AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನ ಪಾರ್ಕ್​ನಲ್ಲಿಯೇ ಮಗುವಿಗೆ ಜನ್ಮ ನೀಡಿದ ತಾಯಿ

ಕೊಡಗು ಮೂಲದ ಮಹಿಳೆ ತನ್ನ ಇಬ್ಬರು ಮಕ್ಕಳ ಜೊತೆ ಮೈಸೂರಿಗೆ ಆಗಮಿಸಿದ್ದು, ಪಾರ್ಕ್​ನಲ್ಲಿ ಕುಳಿತಿದ್ದ ವೇಳೆಯಲ್ಲಿ ಹೆರಿಗೆ ನೋವು ಶುರುವಾಗಿದೆ. ಈ ವೇಳೆ ಗರ್ಭಿಣಿಯ ಸಹಾಯಕ್ಕೆ ಶಿಕ್ಷಕಿಯಾದ ಶೋಭಾ ಎನ್ನುವವವರು ಧಾವಿಸಿದ್ದು, ಒಂದು ಗಂಟೆಯ ನೋವಿನ ನಂತರ ಮಗುವಿಗೆ ಜನ್ಮ ನೀಡಿದ್ದಾರೆ.

ಮೈಸೂರಿನ ಪಾರ್ಕ್​ನಲ್ಲಿಯೇ ಮಗುವಿಗೆ ಜನ್ಮ ನೀಡಿದ ತಾಯಿ
ಪಾರ್ಕ್​ನಲ್ಲಿಯೇ ಮಗುವಿಗೆ ಜನ್ಮ ನೀಡಿದ ಮಹಿಳೆ
Skanda
| Edited By: |

Updated on: Mar 09, 2021 | 12:30 PM

Share

ಮೈಸೂರು: ತುಂಬು ಗರ್ಭಿಣಿಯೊಬ್ಬರು ಉದ್ಯಾನವನದಲ್ಲಿಯೇ ಮಗುವಿಗೆ ಜನ್ಮ ನೀಡಿದ ಘಟನೆ ಮೈಸೂರಿನ ಪೀಪಲ್ಸ್ ಪಾರ್ಕ್​ನಲ್ಲಿ ನಡೆದಿದೆ. ಕೊಡಗು ಮೂಲದ ಮಹಿಳೆ ತನ್ನ ಇಬ್ಬರು ಮಕ್ಕಳ ಜೊತೆ ಮೈಸೂರಿಗೆ ಆಗಮಿಸಿದ್ದು, ಪಾರ್ಕ್​ನಲ್ಲಿ ಕುಳಿತಿದ್ದ ವೇಳೆಯಲ್ಲಿ ಹೆರಿಗೆ ನೋವು ಶುರುವಾಗಿದೆ. ಈ ವೇಳೆ ಗರ್ಭಿಣಿಯ ಸಹಾಯಕ್ಕೆ ಶಿಕ್ಷಕಿಯಾದ ಶೋಭಾ ಎನ್ನುವವವರು ಧಾವಿಸಿದ್ದು, ಒಂದು ಗಂಟೆಯ ನೋವಿನ ನಂತರ ಮಗುವಿಗೆ ಜನ್ಮ ನೀಡಿದ್ದಾರೆ. ಮೈಸೂರಿನ ಪೀಪಲ್ಸ್​ ಪಾರ್ಕ್​ನಲ್ಲಿ ಗರ್ಭಿಣಿ ಮಗುವಿಗೆ ಜನ್ಮ ನೀಡಿದ್ದು, ಮಗು ಮತ್ತು ತಾಯಿ‌ ಇಬ್ಬರನ್ನೂ ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ: ಸ್ವಚ್ಛ ಕಿರೀಟ ಪಟ್ಟವನ್ನು ಮುಡಿಗೇರಿಸಿಕೊಳ್ಳಲು ಮೈಸೂರು ಕಸರತ್ತು: ಮುಂಜಾಗೃತಾ ಕ್ರಮಕ್ಕೆ ಮುಂದಾದ ಮಹಾನಗರ ಪಾಲಿಕೆ

ವಿಶೇಷ ಚೇತನ ಮಹಿಳೆಯ ಸಂಕಷ್ಟಕ್ಕೆ ಓಗೊಟ್ಟ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ, ನೆರವು ನೀಡುವಂತೆ ಅಧಿಕಾರಿಗಳಿಗೆ ಸೂಚನೆ

Follow Us
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು