AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಂಕಿತ ಗರ್ಭಿಣಿಯ ಪರದಾಟ: ಹೆರಿಗೆ ನೋವು ಕಾಣಿಸಿಕೊಂಡರೂ ಸಿಗದ ಚಿಕಿತ್ಸೆ

ಬೆಂಗಳೂರು: ನಗರದಲ್ಲಿ ಸೋಂಕಿತರಿಗೆ ಆಸ್ಪತ್ರೆಗೆ ಅಡ್ಮಿಷನ್​ ಸಿಗದೇ ಪರದಾಡುತ್ತಿರುವ ಘಟನೆಗಳು ಸಾಕಷ್ಟು ಕಂಡು ಬಂದಿವೆ. ಇದೀಗ ಸೋಂಕಿತ ಗರ್ಭಿಣಿಯೊಬ್ಬರಿಗೆ ಹೆರಿಗೆ ನೋವು ಕಾಣಿಸಿಕೊಂಡರೂ ಯಾವ ಆಸ್ಪತ್ರೆಯಲ್ಲೂ ಚಿಕಿತ್ಸೆಗೆ ದಾಖಲಿಸಿಕೊಳ್ಳುತ್ತಿಲ್ಲವಂತೆ ಎಂದು ತಿಳಿದುಬಂದಿದೆ. ನಗರದ ಕಾವಲಭೈರಸಂದ್ರದ ನಿವಾಸಿಯಾಗಿರುವ ಮಹಿಳೆಗೆ ನಿನ್ನೆ ಕೊರೊನಾ ಪಾಸಿಟಿವ್ ಎಂದು ತಿಳಿದುಬಂದಿದೆ. ಹೀಗಾಗಿ, ಆಸ್ಪತ್ರೆಗೆ ದಾಖಲಾಗಲು ಮುಂದಾಗಿದ್ದಾರೆ. ಆದರೆ, ಇವರನ್ನ ಯಾವ ಆಸ್ಪತ್ರೆಯಲ್ಲೂ ಚಿಕಿತ್ಸೆಗೆ ದಾಖಲಿಸಿಕೊಳ್ಳುತ್ತಿಲ್ಲವಂತೆ. ಈ ಮಧ್ಯೆ ಗರ್ಭಿಣಿಗೆ ಇಂದು ಅಥವಾ ನಾಳೆ ಡೆಲಿವರಿ ಡೇಟ್ ಎಂದು ನಿಗದಿಯಾಗಿದ್ದು ಈಗಾಗ್ಲೆ ಹೆರಿಗೆ ನೋವು […]

ಸೋಂಕಿತ ಗರ್ಭಿಣಿಯ ಪರದಾಟ: ಹೆರಿಗೆ ನೋವು ಕಾಣಿಸಿಕೊಂಡರೂ ಸಿಗದ ಚಿಕಿತ್ಸೆ
KUSHAL V
| Edited By: |

Updated on:Jul 11, 2020 | 2:37 PM

Share

ಬೆಂಗಳೂರು: ನಗರದಲ್ಲಿ ಸೋಂಕಿತರಿಗೆ ಆಸ್ಪತ್ರೆಗೆ ಅಡ್ಮಿಷನ್​ ಸಿಗದೇ ಪರದಾಡುತ್ತಿರುವ ಘಟನೆಗಳು ಸಾಕಷ್ಟು ಕಂಡು ಬಂದಿವೆ. ಇದೀಗ ಸೋಂಕಿತ ಗರ್ಭಿಣಿಯೊಬ್ಬರಿಗೆ ಹೆರಿಗೆ ನೋವು ಕಾಣಿಸಿಕೊಂಡರೂ ಯಾವ ಆಸ್ಪತ್ರೆಯಲ್ಲೂ ಚಿಕಿತ್ಸೆಗೆ ದಾಖಲಿಸಿಕೊಳ್ಳುತ್ತಿಲ್ಲವಂತೆ ಎಂದು ತಿಳಿದುಬಂದಿದೆ.

ನಗರದ ಕಾವಲಭೈರಸಂದ್ರದ ನಿವಾಸಿಯಾಗಿರುವ ಮಹಿಳೆಗೆ ನಿನ್ನೆ ಕೊರೊನಾ ಪಾಸಿಟಿವ್ ಎಂದು ತಿಳಿದುಬಂದಿದೆ. ಹೀಗಾಗಿ, ಆಸ್ಪತ್ರೆಗೆ ದಾಖಲಾಗಲು ಮುಂದಾಗಿದ್ದಾರೆ. ಆದರೆ, ಇವರನ್ನ ಯಾವ ಆಸ್ಪತ್ರೆಯಲ್ಲೂ ಚಿಕಿತ್ಸೆಗೆ ದಾಖಲಿಸಿಕೊಳ್ಳುತ್ತಿಲ್ಲವಂತೆ.

ಈ ಮಧ್ಯೆ ಗರ್ಭಿಣಿಗೆ ಇಂದು ಅಥವಾ ನಾಳೆ ಡೆಲಿವರಿ ಡೇಟ್ ಎಂದು ನಿಗದಿಯಾಗಿದ್ದು ಈಗಾಗ್ಲೆ ಹೆರಿಗೆ ನೋವು ಶುರುವಾಗಿದೆ. ಹೀಗಾಗಿ, ಇವರ ಕುಟುಂಬದವರು ಹೆರಿಗೆ ಮಾಡಿಸಲು ಎಷ್ಟೇ ಅಲೆದಾಡಿದ್ರೂ ಯಾವ ಆಸ್ಪತ್ರೆಯೂ ಇವರನ್ನು ದಾಖಲಿಸಿಕೊಳ್ಳುತ್ತಿಲ್ಲವಂತೆ ಎಂದು ತಿಳಿದುಬಂದಿದೆ.

Published On - 12:49 pm, Sat, 11 July 20

ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ