ನ ತೆಕ್ಕೆಗೆ ಪಡೆದಿದೆ. ಅದರಲ್ಲೂ ಪಕ್ಷದ ಯುವ ನಾಯಕ ಹಾಗೂ ಸಿಎಂ ಬಿ.ಎಸ್​. ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರ ಚುನಾವಣೆಯ ಉಸ್ತುವಾರಿ ವಹಸಿಕೊಂಡರೆ ಬಿಜೆಪಿಗೆ ಗೆಲುವು ಕಟ್ಟಿಟ್ಟ ಬುತ್ತಿ ಎಂಬ ಮಾತು ಕಮಲ ಪಾಳಯದಲ್ಲಿ ಜೋರಾಗಿ ರೌಂಡ್ಸ್​ ಹೊಡೀತಿದೆ. ಮಸ್ಕಿ ಕ್ಷೇತ್ರದಲ್ಲಿ ಲಿಂಗಾಯತ ಸಮುದಾಯ ಹೆಚ್ಚಾಗಿರುವ […]

B.Y. ವಿಜಯೇಂದ್ರಗೆ ಹೆಚ್ಚಿದ ಬೇಡಿಕೆ.. ಮಸ್ಕಿ ಬೈಎಲೆಕ್ಷನ್​ ಉಸ್ತುವಾರಿ ವಹಿಸಲು ‘ಮಸ್ಕಾ’!
KUSHAL V
| Edited By: ಸಾಧು ಶ್ರೀನಾಥ್​|

Updated on:Nov 10, 2020 | 1:41 PM

Share

ಬೆಂಗಳೂರು: ಮೊದಲು K.R. ಪೇಟೆ.. ಇದೀಗ ಶಿರಾ ಉಪಚುನಾವಣೆ. ಕರ್ನಾಟಕದಲ್ಲಿ ಕಮಲವನ್ನು ಅರಳಿಸಲು ಕೇಸರಿ ಪಕ್ಷ ಭಾರಿ ಕಸರತ್ತು ನಡೆಸಿದೆ. ಬಿಜೆಪಿ ನಡೆಸಿರುವ ಚುನಾವಣಾ ಅಶ್ವಮೇಧ ಯಾಗದಲ್ಲಿ ರಾಜ್ಯದ ಹಲವು ಕ್ಷೇತ್ರಗಳನ್ನು ತನ್ನ ತೆಕ್ಕೆಗೆ ಪಡೆದಿದೆ. ಅದರಲ್ಲೂ ಪಕ್ಷದ ಯುವ ನಾಯಕ ಹಾಗೂ ಸಿಎಂ ಬಿ.ಎಸ್​. ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರ ಚುನಾವಣೆಯ ಉಸ್ತುವಾರಿ ವಹಸಿಕೊಂಡರೆ ಬಿಜೆಪಿಗೆ ಗೆಲುವು ಕಟ್ಟಿಟ್ಟ ಬುತ್ತಿ ಎಂಬ ಮಾತು ಕಮಲ ಪಾಳಯದಲ್ಲಿ ಜೋರಾಗಿ ರೌಂಡ್ಸ್​ ಹೊಡೀತಿದೆ.

ಮಸ್ಕಿ ಕ್ಷೇತ್ರದಲ್ಲಿ ಲಿಂಗಾಯತ ಸಮುದಾಯ ಹೆಚ್ಚಾಗಿರುವ ಕಾರಣ ವಿಜಯೇಂದ್ರ ಉಸ್ತುವಾರಿಗೆ ದುಂಬಾಲು! ಇದೀಗ, ಮಸ್ಕಿ ಕ್ಷೇತ್ರದ ಉಪಚುನಾವಣೆಯ ಉಸ್ತುವಾರಿಯನ್ನು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರೇ ವಹಿಸಬೇಕು ಎಂದು ಬಿಜೆಪಿಯ ಸಂಭವನೀಯ ಅಭ್ಯರ್ಥಿ ಪ್ರತಾಪಗೌಡ ಪಾಟೀಲ್ ಮನವಿ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಮಸ್ಕಿ ಕ್ಷೇತ್ರದಲ್ಲಿ ಲಿಂಗಾಯತ ಸಮುದಾಯ ಹೆಚ್ಚಾಗಿರುವ ಕಾರಣ ವಿಜಯೇಂದ್ರ ಅವರನ್ನೇ ಉಸ್ತುವಾರಿ ಮಾಡಿ ಎಂದು ನಿಯೋಗದ ಮೂಲಕ ಬಂದು ಸಿಎಂಗೆ ಪ್ರತಾಪಗೌಡ ಪಾಟೀಲ್ ಮನವಿ ಮಾಡಿಕೊಂಡಿದ್ದಾರೆ.

ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಇಂದು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಪ್ರತಾಪಗೌಡ ಪಾಟೀಲ್ ಮನವಿ ಮಾಡಿಕೊಂಡಿದ್ದಾರೆ. ಇದಕ್ಕೆ, ಬಿಜೆಪಿ ರಾಜ್ಯಾಧ್ಯಕ್ಷರ ಜೊತೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುವುದಾಗಿ ಪ್ರತಾಪಗೌಡ ಪಾಟೀಲ್​ಗೆ ಸಿಎಂ ಭರವಸೆ ಕೊಟ್ಟಿದ್ದಾರೆ.

Published On - 1:37 pm, Tue, 10 November 20

Follow Us
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ