AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಂಕಿತ ಗರ್ಭಿಣಿಯ ಪರದಾಟ: ಹೆರಿಗೆ ನೋವು ಕಾಣಿಸಿಕೊಂಡರೂ ಸಿಗದ ಚಿಕಿತ್ಸೆ

ಬೆಂಗಳೂರು: ನಗರದಲ್ಲಿ ಸೋಂಕಿತರಿಗೆ ಆಸ್ಪತ್ರೆಗೆ ಅಡ್ಮಿಷನ್​ ಸಿಗದೇ ಪರದಾಡುತ್ತಿರುವ ಘಟನೆಗಳು ಸಾಕಷ್ಟು ಕಂಡು ಬಂದಿವೆ. ಇದೀಗ ಸೋಂಕಿತ ಗರ್ಭಿಣಿಯೊಬ್ಬರಿಗೆ ಹೆರಿಗೆ ನೋವು ಕಾಣಿಸಿಕೊಂಡರೂ ಯಾವ ಆಸ್ಪತ್ರೆಯಲ್ಲೂ ಚಿಕಿತ್ಸೆಗೆ ದಾಖಲಿಸಿಕೊಳ್ಳುತ್ತಿಲ್ಲವಂತೆ ಎಂದು ತಿಳಿದುಬಂದಿದೆ. ನಗರದ ಕಾವಲಭೈರಸಂದ್ರದ ನಿವಾಸಿಯಾಗಿರುವ ಮಹಿಳೆಗೆ ನಿನ್ನೆ ಕೊರೊನಾ ಪಾಸಿಟಿವ್ ಎಂದು ತಿಳಿದುಬಂದಿದೆ. ಹೀಗಾಗಿ, ಆಸ್ಪತ್ರೆಗೆ ದಾಖಲಾಗಲು ಮುಂದಾಗಿದ್ದಾರೆ. ಆದರೆ, ಇವರನ್ನ ಯಾವ ಆಸ್ಪತ್ರೆಯಲ್ಲೂ ಚಿಕಿತ್ಸೆಗೆ ದಾಖಲಿಸಿಕೊಳ್ಳುತ್ತಿಲ್ಲವಂತೆ. ಈ ಮಧ್ಯೆ ಗರ್ಭಿಣಿಗೆ ಇಂದು ಅಥವಾ ನಾಳೆ ಡೆಲಿವರಿ ಡೇಟ್ ಎಂದು ನಿಗದಿಯಾಗಿದ್ದು ಈಗಾಗ್ಲೆ ಹೆರಿಗೆ ನೋವು […]

ಸೋಂಕಿತ ಗರ್ಭಿಣಿಯ ಪರದಾಟ: ಹೆರಿಗೆ ನೋವು ಕಾಣಿಸಿಕೊಂಡರೂ ಸಿಗದ ಚಿಕಿತ್ಸೆ
KUSHAL V
| Edited By: |

Updated on:Jul 11, 2020 | 2:37 PM

Share

ಬೆಂಗಳೂರು: ನಗರದಲ್ಲಿ ಸೋಂಕಿತರಿಗೆ ಆಸ್ಪತ್ರೆಗೆ ಅಡ್ಮಿಷನ್​ ಸಿಗದೇ ಪರದಾಡುತ್ತಿರುವ ಘಟನೆಗಳು ಸಾಕಷ್ಟು ಕಂಡು ಬಂದಿವೆ. ಇದೀಗ ಸೋಂಕಿತ ಗರ್ಭಿಣಿಯೊಬ್ಬರಿಗೆ ಹೆರಿಗೆ ನೋವು ಕಾಣಿಸಿಕೊಂಡರೂ ಯಾವ ಆಸ್ಪತ್ರೆಯಲ್ಲೂ ಚಿಕಿತ್ಸೆಗೆ ದಾಖಲಿಸಿಕೊಳ್ಳುತ್ತಿಲ್ಲವಂತೆ ಎಂದು ತಿಳಿದುಬಂದಿದೆ.

ನಗರದ ಕಾವಲಭೈರಸಂದ್ರದ ನಿವಾಸಿಯಾಗಿರುವ ಮಹಿಳೆಗೆ ನಿನ್ನೆ ಕೊರೊನಾ ಪಾಸಿಟಿವ್ ಎಂದು ತಿಳಿದುಬಂದಿದೆ. ಹೀಗಾಗಿ, ಆಸ್ಪತ್ರೆಗೆ ದಾಖಲಾಗಲು ಮುಂದಾಗಿದ್ದಾರೆ. ಆದರೆ, ಇವರನ್ನ ಯಾವ ಆಸ್ಪತ್ರೆಯಲ್ಲೂ ಚಿಕಿತ್ಸೆಗೆ ದಾಖಲಿಸಿಕೊಳ್ಳುತ್ತಿಲ್ಲವಂತೆ.

ಈ ಮಧ್ಯೆ ಗರ್ಭಿಣಿಗೆ ಇಂದು ಅಥವಾ ನಾಳೆ ಡೆಲಿವರಿ ಡೇಟ್ ಎಂದು ನಿಗದಿಯಾಗಿದ್ದು ಈಗಾಗ್ಲೆ ಹೆರಿಗೆ ನೋವು ಶುರುವಾಗಿದೆ. ಹೀಗಾಗಿ, ಇವರ ಕುಟುಂಬದವರು ಹೆರಿಗೆ ಮಾಡಿಸಲು ಎಷ್ಟೇ ಅಲೆದಾಡಿದ್ರೂ ಯಾವ ಆಸ್ಪತ್ರೆಯೂ ಇವರನ್ನು ದಾಖಲಿಸಿಕೊಳ್ಳುತ್ತಿಲ್ಲವಂತೆ ಎಂದು ತಿಳಿದುಬಂದಿದೆ.

Published On - 12:49 pm, Sat, 11 July 20

Follow Us
ವೃದ್ಧನ ತಳ್ಳಿದ ಭದ್ರತಾ ಸಿಬ್ಬಂದಿ ಮೇಲೆ ಸಿಟ್ಟಾದ ದಳಪತಿ ವಿಜಯ್: ವಿಡಿಯೋ
ವೃದ್ಧನ ತಳ್ಳಿದ ಭದ್ರತಾ ಸಿಬ್ಬಂದಿ ಮೇಲೆ ಸಿಟ್ಟಾದ ದಳಪತಿ ವಿಜಯ್: ವಿಡಿಯೋ
ಲವ್ ಜಿಹಾದ್ ಕೇಸ್​: 50ಕ್ಕೂ ಹೆಚ್ಚು ಜನರಿಂದ ಸಮೀರ್​ಗೆ ಮನಸೋ ಇಚ್ಛೆ ಥಳಿತ
ಲವ್ ಜಿಹಾದ್ ಕೇಸ್​: 50ಕ್ಕೂ ಹೆಚ್ಚು ಜನರಿಂದ ಸಮೀರ್​ಗೆ ಮನಸೋ ಇಚ್ಛೆ ಥಳಿತ
ಕೇರಳದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ
ಕೇರಳದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ
ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಅನುಮಾನಾಸ್ಪದ ಡ್ರೋನ್ ಹಾರಾಟ
ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಅನುಮಾನಾಸ್ಪದ ಡ್ರೋನ್ ಹಾರಾಟ
ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ
ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ
ಹಸಿವಿನಿಂದ ಊಟ ಕೇಳಿದ ಭಿಕ್ಷುಕನ ಮೇಲೆ ಬಿಸಿನೀರು ಎರಚಿದ ಹೋಟೆಲ್ ಸಿಬ್ಬಂದಿ!
ಹಸಿವಿನಿಂದ ಊಟ ಕೇಳಿದ ಭಿಕ್ಷುಕನ ಮೇಲೆ ಬಿಸಿನೀರು ಎರಚಿದ ಹೋಟೆಲ್ ಸಿಬ್ಬಂದಿ!
ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್​ ಕ್ಲಿಕ್​ ಮಾಡಿದ್ರೆ ಹಣ ಮಾಯ
ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್​ ಕ್ಲಿಕ್​ ಮಾಡಿದ್ರೆ ಹಣ ಮಾಯ
ಡೆಲ್ಲಿ ವಿರುದ್ಧ ವಿಶೇಷ ಮೈಲಿಗಲ್ಲು ದಾಟಿದ ರೋಹಿತ್ ಶರ್ಮಾ
ಡೆಲ್ಲಿ ವಿರುದ್ಧ ವಿಶೇಷ ಮೈಲಿಗಲ್ಲು ದಾಟಿದ ರೋಹಿತ್ ಶರ್ಮಾ
IPL ಟಿಕೆಟ್​​ ಪಡೆದ ಶಾಸಕರಿಗೆ ಮಾಜಿ ಸಿಎಂ ಸದಾನಂದಗೌಡ ಕ್ಲಾಸ್​​
IPL ಟಿಕೆಟ್​​ ಪಡೆದ ಶಾಸಕರಿಗೆ ಮಾಜಿ ಸಿಎಂ ಸದಾನಂದಗೌಡ ಕ್ಲಾಸ್​​
ಕಣ್ಣಿಗೆ ಕಂಡವರಿಗೆಲ್ಲಾ ಎಗರಿ.. ಎಗರಿ ಕಚ್ಚಿದ ನಾಯಿ
ಕಣ್ಣಿಗೆ ಕಂಡವರಿಗೆಲ್ಲಾ ಎಗರಿ.. ಎಗರಿ ಕಚ್ಚಿದ ನಾಯಿ