AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಂಕಿತ ಗರ್ಭಿಣಿಯ ಪರದಾಟ: ಹೆರಿಗೆ ನೋವು ಕಾಣಿಸಿಕೊಂಡರೂ ಸಿಗದ ಚಿಕಿತ್ಸೆ

ಬೆಂಗಳೂರು: ನಗರದಲ್ಲಿ ಸೋಂಕಿತರಿಗೆ ಆಸ್ಪತ್ರೆಗೆ ಅಡ್ಮಿಷನ್​ ಸಿಗದೇ ಪರದಾಡುತ್ತಿರುವ ಘಟನೆಗಳು ಸಾಕಷ್ಟು ಕಂಡು ಬಂದಿವೆ. ಇದೀಗ ಸೋಂಕಿತ ಗರ್ಭಿಣಿಯೊಬ್ಬರಿಗೆ ಹೆರಿಗೆ ನೋವು ಕಾಣಿಸಿಕೊಂಡರೂ ಯಾವ ಆಸ್ಪತ್ರೆಯಲ್ಲೂ ಚಿಕಿತ್ಸೆಗೆ ದಾಖಲಿಸಿಕೊಳ್ಳುತ್ತಿಲ್ಲವಂತೆ ಎಂದು ತಿಳಿದುಬಂದಿದೆ. ನಗರದ ಕಾವಲಭೈರಸಂದ್ರದ ನಿವಾಸಿಯಾಗಿರುವ ಮಹಿಳೆಗೆ ನಿನ್ನೆ ಕೊರೊನಾ ಪಾಸಿಟಿವ್ ಎಂದು ತಿಳಿದುಬಂದಿದೆ. ಹೀಗಾಗಿ, ಆಸ್ಪತ್ರೆಗೆ ದಾಖಲಾಗಲು ಮುಂದಾಗಿದ್ದಾರೆ. ಆದರೆ, ಇವರನ್ನ ಯಾವ ಆಸ್ಪತ್ರೆಯಲ್ಲೂ ಚಿಕಿತ್ಸೆಗೆ ದಾಖಲಿಸಿಕೊಳ್ಳುತ್ತಿಲ್ಲವಂತೆ. ಈ ಮಧ್ಯೆ ಗರ್ಭಿಣಿಗೆ ಇಂದು ಅಥವಾ ನಾಳೆ ಡೆಲಿವರಿ ಡೇಟ್ ಎಂದು ನಿಗದಿಯಾಗಿದ್ದು ಈಗಾಗ್ಲೆ ಹೆರಿಗೆ ನೋವು […]

ಸೋಂಕಿತ ಗರ್ಭಿಣಿಯ ಪರದಾಟ: ಹೆರಿಗೆ ನೋವು ಕಾಣಿಸಿಕೊಂಡರೂ ಸಿಗದ ಚಿಕಿತ್ಸೆ
KUSHAL V
| Edited By: |

Updated on:Jul 11, 2020 | 2:37 PM

Share

ಬೆಂಗಳೂರು: ನಗರದಲ್ಲಿ ಸೋಂಕಿತರಿಗೆ ಆಸ್ಪತ್ರೆಗೆ ಅಡ್ಮಿಷನ್​ ಸಿಗದೇ ಪರದಾಡುತ್ತಿರುವ ಘಟನೆಗಳು ಸಾಕಷ್ಟು ಕಂಡು ಬಂದಿವೆ. ಇದೀಗ ಸೋಂಕಿತ ಗರ್ಭಿಣಿಯೊಬ್ಬರಿಗೆ ಹೆರಿಗೆ ನೋವು ಕಾಣಿಸಿಕೊಂಡರೂ ಯಾವ ಆಸ್ಪತ್ರೆಯಲ್ಲೂ ಚಿಕಿತ್ಸೆಗೆ ದಾಖಲಿಸಿಕೊಳ್ಳುತ್ತಿಲ್ಲವಂತೆ ಎಂದು ತಿಳಿದುಬಂದಿದೆ.

ನಗರದ ಕಾವಲಭೈರಸಂದ್ರದ ನಿವಾಸಿಯಾಗಿರುವ ಮಹಿಳೆಗೆ ನಿನ್ನೆ ಕೊರೊನಾ ಪಾಸಿಟಿವ್ ಎಂದು ತಿಳಿದುಬಂದಿದೆ. ಹೀಗಾಗಿ, ಆಸ್ಪತ್ರೆಗೆ ದಾಖಲಾಗಲು ಮುಂದಾಗಿದ್ದಾರೆ. ಆದರೆ, ಇವರನ್ನ ಯಾವ ಆಸ್ಪತ್ರೆಯಲ್ಲೂ ಚಿಕಿತ್ಸೆಗೆ ದಾಖಲಿಸಿಕೊಳ್ಳುತ್ತಿಲ್ಲವಂತೆ.

ಈ ಮಧ್ಯೆ ಗರ್ಭಿಣಿಗೆ ಇಂದು ಅಥವಾ ನಾಳೆ ಡೆಲಿವರಿ ಡೇಟ್ ಎಂದು ನಿಗದಿಯಾಗಿದ್ದು ಈಗಾಗ್ಲೆ ಹೆರಿಗೆ ನೋವು ಶುರುವಾಗಿದೆ. ಹೀಗಾಗಿ, ಇವರ ಕುಟುಂಬದವರು ಹೆರಿಗೆ ಮಾಡಿಸಲು ಎಷ್ಟೇ ಅಲೆದಾಡಿದ್ರೂ ಯಾವ ಆಸ್ಪತ್ರೆಯೂ ಇವರನ್ನು ದಾಖಲಿಸಿಕೊಳ್ಳುತ್ತಿಲ್ಲವಂತೆ ಎಂದು ತಿಳಿದುಬಂದಿದೆ.

Published On - 12:49 pm, Sat, 11 July 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ